ಸಾವಿರ ದಿವ್ಯಾಂಗರಿಗೆ ಡ್ರೈವಿಂಗ್‌ ಲೈಸೆನ್ಸ್‌ ಮಾಡಿಸಿದ ದಿವ್ಯಾಂಗ


Team Udayavani, Nov 3, 2018, 3:34 PM IST

3-november-15.gif

ಉಡುಪಿ : ಚಾಲನಾ ಪರವಾನಿಗೆ ಪಡೆಯುವುದು ದಿವ್ಯಾಂಗರಿಗೆ ಅಷ್ಟು ಸುಲಭದ ಕೆಲಸವಲ್ಲ. ಇದನ್ನು ಮನಗಂಡು ಸ್ವತಃ ದಿವ್ಯಾಂಗರಾದ ಅಂಬಲಪಾಡಿಯ ಸಾವಿರಕ್ಕೂ ಹೆಚ್ಚು ಮಂದಿಗೆ ನೆರವಾಗಿದ್ದಾರೆ. ಸುಮಾರು ನೂರು ಮಂದಿಗೆ ಉಚಿತವಾಗಿ ಡ್ರೈವಿಂಗ್‌ ತರಬೇತಿ ಕೊಡಿಸಿದ್ದೂ ಇವರ ಸಾಧನೆ.

ಉದ್ಯಾವರದ ಐಟಿಐ ಕಾಲೇಜಿನಲ್ಲಿ ಉದ್ಯೋಗದಲ್ಲಿರುವ ಜಗದೀಶ್‌ ಭಟ್‌ ಹುಟ್ಟುವಾಗ ಸಾಮಾನ್ಯ ಮಗುವಾಗಿ ಹುಟ್ಟಿದ್ದರು. ಆದರೆ 6ನೇ ವಯಸ್ಸಿಗೆ ಪೋಲಿಯೋ ಕಾಯಿಲೆಗೆ ಈಡಾಗಿದ್ದು, ಪರಿಣಾಮ ಒಂದು ಕಾಲು ಸ್ವಾಧೀನ ಕಳೆದುಕೊಂಡಿತ್ತು. ಆದರೂ ಧೃತಿಗೆಡದ ಜಗದೀಶ್‌ ಕಷ್ಟಪಟ್ಟು ಕಲಿತು ಪದವಿ ಶಿಕ್ಷಣವನ್ನು ಪೂರೈಸಿದರು. ಸ್ವಾವಲಂಬಿ ಜೀವನ ಸಾಗಿಸಬೇಕೆಂದು ದ್ವಿಚಕ್ರ ವಾಹನ ಚಾಲನಾ ತರಬೇತಿಯನ್ನೂ ಪಡೆದರು.

ಚಾಲನಾ ಪರವಾನಿಗೆ ಪಡೆಯಲು ನೆರವು
ದೈಹಿಕವಾಗಿ ಸೂಕ್ಷ್ಮವಾಗಿರುವ ವಿಕಲ ಚೇತನರಿಗೆ ವಾಹನ ತರಬೇತಿ ನೀಡಲು ಸಾಮಾನ್ಯವಾಗಿ ಯಾರೂ ಧೈರ್ಯ ಮಾಡುವುದಿಲ್ಲ. ಇದರಿಂದ ಸಾಕಷ್ಟು ಜನರಿಗೆ ವಾಹನ ತರಬೇತಿ ಪಡೆಯುವ ಕನಸು ಈಡೇರುವುದೇ ಇಲ್ಲ. ಇದಕ್ಕೊಂದು ಪರಿಹಾರ ನೀಡಬೇಕೆಂದು ಸ್ವತಃ ತರಬೇತಿ ನೀಡಲು ನಿಂತರು. ನೂರಕ್ಕೂ ಅಧಿಕ ಮಂದಿ ವಿಕಲಚೇತನರಿಗೆ ಯಾವುದೇ ಪ್ರತಿಫ‌ಲಾಪೇಕ್ಷೆ ಇಲ್ಲದೆ ವಾಹನ ತರಬೇತಿ ನೀಡಿರುವ ಇವರು, ಸುಮಾರು ಸಾವಿರಕ್ಕೂ ಮಿಕ್ಕಿ ವಿಕಲಚೇತನರಿಗೆ ಮತ್ತು ಪರವಾನಿಗೆ ಮಾಡಿಕೊಟ್ಟಿದ್ದಾರೆ. ಎಷ್ಟೋ ಜನ ವಿಕಲಚೇತನರು ಆರ್‌ಟಿಒ ಕಚೇರಿಗೆ ತೆರಳಿದ ಸಂದರ್ಭ ವಾಹನ ಪರವಾನಿಗೆ ಮಾಡಿಸಿಕೊಳ್ಳಲು ಕಷ್ಟಪಡುತ್ತಾರೆ ಆ ಸಂದರ್ಭ ಆರ್‌ಟಿಒ ಸಿಬಂದಿಯೇ ಇವರ ದೂರವಾಣಿ ಸಂಖ್ಯೆ ನೀಡಿ ಇವರ ಸಹಕಾರ ಪಡೆಯಲು ತಿಳಿಸುತ್ತಾರೆ.

ಯಕ್ಷಗಾನ, ಹುಲಿವೇಷದ ಆಸಕ್ತಿ
ಜಿಲ್ಲಾ ವಿಕಲಚೇತನರ ಒಕ್ಕೂಟದ ಉಪಾಧ್ಯಕ್ಷರೂ ಕೂಡ ಆಗಿರುವ ಇವರು, ಹಲವಾರು ಮಂದಿ ದಿವ್ಯಾಂಗರಿಗೆ ಕಾನೂನು, ಸವಲತ್ತು ಮಾಹಿತಿ ನೀಡುತ್ತಾರೆ. ಇದೀಗ ದಿವ್ಯಾಂಗರ ಯಕ್ಷಗಾನ ತಂಡವೊಂದನ್ನು ಕಟ್ಟಿಕೊಂಡು ವಿವಿಧೆಡೆ ಪ್ರದರ್ಶನ ನೀಡಿದ್ದಾರೆ. ಪ್ರತಿ ವರ್ಷ ಕೃಷ್ಣಾಷ್ಟಮಿಗೆ ಹುಲಿವೇಷ ಕುಣಿಯುತ್ತಾರೆ. ಈ ಹಿಂದೆ ವೇಷ ಹಾಕಿದ್ದ ಸಂದರ್ಭ ಶ್ರೀ ಶೀರೂರು ಮಠದ ಲಕ್ಷ್ಮೀವರತೀರ್ಥ ಶ್ರೀಪಾದರೂ ಇವರ ಜೀವನೋತ್ಸಾಹ ಕೊಂಡಾಡಿದ್ದರು.

ಪ್ರತಿಭೆಗೆ ಪ್ರೋತ್ಸಾಹ ನೀಡಿ
ದಿವ್ಯಾಂಗರಲ್ಲಿ ಸಾಕಷ್ಟು ಮಂದಿ ಪ್ರತಿಭಾನ್ವಿತರಿದ್ದಾರೆ. ಇವರಿಗೆ ಸೂಕ್ತ ಬೆಂಬಲ, ಪ್ರೋತ್ಸಾಹ ಸಿಗುತ್ತಿಲ್ಲ. ಅವರನ್ನು ಅನುಕಂಪದ ದೃಷ್ಟಿಯಿಂದ ನೋಡುವ ಬದಲು ಸಾಮಾನ್ಯ ದೃಷ್ಟಿಯಿಂದ ನೋಡಿ ಪ್ರೋತ್ಸಾಹಿಸಿ’
– ಜಗದೀಶ್‌ ಭಟ್‌, ದಿವ್ಯಾಂಗ

ಹಲವರಿಗೆ ತರಬೇತಿ
ಹಲವಾರು ವಿಕಲಚೇತನರಿಗೆ ವಾಹನ ಚಾಲನಾ ತರಬೇತಿ ಮತ್ತು ಪರವಾನಿಗೆ ಮಾಡಿಸಿಕೊಟ್ಟಿದ್ದಾರೆ. ಯಾರಿಂದಲೂ ಹಣವನ್ನು ಪಡೆದಿಲ್ಲ. ನಾನೇ ಹಲವು ಮಂದಿ ವಿಕಲಚೇತನರಿಗೆ ಇವರ ಮೂಲಕ ಲೈಸೆನ್ಸ್‌ ಮಾಡಿಸಿಕೊಟ್ಟಿದ್ದೇನೆ’.
ವಿಲ್ಫ್ರೆಡ್ ಡ್‌ ಗೋಮ್ಸ್‌,
  ಅಧ್ಯಕ್ಷರು, ವಿಕಲಚೇತನ ಒಕ್ಕೂಟ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.