ಗ್ರಾಮಾಭಿವೃದ್ಧಿಗೆ ದೂರದೃಷ್ಟಿಯ ಯೋಜನೆ: ಡಾ| ಹಂದೆ ಸಲಹೆ

80 ಬಡಗಬೆಟ್ಟು ಗ್ರಾ.ಪಂ.ಗೆ ಕೆ.ಎಂ. ಉಡುಪ ಪುರಸ್ಕಾರ ಪ್ರದಾನ

Team Udayavani, Apr 25, 2022, 5:45 AM IST

ಗ್ರಾಮಾಭಿವೃದ್ಧಿಗೆ ದೂರದೃಷ್ಟಿಯ ಯೋಜನೆ: ಡಾ| ಹಂದೆ ಸಲಹೆ

ಉಡುಪಿ : ಗ್ರಾಮಾಭಿ ವೃದ್ಧಿಯ ಬಗ್ಗೆ ಕೆ.ಎಂ. ಉಡುಪರು ದೂರದೃಷ್ಟಿಯ ಯೋಜನೆ ಹೊಂದಿ ದವರಾಗಿದ್ದರು. ಗ್ರಾಮಾಭಿವೃದ್ಧಿಯ ವಿಚಾರವಾಗಿ ನಾವು ಹತ್ತು ವರ್ಷಗಳ ದೂರದೃಷ್ಟಿಯ ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರುವುದೇ ಉಡುಪರಿಗೆ ಸಲ್ಲಿಸಬಹುದಾದ ಶ್ರೇಷ್ಠ ಗೌರವ ಎಂದು ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಡಾ| ಹರೀಶ್‌ ಹಂದೆ ಸಲಹೆ ನೀಡಿದರು.

ರವಿವಾರ ಜಿ.ಪಂ. ಸಭಾಂಗಣದಲ್ಲಿ ಜರಗಿದ ಕೆ.ಎಂ. ಉಡುಪ ಗ್ರಾಮ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತ 80 ಬಡಗಬೆಟ್ಟು ಗ್ರಾ.ಪಂ. ಪರ ವಾಗಿ ಅಧ್ಯಕ್ಷೆ ಮಾಧವಿ ಆಚಾರ್ಯ, ಪಿಡಿಒ ಅಶೋಕ್‌ ಕುಮಾರ್‌ ಅವರನ್ನು ಸಮ್ಮಾನಿಸಿ ಅವರು ಮಾತನಾಡಿದರು.

ಶಾಸಕ ರಘು ಪತಿ ಭಟ್‌ ಅಧ್ಯ ಕ್ಷತೆ ವಹಿ ಸಿದ್ದರು. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ, ಜಿ.ಪಂ. ಸಿಇಒ ಡಾ| ನವೀನ್‌ ಭಟ್‌, ಟ್ರಸ್ಟಿಗಳಾದ ಮೋಹನ್‌ ಉಡುಪ, ಮಹೇಶ್‌ ಉಡುಪ, ಮಾಧವ ಉಡುಪ ಉಪಸ್ಥಿತರಿದ್ದರು. ಮಂಜುನಾಥ್‌ ಭಟ್‌ ನಿರೂಪಿಸಿದರು.

ಕುರಿಯನ್‌ ಮಾತು ನಿಜವಾಗುತ್ತಿದೆ
“ಮುಂದೊಂದು ದಿನ ದೇಶದ ಪ್ರಸಿದ್ಧ ಅಮುಲ್‌ ಬ್ರ್ಯಾಂಡನ್ನು ಕರ್ನಾಟಕದ “ನಂದಿನಿ’ ಹಿಂದಿಕ್ಕುವ ದಿನ ಬಂದರೆ ಆಶ್ಚರ್ಯವಿಲ್ಲ’ ಎಂದು ಕ್ಷೀರಕ್ರಾಂತಿಯ ಪಿತಾಮಹ ಡಾ| ವರ್ಗೀಸ್‌ ಕುರಿಯನ್‌ ಹೇಳಿದ್ದರು. ಅದು ನಿಜವಾಗುತ್ತಿದೆ ಎಂದು ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್ ಆ್ಯನಿಮಲ್‌ ನ್ಯೂಟ್ರಿಶನ್‌ ಆ್ಯಂಡ್‌ ಫಿಸಿಯಾಲಜಿಯ ನಿರ್ದೇಶಕ ಡಾ| ರಾಘವೇಂದ್ರ ಭಟ್‌ ಹೇಳಿದರು. ದೇಶದ ಆರ್ಥಿಕತೆಯಲ್ಲಿ ಪಶುಸಂಗೋಪನೆ, ಕ್ಷೀರ ಉತ್ಪಾದನೆ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡುತ್ತಿದೆ. ಹೈನುಗಾರಿಕೆ ಗ್ರಾಮಗಳ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಈ ಕ್ಷೇತ್ರದಲ್ಲಿ ಕರ್ನಾಟಕದ ಸಾಧನೆ ಗಣನೀಯವಾಗಿದೆ. ಜಾಗತಿಕವಾಗಿ ಹಾಲು ಉತ್ಪಾದನೆ ಯಲ್ಲಿ ಭಾರತ ಮುಂಚೂಣಿಯಲ್ಲಿದೆ. ಪ್ರಸ್ತುತ 200 ದಶಲಕ್ಷ ಟನ್‌ ಹಾಲು ಉತ್ಪಾದನೆಯಾಗುತ್ತಿದ್ದು, 2025ರ ಹೊತ್ತಿಗೆ ದೇಶವು 250 ದಶಲಕ್ಷ ಟನ್‌ ಹಾಲು ಉತ್ಪಾದನೆ ಗುರಿಯನ್ನು ಹೊಂದಿದೆ ಎಂದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.