“ಕಲಾವಿದರನ್ನು ಜೋಡಿಸಲು ದಿಲ್ಲಿಯಿಂದ ಗಲ್ಲಿಗೆ’: ಡಾ| ಸಂಧ್ಯಾ ಪುರೇಚ


Team Udayavani, Jan 31, 2023, 12:42 AM IST

“ಕಲಾವಿದರನ್ನು ಜೋಡಿಸಲು ದಿಲ್ಲಿಯಿಂದ ಗಲ್ಲಿಗೆ’: ಡಾ| ಸಂಧ್ಯಾ ಪುರೇಚ

ಮಣಿಪಾಲ: ಹೊಸದಿಲ್ಲಿಯ ಸಂಗೀತ ನಾಟಕ ಅಕಾಡೆಮಿಯಿಂದ ದೇಶಾದ್ಯಂತ ಅಮೃತ ಯುವ ಕಲೋತ್ಸವ ನಡೆಸುವ ಮೂಲಕ ಯುವ ಪ್ರತಿಭೆಗಳನ್ನು ಗುರುತಿಸಿ, ವಿಕಸಿತ ಕಲೆ, ಕಲಾವಿದರನ್ನು ಪ್ರೋತ್ಸಾಹಿಸುತ್ತಿದ್ದೇವೆ. ಕಲಾವಿದರು ದಿಲ್ಲಿಗೆ ಬರಬೇಕಾಗಿಲ್ಲ. ಅಕಾಡೆಮಿಯೇ ಹಳ್ಳಿ (ಗಲ್ಲಿ)ಗೆ ಬರಲಿದೆ ಎಂದು ಅಕಾಡೆಮಿ ಅಧ್ಯಕ್ಷೆಯೂ ಆದ ಡಬ್ಲ್ಯೂ-20 ಶೃಂಗಸಭೆ ಅಧ್ಯಕ್ಷೆ ಡಾ| ಸಂಧ್ಯಾ ಪುರೇಚ ಹೇಳಿದರು.

ಅಕಾಡೆಮಿಯ ವೆಬ್‌ಸೈಟ್‌ನಲ್ಲಿ ಕಲಾವಿದರು ಮುಕ್ತವಾಗಿ ನೋಂದಣಿ ಮಾಡಿಕೊಳ್ಳಬಹುದು. ಅನಂತರ ಪರಿಶೀಲಿಸಿ ಅವಕಾಶ ಒದಗಿಸುತ್ತೇವೆ. ಈಗಾಗಲೇ ಚೆನ್ನೈ, ಅಸ್ಸಾಂ, ಮಧ್ಯಪ್ರದೇಶ, ಜಮ್ಮು, ಮಹಾರಾಷ್ಟ್ರ ಹಾಗೂ ಲಕ್ನೋದಲ್ಲಿ ಕಾರ್ಯಕ್ರಮ ಮುಗಿಸಿ ಮಣಿಪಾಲಕ್ಕೆ ಬಂದಿದ್ದೇವೆ. ಫೆ. 1ರ ವರೆಗೂ ಇಲ್ಲಿ ವಿವಿಧ ಸಾಂಸ್ಕೃತಿಕ ಕಲೋತ್ಸವ ನಡೆಯಲಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ನಡೆಯುತ್ತಿರುವುದರಿಂದ 75 ಕಡೆಗಳಲ್ಲಿ ಇದನ್ನು ನಡೆಸಲಿದ್ದೇವೆ ಎಂದು ಸೋಮವಾರ ಮಣಿಪಾಲದ ಮಧುವನ್‌ ಸೆರಾಯ್‌ ಹೊಟೇಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ವರ್ಷಪೂರ್ತಿ ಕಾರ್ಯಕ್ರಮ
ಜಿ-20 ಶೃಂಗಸಭೆಯ ಭಾಗವಾಗಿ ವಿವಿಧ ಆಯಾಮ ರೂಪಿಸಲಾಗಿದೆ. ಅದರಲ್ಲಿ ಡಬ್ಲ್ಯೂ-20 (ಮಹಿಳಾ-20)ಒಂದಾಗಿದೆ. ಮಹಿಳಾ ಉದ್ಯಮಶೀಲತೆ, ಗ್ರಾಮೀಣ ನಾಯಕತ್ವ, ಲಿಂಗ ಸಮಾನತೆ, ಶಿಕ್ಷಣ- ಕೌಶಲತೆ ಹಾಗೂ ಶುದ್ಧ ಪರಿಸರ ಹೀಗೆ ಐದು ಪ್ರಮುಖ ವಿಷಯದ ಆಧಾರದಲ್ಲಿ ವರ್ಷಪೂರ್ತಿ ಕಾರ್ಯಕ್ರಮ ಮತ್ತು ನಿರ್ಣಯ ತೆಗೆದುಕೊಳ್ಳಲಾಗುವುದು ಎಂದರು.

ಮಾಹೆಯೊಂದಿಗೆ “ಜ್ಞಾನದ ಬಲವರ್ಧನೆ’ಯ ವಿಷಯವಾಗಿ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದರ ಭಾಗವಾಗಿ ಮಾಹೆ ವಿ.ವಿ.ಯ ಬೆಂಗಳೂರು ಕ್ಯಾಂಪಸ್‌ನಲ್ಲಿ ದೇಶದ ವಿ.ವಿ.ಗಳ ಮಹಿಳಾ ಕುಲಪತಿಗಳ ಸಮ್ಮೇಳನವನ್ನು ಜೂನ್‌ ನಲ್ಲಿ ನಡೆಸಲು ಯೋಚಿಸುತ್ತಿದ್ದೇವೆ. ಹಲವು ಕಾರ್ಯಕ್ರಮಗಳನ್ನು ಮಾಹೆ ವಿವಿಯ ಸಹಯೋಗದಲ್ಲಿ ನಡೆಸಲಿದ್ದೇವೆ ಎಂದರು.

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.