ಬಾರಕೂರು ಸಂಸ್ಥಾನಕ್ಕೆ ಡಾ| ಹೆಗ್ಗಡೆ ಭೇಟಿ
Team Udayavani, Aug 31, 2017, 7:10 AM IST
ಬ್ರಹ್ಮಾವರ: ಆಧುನಿಕತೆ ಎಷ್ಟೇ ಮುಂದುವರಿದರೂ ನಮ್ಮ ಮೂಲ ಸಂಸ್ಕೃತಿ, ಸಂಪ್ರದಾಯ ಮರೆಯಬಾರದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.
ಅವರು ಮಂಗಳವಾರ ಬಾರಕೂರು ಮಹಾಸಂಸ್ಥಾನಕ್ಕೆ ಭೇಟಿ ನೀಡಿ ಮಾತನಾಡಿದರು.
ಶಕ್ತಿ, ಸಂಪ್ರದಾಯಗಳು ಇಂದಿಗೂ ಜೀವಂತವಾಗಿದೆ. ದೈವ, ದೇವರು ನಂಬಿದವರಿಗೆ ಇಂಬು ಕೊಡುತ್ತವೆ. ಆಚಾರ, ವಿಚಾರ, ನಡವಳಿಕೆಗಳು ನಂಬಿಕೆಯ ಮೇಲೆ ನಿಂತಿದೆ ಎಂದರು.
ಬಾರಕೂರು ತುಳುನಾಡಿನ ಮೂಲ. ಬಾರಕೂರು ಮಹಾಸಂಸ್ಥಾನದ ಸ್ಪೂರ್ತಿ, ಉದ್ದೇಶ ಸಫಲವಾಗಲಿ ಎಂದರು.
ಡಾ| ವಿಶ್ವಸಂತೋಷ ಭಾರತಿ ಸ್ವಾಮೀಜಿ ಪ್ರಾಸ್ತಾವಿಕ ಮಾತನಾಡಿದರು. ಬಾರಕೂರು ಮಹಾಸಂಸ್ಥಾನದ ಟ್ರಸ್ಟಿಗಳು, ಸದಸ್ಯರು, ಭಕ್ತಾಧಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ