ಶಿರ್ವದಲ್ಲಿ ಆಟಿ ಅಮಾವಾಸ್ಯೆ ಕಷಾಯ ವಿತರಣೆ
Team Udayavani, Aug 8, 2021, 8:08 AM IST
ಉಡುಪಿ : ಇಂದು ಕರಾವಳಿ ಭಾಗದಲ್ಲಿ ಆಟಿ ಅಮಾವಾಸ್ಯೆಯನ್ನು ಆಚರಣೆ ಮಾಡಲಾಗುತ್ತಿದೆ. ಇದೇ ಹಿನ್ನೆಲೆಯಲ್ಲಿ ಜಿಲ್ಲೆಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿರ್ವದ ಸಮಾಜ ಸೇವಕ ಅನಂತ್ರಾಯ ಶೆಣೈ ಅವರು ಹಾಲೆ ಮರದ ಕಷಾಯ ವಿತರಿಸಿದರು.
ಶಿರ್ವ ಪತಂಜಲಿ ಯೋಗ ಸಮಿತಿಯ ಕಚೇರಿ ಯಲ್ಲಿ ಆಟಿ ಅಮಾವಾಸ್ಯೆ ಯಂದು ಕೋವಿಡ್ ಸುರಕ್ಷಾ ನಿಯಮ ಪಾಲನೆಯೊಂದಿಗೆ ಹಾಲೆ ಮರದ ಕಷಾಯ ವಿತರಿಸಲಾಯಿತು.
ಕಷಾಯ ವಿತರಣೆ ವೇಳೆ ಸ್ಯಾನಿಟೈಸರ್ ಬಳಸಿಕೊಂಡು ಸಾಮಾಜಿಕ ಅಂತರದೊಂದಿಗೆ ಜನರು ಜಾತಿ ಮತ ಭೇದವಿಲ್ಲದೆ ಮುಂಜಾನೆ 5 ಗಂಟೆಯಿಂದಲೇ ಪಡೆದುಕೊಂಡರು. ಮಾಸ್ಕ್ ಬಳಸಿಕೊಂಡು ಬಾಟಲಿಯಲ್ಲಿ ಕಷಾಯ ಮತ್ತು ಮೆಂತೆ ಗಂಜಿ ನೀಡುವ ವ್ಯವಸ್ಥೆ ಕಲ್ಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ