ಪ್ರಮೋದ್ ಮಧ್ವರಾಜ್ ಎಲ್ಲವನ್ನೂ ಕೊಟ್ಟ ಕಾಂಗ್ರೆಸ್ ಗೆ ದ್ರೋಹ ಮಾಡಿದರು: ಡಿಕೆ ಶಿವಕುಮಾರ್
Team Udayavani, Jan 22, 2023, 3:47 PM IST
ಉಡುಪಿ: ಪ್ರಮೋದ್ ಮಧ್ವರಾಜ್ ಅವರಿಗೆ ಕಾಂಗ್ರೆಸ್ ಎಲ್ಲವನ್ನು ನೀಡಿದೆ. ಕಾಂಗ್ರೆಸ್ ಪಕ್ಷವು ಅವರಿಗೆ ಅಪ್ಪನಿಗೆ, ಅಮ್ಮನಿಗೆ ಅವಕಾಶ ನೀಡಿದೆ. ಅವರನ್ನು ಸಚಿವರನ್ನಾಗಿ ಮಾಡಿದೆ. ಆದರೂ ಪಕ್ಷಕ್ಕೆ ದ್ರೋಹ ಮಾಡಿ ಬಿಜೆಪಿಗೆ ಹೋದರು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.
ಉಡುಪಿಯಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಮೋದ್ ಮಧ್ವರಾಜ್ ಅವರ ಜೊತೆ ಯಾರೂ ಬಿಜೆಪಿಗೆ ಹೋಗಲಿಲ್ಲ. ಬಿಜೆಪಿಯು ಅವರಿಗೆ ಟಿಕೆಟ್ ಕೊಟ್ಟರೆ ಅವರನ್ನು ಸೋಲಿಸುವ ಮೂಲಕ ತಕ್ಕ ಪಾಠ ಕಲಿಸುವ ಎಂದು ಹೇಳಿದರು.
ಇದನ್ನೂ ಓದಿ:ಮಕ್ಕಳೊಂದಿಗೆ ಸುಶಾಂತ್ ಸಿಂಗ್ ಬರ್ತ್ ಡೇ ಆಚರಿಸಿದ ಸಾರಾ ಆಲಿ ಖಾನ್
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಮ್ಮ ಪಕ್ಷದಲ್ಲಿ ದುಡ್ಡು ತೆಗೆದುಕೊಂಡು ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ, ಮತ್ತೆ ಕಾಂಗ್ರೆಸ್ ಗೆ ಬಂದು ಈಗ ಬಿಜೆಪಿಗೆ ಸೇರಿದ್ದಾರೆ. ಅಲ್ಲಿ ಹೋಗಿ ಆರ್ ಎಸ್ಎಸ್ ನನ್ನು ಹೊಗಳುತ್ತಿದ್ದಾರೆ. ಹೀಗಾಗಿ ಅವರನ್ನು ಸೋಲಿಸಿ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್