ಧರಂ ಸಿಂಗ್‌ ನಿಧನ: ಕಾಂಗ್ರೆಸ್‌ ಸಂತಾಪ ಸಭೆ


Team Udayavani, Aug 3, 2017, 7:05 AM IST

daram-singh.jpg

ಕಾರ್ಕಳ: ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್‌ ನೇತಾರರಾದ ಧರಂಸಿಂಗ್‌ ನಿಧನರಾದ ಗೌರವಾರ್ಥವಾಗಿ ಕಾರ್ಕಳ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಸಂತಾಪ ಸಭೆಯನ್ನು ಶುಕ್ರವಾರ ನಡೆಸಲಾಯಿತು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸುಧಾಕರ ಎನ್‌. ಕೋಟ್ಯಾನ್‌ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಮಾಜಿ ಶಾಸಕ ಎಚ್‌. ಗೋಪಾಲ ಭಂಡಾರಿ ಮಾತನಾಡಿ, ಅತ್ಯಂತ ಪ್ರಭಾವಿ ಹಿರಿಯ ಕಾಂಗ್ರೆಸ್‌ ನಾಯಕರಾದ ಮಾಜಿ ಮುಖ್ಯಮಂತ್ರಿ ಧರಂಸಿಂಗ್‌ ಅಗಲಿದ ಸುದ್ದಿ ತೀವ್ರ ಆಘಾತ ತಂದಿದೆ.

ಅವರು ಕರ್ನಾಟಕದ ಪ್ರಭಾವಿ ನಾಯಕರಾಗಿ ಐದು ದಶಕದ ರಾಜಕೀಯ ಜೀವನದಲ್ಲಿ ಅಜಾತ ಶತ್ರುವಾಗಿದ್ದರು. ಸರಳ ಸಜ್ಜನ ರಾಜಕಾರಣಿ ಯಾಗಿದ್ದು, ತಮ್ಮ ಶಾಸಕತ್ವದ ಅವಧಿಯಲ್ಲಿ ಲೋಕೋಪಯೋಗಿ ಸಚಿವರಾದ ಅವರು  ಕಾರ್ಕಳದ ಬೆ„ಪಾಸ್‌ ರಸ್ತೆ ಅಭಿವೃದ್ಧಿಗೆ ಸಹಕರಿಸಿ, ಮಾಜಿ ಮುಖ್ಯಮಂತ್ರಿ ಡಾ| ಎಂ.ವೀರಪ್ಪ ಮೊಲಿ ಅವರ ಉಪಸ್ಥಿತಿಯಲ್ಲಿ ಕಾರ್ಕಳ ಬೆ„ಪಾಸ್‌ ರಸ್ತೆಯನ್ನು ಉದ್ಘಾಟಿಸಿರುವುದು ಅವರು ಕಾರ್ಕಳ ಜನತೆಗೆ ನೀಡಿದ ಬಹುದೊಡ್ಡ ಕೊಡುಗೆಯಾಗಿದೆ.ಅತ್ಯಂತ ಕಡಿಮೆ ಸಂಖ್ಯೆಯ ಸಮುದಾಯದವ ರಾದ ಅವರು 9 ಬಾರಿ ಶಾಸಕರಾಗಿ ಎಲ್ಲ ಜಾತಿ ಧರ್ಮದವರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿ ರಾಜ್ಯದ ಜನರ ಮನಸ್ಸನ್ನು ಗೆದ್ದು, ರಾಜ್ಯದ  ಮುಖ್ಯಮಂತ್ರಿಯಾಗಿ, ಸಂಸದರಾಗಿ ಹಾಗೂ ಅನೇಕ ಖಾತೆಗಳನ್ನು ನಿರ್ವಹಿಸಿದ ಇವರ ಸಾಧನೆ ಎಲ್ಲರಿಗೂ ಮಾದರಿಯಾಗಲಿ ಎಂದರು.

ಈ ಸಂದರ್ಭದಲ್ಲಿ ನಗರ ಕಾಂಗ್ರೆಸ್‌ ಅಧ್ಯಕ್ಷ ಸುಬಿತ್‌ ಕುಮಾರ್‌, ಹಿಂದುಳಿದ ವರ್ಗದ ಅಧ್ಯಕ್ಷ ನವೀನ್‌ ದೇವಾಡಿಗ, ಕಿಸಾನ್‌ ಘಟಕ ಅಧ್ಯಕ್ಷ ದಯಾನಂದ ಶೆಟ್ಟಿ, ಅಲ್ಪಸಂಖ್ಯಾಕ ಘಟಕ ಅಧ್ಯಕ್ಷ ಅಸ್ಲಂ, ಮಾಜಿ ಯುವ ಕಾಂಗ್ರೆಸ್‌ ಅಧ್ಯಕ್ಷ ಶುಭದ ರಾವ್‌, ಮಾಳ ಗ್ರಾ.ಪಂ. ಸದಸ್ಯ ಅನಿಲ್‌ ಪೂಜಾರಿ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ನಳಿನಿ ಆಚಾರ್ಯ, ಸದಾಶಿವ ದೇವಾಡಿಗ, ಪುರಸಭಾ ಸದಸ್ಯರುಗಳಾದ ಸುನಿಲ್‌ ಕೋಟ್ಯಾನ್‌, ಪ್ರತಿಮಾ, ಮಾಜಿ ತಾ.ಪಂ.ಸ ಸುಜಿತ್‌ ಶೆಟ್ಟಿ, ಶೋಭ ಉಪಸ್ಥಿತರಿದ್ದರು. 

ಬ್ಲಾಕ್‌ ಕಾಂಗ್ರೆಸ್‌ ಕಾರ್ಯದರ್ಶಿ ಪ್ರಭಾಕರ ಬಂಗೇರ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.