ದ.ಕ., ಉಡುಪಿ: ನೋಂದಣಿ ಸ್ಥಗಿತ

ರಾಜ್ಯಾದ್ಯಂತ ಸಬ್‌ರಿಜಿಸ್ಟ್ರಾರ್‌ ಕಚೇರಿಯಲ್ಲಿ ಸರ್ವರ್‌ ಸಮಸ್ಯೆ

Team Udayavani, Sep 24, 2019, 5:07 AM IST

f-46

ಉಡುಪಿ/ ಮಂಗಳೂರು: ಸರ್ವರ್‌ ಸಮಸ್ಯೆಯಿಂದಾಗಿ ಸೋಮವಾರ ರಾಜ್ಯಾದ್ಯಂತ ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಲ್ಲಿ ನೋಂದಣಿ ಆಗಲಿಲ್ಲ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಸಾರ್ವಜನಿಕರು ತೊಂದರೆಗೊಳಗಾದರು. ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಮತ್ತು ಶನಿವಾರವೂ ಸ್ವಲ್ಪ ಮಟ್ಟಿನ ಸಮಸ್ಯೆಯಾಗಿತ್ತು. ಸೋಮವಾರ ರಾಜ್ಯವ್ಯಾಪಿಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಆರು ಸಬ್‌ರಿಜಿಸ್ಟ್ರಾರ್‌ ಕಚೇರಿಗಳಿವೆ. ಉಡುಪಿಯ ಕಚೇರಿ ಜಿಲ್ಲಾ ಕೇಂದ್ರವಾದ ಅತಿ ಹೆಚ್ಚು ವಹಿವಾಟು ನಡೆಯುವ ಕಚೇರಿ. ಉಡುಪಿ ಜಿಲ್ಲೆಯಲ್ಲಿ ಜಾಗದ ನೋಂದಣಿಯಿಂದ ಸರಕಾರಕ್ಕೆ ದಿನಕ್ಕೆ ಸುಮಾರು ಒಂದು ಕೋಟಿ ರೂ. ಆದಾಯ ಬರುತ್ತದೆ. ರಾಜ್ಯದ ಲೆಕ್ಕಾಚಾರ ತೆಗೆದುಕೊಂಡರೆ ಒಂದೇ ದಿನದಲ್ಲಿ ಸುಮಾರು ನೂರು ಕೋಟಿ ರೂ. ನಷ್ಟವಾಗಿರಬಹುದು.

ಇಂತಹ ನಷ್ಟ ಬೇರೆ ದಿನಗಳಲ್ಲಿ ಸರಿದೂಗುತ್ತದೆ. ಹೇಗಾದರೂ ಜನರು ನೋಂದಣಿ ಮಾಡಲೇಬೇಕು ಎಂಬ ವಾದ ಮಂಡಿಸಬಹುದು. ಮುಂದಿನ ಹತ್ತು ದಿನಗಳಲ್ಲಿ ಬಾಕಿಯಾದ ಕಡತಗಳನ್ನು ನೋಂದಣಿ ಮಾಡಿಸುತ್ತಾರೆ. ಇದಕ್ಕಿಂತ ದೊಡ್ಡ ಸಮಸ್ಯೆ ವಿದೇಶಗಳಿಂದ, ಪರವೂರುಗಳಿಂದ ನೋಂದಣಿಗೆಂದು ರಜೆ ಹಾಕಿ ಬರುವವರದ್ದಾಗಿದೆ. ಕೆಲವರು ಒಳ್ಳೆಯ ದಿನದಲ್ಲಿ ನೋಂದಣಿ ಮಾಡಬೇಕೆಂದು ಅದೇ ದಿನಕ್ಕೆ ನಿಗದಿಪಡಿಸಿರುತ್ತಾರೆ. ಪರವೂರುಗಳಿಂದ ಬರುವ ಜನರಿಗೆ ಇದು ಭಾರೀ ತೊಂದರೆ ಉಂಟು ಮಾಡುತ್ತಿದೆ.

ಕಾರಣಗಳೇನು?
ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಲ್ಲಿರುವ ತಾಂತ್ರಿಕ ಸಿಬಂದಿ ಸರಕಾರದಿಂದ ನೇಮಕ ಗೊಂಡವರಲ್ಲ. ತಾಂತ್ರಿಕ ಕೆಲಸಗಳಿಗೆ ಹೊರಗುತ್ತಿಗೆ ಕೊಟ್ಟಿದ್ದು ಈ ಸಿಬಂದಿಗಳು ಕಂಪೆನಿಯಿಂದ ನೇಮಕಗೊಂಡವರು. ನೋಂದಣಿ ಮಾಡಿಸಿಕೊಂಡ ಕಕ್ಷಿದಾರರಿಂದ ಒಂದು ಪುಟಕ್ಕೆ 40 ರೂ. ಸ್ಕ್ಯಾನಿಂಗ್‌ ಶುಲ್ಕವನ್ನು ಪಡೆಯು ತ್ತಿದ್ದು ಇದರಿಂದ ಅವರಿಗೆ ವೇತನ ಪಾವತಿಯಾಗಬೇಕು. ಕೆಲವು ತಿಂಗಳಿಂದ ಸಿಬಂದಿಗೆ ವೇತನ ಪಾವತಿಯಾಗಿಲ್ಲ ಎಂದು ತಿಳಿದುಬಂದಿದೆ. ಸರ್ವರ್‌ ಇತ್ಯಾದಿ ಸಮಸ್ಯೆಗಳು ತಲೆದೋರಿದಾಗ ತಾಂತ್ರಿಕ ಸಿಬಂದಿ ಪೂರ್ಣ ಮನಸ್ಸಿನಿಂದ ಕೆಲಸ ನಿರ್ವಹಿಸ ಬೇಕಾಗುತ್ತದೆ. ಆದರೆ ಇವರು ವೇತನ ಬಾರದ ಕಾರಣ ಅರೆಮನಸ್ಸಿನಲ್ಲಿರುವುದು ಸಮಸ್ಯೆ ತಾರಕಕ್ಕೇರಲು ಮುಖ್ಯ ಕಾರಣ ವಾಗಿದೆ ಎಂದು ತಿಳಿದುಬಂದಿದೆ. ಕೆಲವು ತಿಂಗಳ ಹಿಂದೆ ಸಿಬಂದಿಯನ್ನು ಸರಕಾರ ವರ್ಗಾವಣೆ ಮಾಡಿದಾಗ ಪ್ರತಿಭಟನೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು. ಈಗ ವೇತನದ ಸಮಸ್ಯೆ ತಲೆದೋರಿದೆ.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.