ಡಿಜಿ ಲಾಕರ್‌, ಎಂ ಪರಿವಾಹನ್‌ ಆ್ಯಪ್‌

ದಾಖಲೆ ಜೋಪಾನಕ್ಕೆ ಸುಲಭ ತಂತ್ರ

Team Udayavani, Sep 11, 2019, 5:23 AM IST

t-51

ಉಡುಪಿ: ವಾಹನಗಳ ಮೂಲ ಮುದ್ರಿತ ಪ್ರತಿಗಳನ್ನು ಕೊಂಡೊಯ್ಯುವುದೇ ಚಾಲಕರಿಗೆ ಸಮಸ್ಯೆ. ಆದರೆ ಇತ್ತೀಚೆಗೆ ಜಾರಿಗೆ ಬಂದಿರುವ ಭಾರೀ ದಂಡದ ನಿಯಮದಿಂದ ಪಾರಾಗಲು ವಾಹನಿಗರು ಇದೀಗ ಸ್ಮಾರ್ಟ್‌ ತಂತ್ರಜ್ಞಾನದ ಮೊರೆಹೋಗುತ್ತಿದ್ದಾರೆ.

ತಪಾಸಣೆ ಸಂದರ್ಭ ದಾಖಲೆಗಳನ್ನು “ಡಿಜಿ ಲಾಕರ್‌’ ಅಥವಾ “ಎಂ ಪರಿವಾಹನ್‌’ ಆ್ಯಪ್‌ ಮೂಲಕವೂ ತೋರಿಸಬಹುದೆಂದು ಕೇಂದ್ರ ಸರಕಾರ ಈ ಹಿಂದೆಯೇ ಸೂಚಿಸಿದ್ದು, ಹೆಚ್ಚಿನವರು ಯಾವುದಾದರೊಂದು ಆ್ಯಪ್‌ ಮೂಲಕ ದಾಖಲೆಗಳನ್ನು ಇಟ್ಟುಕೊಳ್ಳಲಾರಂಭಿಸಿದ್ದಾರೆ. ಈ ಸಂಬಂಧ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಡಿಜಿಟಲ್‌ ದಾಖಲೆಗಳನ್ನು ಸಲ್ಲಿಸಬಹುದು ಎಂದು ತಿಳಿಸಿದೆ.

ಸ್ಮಾರ್ಟ್‌ ಫೋನ್‌ಗಳಲ್ಲಿ ಪ್ಲೇ ಸ್ಟೋರ್‌ ಹಾಗೂ ಆ್ಯಪಲ್‌ ಐಒಎಸ್‌ ಮುಖಾಂತರ ಈ ಆ್ಯಪ್‌ಗ್ಳನ್ನು ಡೌನ್‌ಲೋಡ್‌ ಮಾಡಿಕೊಂಡು ಅಲ್ಲಿ ತಿಳಿಸಿರುವ ವಿಧಾನದಲ್ಲಿ ಇನ್‌ಸ್ಟಾಲ್‌ ಮಾಡಿಕೊಳ್ಳಬಹುದು.

ಸದ್ಯಕ್ಕೆ ತುಸು ವಿನಾಯಿತಿ
ನಿಯಮದ ಪ್ರಕಾರ ವಾಹನ ದಾಖಲೆಗಳ ಜೆರಾಕ್ಸ್‌ ಪ್ರತಿಗಳು ಪರಿಗಣನೆಗೆ ಬರುವುದಿಲ್ಲ. ಸವಾರರಿಗೆ ಒಮ್ಮೆಲೇ ಹೊರೆಯಾಗಬಾರದು ಎಂಬ ನಿಟ್ಟಿನಲ್ಲಿ ಅದನ್ನು ಕಡ್ಡಾಯವಾಗಿ ಪಾಲಿಸುತ್ತಿಲ್ಲ. ಜೆರಾಕ್ಸ್‌ ತೋರಿಸಿದರೆ ತುಸು ವಿನಾಯಿತಿ ನೀಡುತ್ತೇವೆ. ಮುಂಬರುವ ದಿನಗಳಲ್ಲಿ ನೋಂದಾಯಿತ ಆ್ಯಪ್‌ ಮೂಲಕ ಅಥವಾ ಮೂಲದಾಖಲೆಗಳನ್ನು ತೋರಿಸುವುದು ಕಡ್ಡಾಯವಾಗುತ್ತದೆ.
– ನಾರಾಯಣ್‌, ಟ್ರಾಫಿಕ್‌ ಸಬ್‌ಇನ್‌ಸ್ಪೆಕ್ಟರ್‌

ಫೋಟೋ, ಜೆರಾಕ್ಸ್‌ ಬೇಡ
ಬಹುತೇಕ ವಾಹನ ಚಾಲಕರು ತಪಾಸಣೆ ಸಮಯದಲ್ಲಿ ಜೆರಾಕ್ಸ್‌ ಪ್ರತಿಗಳನ್ನು ನೀಡುತ್ತಾರೆ. ಇದು ಪರಿಗಣನೆಗೆ ಬರುವುದಿಲ್ಲ. ಫೋಟೋ ಮೂಲಕವೂ ಮೂಲದಾಖಲೆಯನ್ನು ತೋರಿಸಿದರೆ ಪರಿಗಣನೆಗೆ ಬರುವುದಿಲ್ಲ.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.