ದೊಡ್ಡಣಗುಡ್ಡೆ “ಭವಾನಿ ರೆಸಿಡೆನ್ಸಿ”- ಮಾ. 31 ರಂದು ವಸತಿ ಸಮುಚ್ಚಯ ಉದ್ಘಾಟನೆ


Team Udayavani, Mar 25, 2023, 8:19 PM IST

udupi builders

ಉಡುಪಿ: ಪರ್ಕಳ ಭವಾನಿ ಬಿಲ್ಡರ್ ವತಿಯಿಂದ ಎಂಜಿಎಂನಿಂದ ದೊಡ್ಡಣಗುಡ್ಡೆಗೆ ಸಾಗುವ ಮುಖ್ಯರಸ್ತೆಯ ಕಾನೂನು ಕಾಲೇಜು ಬಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡ 1 ಬಿಎಚ್‌ಕೆ ಮತ್ತು 2 ಬಿಎಚ್‌ಕೆ ಫ್ಲ್ಯಾಟ್‌ಗಳಿರುವ “ಭವಾನಿ ರೆಸಿಡೆನ್ಸಿ” ವಸತಿ ಸಮುಚ್ಚಯವು ಮಾ. 31ರ ಪೂರ್ವಾಹ್ನ 9.15ಕ್ಕೆ ಉದ್ಘಾಟನೆಗೊಳ್ಳಲಿದೆ.

ಕಟಪಾಡಿ ಶ್ರೀ ಆನೆಗುಂದಿ ಸಂಸ್ಥಾನ ಸರಸ್ವತಿ ಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿಯವರು ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಯಾಗಿ ಮಾಂಡವಿ ಬಿಲ್ಡರ್ನ ಅಧ್ಯಕ್ಷ ಡಾ| ಜೆರ್ರಿ ವಿನ್ಸೆಂಟ್‌ ಡಯಾಸ್‌ ಭಾಗವಹಿಸುವರು.

ಸಮುಚ್ಚಯವು ನಿರಂತರ ನೀರು ಸರಬರಾಜು, ಎಸ್‌ಟಿಪಿ ಸೌಲಭ್ಯ, ವಿಶಾಲವಾದ ಪ್ರವೇಶದ್ವಾರ, ಸೆಕ್ಯುರಿಟಿ ಗಾರ್ಡ್ಸ್‌ ನೊಂದಿಗೆ ಸಿಸಿ ಟಿವಿ ಮೊನಿಟರಿಂಗ್‌ ಸೌಲಭ್ಯಗಳನ್ನು ಹೊಂದಿದ್ದು ಜನವಸತಿ ಪ್ರದೇಶದಲ್ಲಿ ವಾಸ್ತವ್ಯಕ್ಕೆ ಯೋಗ್ಯವಾಗಿದೆ. ಎಲ್ಲ ಅಪಾರ್ಟ್‌ಮೆಂಟ್‌ ಗಳಿಗೂ ರೆಟಿಕ್ಯುಲೇಟೆಡ್‌ ಗ್ಯಾಸ್‌ ಕನೆಕ್ಷನ್‌, 8 ಮಂದಿ ಸಾಮರ್ಥ್ಯದ 1 ಆಟೋಮ್ಯಾಟಿಕ್‌ ಇಲೆವೇಟರ್‌, ಪಂಪ್ಸ್‌, ಸಾಮಾನ್ಯ ಲೈಟ್ಸ್‌ಗೆ ಜನರೇಟರ್‌ ಬ್ಯಾಕ್‌ಅಪ್‌ ಒದಗಿಸಲಾಗಿದೆ.

ರೇರಾ ಸಂಸ್ಥೆಯಿಂದ ಪ್ರಮಾಣಿಕರಿಸಲ್ಪಟ್ಟ ಸಂಸ್ಥೆಯಿಂದ ನಿರ್ಮಿಸಲ್ಪಟ್ಟ ಸಮುಚ್ಚಯದಲ್ಲಿರುವ ಫ್ಲ್ಯಾಟ್‌ಗಳು ಗ್ರಾಹಕರ ಕೈಗೆಟಕುವ ದರದಲ್ಲಿ ದೊರೆಯಲಿವೆ. ಮಾಹಿತಿ ಮತ್ತು ಬುಕ್ಕಿಂಗ್‌ಗಾಗಿ ಕಲ್ಸಂಕ ಗುಂಡಿಬೈಲು ಮುಖ್ಯರಸ್ತೆಯಲ್ಲಿರುವ ಭವಾನಿ ರೆಡ್‌ ಕೋರಲ್‌ ಬಿಲ್ಡಿಂಗ್‌ನ 2ನೇ ಮಹಡಿಯಲ್ಲಿರುವ ಸಂಸ್ಥೆಯ ಕಚೇರಿ ಅಥವಾ ವೆಬ್‌ಸೈಟ್‌: http://www.bhavanibuilders.in ಅನ್ನು ಸಂಪರ್ಕಿಸಲು ಸಂಸ್ಥೆಯ ಪ್ರವರ್ತಕ ರಾದ ನಾರಾಯಣ ಆಚಾರ್‌, ಪುನೀತ್‌ ಕುಮಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.