ಸ್ತನ ಕ್ಯಾನ್ಸರ್ ಜಾಗೃತಿಗೆ ಡಾ| ಬಲ್ಲಾಳ್ ಕರೆ
Team Udayavani, Feb 25, 2017, 11:49 AM IST
ಉಡುಪಿ: ಸ್ತನ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು, ರೋಗ ಪತ್ತೆ ಕುರಿತು ಸೂಕ್ತ ಜಾಗೃತಿ ಮೂಡಿಸಿ ಸಮಸ್ಯೆ ಇಳಿಮುಖಗೊಳಿಸಬೇಕಾಗಿದೆ ಎಂದು ಮಣಿಪಾಲ ವಿ.ವಿ. ಸಹಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್ ಕರೆ ನೀಡಿದರು.
ಮಣಿಪಾಲ ವಿ.ವಿ.ಯಲ್ಲಿ ಸೆಂಟರ್ ಆಫ್ ಕಮ್ಯುನಿಟಿ ಆಂಕಾಲಜಿ, ಸ್ಕೂಲ್ ಆಫ್ ಲೈಫ್ ಸೈನ್ಸಸ್ (ಎಸ್ಎಲ್ಎಸ್), ಅಮೆರಿಕದ ಕೆಂಟುಕಿ ವಿ.ವಿ. ಮರ್ಕಿಯ ಕ್ಯಾನ್ಸರ್ ಸೆಂಟರ್ ಸಹಯೋಗದಲ್ಲಿ ಗುರುವಾರ ನಡೆದ “ಬ್ರೆಸ್ಟ್ ಕ್ಯಾನ್ಸರ್ ಎವಿಡೆನ್ಸ್ ಅಪ್ಡೇಟ್’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾನ್ಯ ಮಮೋಗ್ರಫಿ ಮೂಲಕ ಕ್ಯಾನ್ಸರ್ ಪತ್ತೆ ಹಚ್ಚಿ ಚಿಕಿತ್ಸೆ ನೀಡಬಹುದು ಎಂದರು.
ಯೇನಪೊಯ ವಿ.ವಿ. ಕುಲಪತಿ ಡಾ| ಎಂ. ವಿಜಯಕುಮಾರ್, ಮರ್ಕಿ ಕ್ಯಾನ್ಸರ್ ಸೆಂಟರ್ ಸಹ ನಿರ್ದೇಶಕ ಡಾ| ವಿವೇಕ್ ರಂಗನೇಕರ್, ಮಣಿಪಾಲ ಕೆಎಂಸಿ ಡೀನ್ ಡಾ| ಪೂರ್ಣಿಮಾ ಬಾಳಿಗ, ಮಣಿಪಾಲ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ|
ಎಂ. ದಯಾನಂದ ಉಪಸ್ಥಿತರಿದ್ದರು.
ಸೆಂಟರ್ ಆಫ್ ಕಮ್ಯುನಿಟಿ ಆಂಕಾಲಜಿ ನಿರ್ದೇಶಕಿ ಡಾ| ಸುಮಾ ನಾಯರ್ ಸ್ವಾಗತಿಸಿ ಎಸ್ಎಲ್ಎಸ್ನ ಸಂದೀಪ್ ಮಲ್ಯ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?