ವಿಸ್ತರಣೆಗೊಂಡ ಅಪಾಯಕಾರಿ ನೆಂಪು ಜಂಕ್ಷನ್‌ನಲ್ಲಿ ಡಿವೈಡರ್‌ ನಿರ್ಮಾಣ


Team Udayavani, Aug 16, 2019, 5:02 AM IST

0808KLRE3

ಕೊಲ್ಲೂರು: ಹೆಮ್ಮಾಡಿಯಿಂದ ಹಾಲ್ಕಲ್‌ ವರೆಗಿನ ಮುಖ್ಯ ರಸ್ತೆಯ ದ್ವಿಪತ ಕಾಮಗಾರಿ ಪೂರ್ಣ ಗೊಂಡಿದ್ದರು ನೆಂಪು ವೃತ್ತದ ಬಳಿ ಸುರಕ್ಷತಾ ಕ್ರಮವಿಲ್ಲದೇ ಅಪಾಯಕಾರಿ ಆಗಿರುವ ಬಗ್ಗೆ ಪ್ರಕಟವಾದ ಉದಯವಾಣಿಯ ವಿಶೇಷ ವರದಿಗೆ ಸ್ಪಂದಿಸಿರುವ ಲೋಕೋಪಯೋಗಿ ಇಲಾಖೆ ಇದೀಗ ಸುಗಮ ವಾಹನ ಸಂಚಾರಕ್ಕೆ ಪ್ರಾಯೋಗಿಕ ವೃತ್ತ ನಿರ್ಮಿಸಿ ಗೊಂದಲ ನಿಭಾಯಿಸಿದೆ.

ಹೆಮ್ಮಾಡಿ ಮಾರ್ಗವಾಗಿ ಕೊಲ್ಲೂರು ಕ್ಷೇತ್ರಕ್ಕೆ ಸಾಗುವ ರಾ. ಹೆದ್ದಾರಿ ಪ್ರಮುಖ ರಸ್ತೆಗಳಲ್ಲೊಂದು ಇಲ್ಲಿನ ಬಹುತೇಕ ತಿರುವುಗಳಿರುವ ಮಾರ್ಗವು ಅಗಲ ಕಿರಿದಾಗಿದ್ದು ಅಪಘಾತ ಝೋನ್‌ ಆಗಿ ಪರಿವರ್ತನೆ ಗೊಂಡಿತ್ತು. ದಿನಂಪ್ರತಿ ಒಂದಲ್ಲೊಂದೆಡೆ ವಾಹನ ಅಪಘಾತ ನಡೆಯುತಿತ್ತು. ವಾಹನಗಳ ಅಮಿತ ವೇಗದ ಮೇಲೆ ನಿಯಂತ್ರಣ ಸಾಗಿಸಲು ಈ ಮಾರ್ಗವಾಗಿ ಕೈಗೊಳ್ಳಬೇಕಾದ ಮಾರ್ಗೋಪಾಯದ ಬಗ್ಗೆ ಹಲವು ಭಾರೀ ಉದಯವಾಣಿ ವರದಿ ಮೂಲಕ ಬೆಳಕು ಚೆಲ್ಲಿತ್ತು.ಕಗ್ಗಂಟಾಗಿದ್ದ ಈ ಸಮಸ್ಯೆ ಬಗೆಹರಿಸಲು ಲೋಕೋಪಯೋಗಿ ಹಾಗೂ ಅರಣ್ಯ ಇಲಾಖೆಗೆ ಅಲ್ಲಿ ರಸ್ತೆಗೆ ಚಾಚಿ ಬೆಳದು ನಿಂತಿದ್ದ ಭಾರೀ ಗಾತ್ರದ ಮರಗಳು ತಡೆಯಾಗಿತ್ತು.

ನೆಂಪುವಿನಲ್ಲಿ ಡಿವೈಡರ್‌ ನಿರ್ಮಾಣ
ರಸ್ತೆಯ ಅಗಲೀಕರಣಗೊಂಡಿದ್ದರು, ಅಮಿತ ವೇಗದಿಂದ ಸಾಗುವ ವಾಹನಗಳ ವೇಗ ನಿಯಂತ್ರಣಕ್ಕೆ ಶಾಸಕರ ಸೂಚನೆಯಂತೆ ಪ್ರಾಯೋಗಿಕ ನೆಲೆಯಲ್ಲಿ ಡಿವೈಡರ್‌ ನಿರ್ಮಿಸಿದ್ದು ಅದುವೇ ವಾಹನ ಸವಾರರ ಗೊಂದಲಕ್ಕೊಂದು ಪರಿಹಾರ ಕಂಡುಕೊಂಡಂತಾಗಿದೆ.

ಶಾಸಕರ ಪ್ರಯತ್ನ ಫಲ
ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರು ರಸ್ತೆಯ ವಿಸ್ತರಣೆಯ ಬಗ್ಗೆ ರೂ. 5 ಕೋಟಿ ಅನುದಾನವನ್ನು ಲೋಕೋಪಯೋಗಿ ಇಲಾಖೆಯ ಮೂಲಕ ಮಂಜೂರು ಮಾಡಿಸಿದ್ದರು. ಅವರ ಪ್ರಯತ್ನದ ಫಲವಾಗಿ ಹೆಮ್ಮಾಡಿಯಿಂದ ಕೊಲ್ಲೂರಿಗೆ ಸಾಗುವ ಭಾರೀ ತಿರುವು ಹೊಂದಿರುವ ರಸ್ತೆಯು ವಿಸ್ತರೀಕರಣ, ಡಾಮರೀಕರಣಗೊಂಡಿದೆ.

ಟಾಪ್ ನ್ಯೂಸ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.