ಭಕ್ತಿಗೆ ಭಗವಂತ ಒಲಿಯುತ್ತಾನೆ: ಪಲಿಮಾರು ಶ್ರೀ


Team Udayavani, Jun 9, 2019, 9:36 AM IST

PALIMAR

ಉಡುಪಿ: ಭಕ್ತಿಯ ಯೋಗದಿಂದ ಭಗವಂತನನ್ನು ಒಲಿಸಿಕೊಳ್ಳಬಹುದು. ದಿನನಿತ್ಯ ಶ್ರೀಕೃಷ್ಣ ಸ್ತೋತ್ರವನ್ನು ಮಾಡಿದರೆ ಮನೆಯಲ್ಲೇ ಆತ ನೆಲೆಯೂರುತ್ತಾನೆ ಎಂದು ಪರ್ಯಾಯ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ನುಡಿದರು.

ಸುವರ್ಣ ಗೋಪುರ ಸಮರ್ಪಣೋತ್ಸವದ ಪ್ರಯುಕ್ತ ಶನಿವಾರ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜರಗಿದ ಧರ್ಮಗೋಪುರಮ್‌ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಬೆಲೆ ಕಳೆದುಕೊಳ್ಳದ ವಸ್ತು ಎಂದರೆ ಬಂಗಾರ ಮಾತ್ರ. ಇದನ್ನು ಶ್ರೀಕೃಷ್ಣನ ಗೋಪುರದ ಮೇಲೆ ಹಾಕಿ ದಿನನಿತ್ಯ ಆರಾಧನೆ ಮಾಡುತ್ತೇವೆ. ಆ ಮೂಲಕ ಆ ಗೋಪುರ ಶ್ರೀಕೃಷ್ಣನಲ್ಲಿ ನಿರಂತರವಾಗಿ ಇರುತ್ತದೆ ಎಂದರು.

ಹಿರಿಯ ಪ್ರವಚನಕಾರ ಶ್ರೀ ಸುವಿದ್ಯೆ0ದ್ರತೀರ್ಥ ಶ್ರೀಪಾದರು ಮಾತನಾಡಿ, ಧರ್ಮದಲ್ಲಿ ಸಾಮಾನ್ಯ ಮತ್ತು ವಿಶೇಷ ಎಂಬ ಎರಡು ವಿಧಗಳಿವೆ. ಭಕ್ತಿಯಿಂದ ಪುಂಡರೀಕಾಕ್ಷನಿಗೆ ಸ್ತೋತ್ರಗಳಿಂದ ಅರ್ಚನೆ ಮಾಡುವುದು ವಿಶೇಷ ಧರ್ಮ ಎಂದು ಭೀಷ್ಮಾಚಾರ್ಯರೇ ಹೇಳಿದ್ದಾರೆ.

ಸಹಸ್ರನಾಮದಿಂದ ಭಗವಂತನನ್ನು ಒಲಿಸಿಕೊಳ್ಳಲು ಸಾಧ್ಯ. ಸಾಮಾನ್ಯ ಧರ್ಮದಲ್ಲಿ ಇನ್ನೊಬ್ಬರನ್ನು ಅಪಹಾಸ್ಯಗೈಯದೆ ಪ್ರೋತ್ಸಾಹ, ಪ್ರಶಂಸೆ ಮಾಡಬೇಕು. ಸ್ವರ್ಣ ಗೋಪುರವನ್ನು ಶ್ರೀಕೃಷ್ಣನೇ ಮೆಚ್ಚಿಕೊಂಡಿದ್ದಾನೆ ಎಂದರು. ಅದಮಾರು ಕಿರಿಯ ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ, ಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು, ಮಾಯಿಪ್ಪಾಡಿ ಅರಸರಾದ ಶ್ರೀ ದಾನ ಮಾರ್ತಾಂಡವರ್ಮ ರಾಜ, ವಿದ್ವಾನ್‌ ರಾಮ ವಿಟಲ ಆಚಾರ್ಯ, ಅದಾನಿ ಗ್ರೂಪ್‌ ಅಧ್ಯಕ್ಷ ಕಿಶೋರ್‌ ಆಳ್ವ ಉಪಸ್ಥಿತರಿದ್ದರು. ವೆಂಕಟೇಶ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

ಇಂದು ಬ್ರಹ್ಮಕಲಶ
ಉಡುಪಿ: ಶ್ರೀಕೃಷ್ಣ ಮಠದಲ್ಲಿ ಸುವರ್ಣಗೋಪುರ ಸಮರ್ಪಣೆ ಅಂಗವಾಗಿ ರವಿವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಬ್ರಹ್ಮಕಲಶೋತ್ಸವವನ್ನು ವಿವಿಧ ಮಠಾಧೀಶರು ನಡೆಸಲಿದ್ದಾರೆ. ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಧಾರ್ಮಿಕ ಸಭೆ ಜರಗಲಿದೆ. ಮೇ 31ರಂದು ಆರಂಭಗೊಂಡ ವಿವಿಧ ಕಾರ್ಯಕ್ರಮಗಳ ಸಮಾರೋಪ ಜೂ. 10ರಂದು ಜರಗಲಿದೆ.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.