“ಕಲಾವಿದರನ್ನು ಜೋಡಿಸಲು ದಿಲ್ಲಿಯಿಂದ ಗಲ್ಲಿಗೆ’: ಡಾ| ಸಂಧ್ಯಾ ಪುರೇಚ


Team Udayavani, Jan 31, 2023, 12:42 AM IST

“ಕಲಾವಿದರನ್ನು ಜೋಡಿಸಲು ದಿಲ್ಲಿಯಿಂದ ಗಲ್ಲಿಗೆ’: ಡಾ| ಸಂಧ್ಯಾ ಪುರೇಚ

ಮಣಿಪಾಲ: ಹೊಸದಿಲ್ಲಿಯ ಸಂಗೀತ ನಾಟಕ ಅಕಾಡೆಮಿಯಿಂದ ದೇಶಾದ್ಯಂತ ಅಮೃತ ಯುವ ಕಲೋತ್ಸವ ನಡೆಸುವ ಮೂಲಕ ಯುವ ಪ್ರತಿಭೆಗಳನ್ನು ಗುರುತಿಸಿ, ವಿಕಸಿತ ಕಲೆ, ಕಲಾವಿದರನ್ನು ಪ್ರೋತ್ಸಾಹಿಸುತ್ತಿದ್ದೇವೆ. ಕಲಾವಿದರು ದಿಲ್ಲಿಗೆ ಬರಬೇಕಾಗಿಲ್ಲ. ಅಕಾಡೆಮಿಯೇ ಹಳ್ಳಿ (ಗಲ್ಲಿ)ಗೆ ಬರಲಿದೆ ಎಂದು ಅಕಾಡೆಮಿ ಅಧ್ಯಕ್ಷೆಯೂ ಆದ ಡಬ್ಲ್ಯೂ-20 ಶೃಂಗಸಭೆ ಅಧ್ಯಕ್ಷೆ ಡಾ| ಸಂಧ್ಯಾ ಪುರೇಚ ಹೇಳಿದರು.

ಅಕಾಡೆಮಿಯ ವೆಬ್‌ಸೈಟ್‌ನಲ್ಲಿ ಕಲಾವಿದರು ಮುಕ್ತವಾಗಿ ನೋಂದಣಿ ಮಾಡಿಕೊಳ್ಳಬಹುದು. ಅನಂತರ ಪರಿಶೀಲಿಸಿ ಅವಕಾಶ ಒದಗಿಸುತ್ತೇವೆ. ಈಗಾಗಲೇ ಚೆನ್ನೈ, ಅಸ್ಸಾಂ, ಮಧ್ಯಪ್ರದೇಶ, ಜಮ್ಮು, ಮಹಾರಾಷ್ಟ್ರ ಹಾಗೂ ಲಕ್ನೋದಲ್ಲಿ ಕಾರ್ಯಕ್ರಮ ಮುಗಿಸಿ ಮಣಿಪಾಲಕ್ಕೆ ಬಂದಿದ್ದೇವೆ. ಫೆ. 1ರ ವರೆಗೂ ಇಲ್ಲಿ ವಿವಿಧ ಸಾಂಸ್ಕೃತಿಕ ಕಲೋತ್ಸವ ನಡೆಯಲಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ನಡೆಯುತ್ತಿರುವುದರಿಂದ 75 ಕಡೆಗಳಲ್ಲಿ ಇದನ್ನು ನಡೆಸಲಿದ್ದೇವೆ ಎಂದು ಸೋಮವಾರ ಮಣಿಪಾಲದ ಮಧುವನ್‌ ಸೆರಾಯ್‌ ಹೊಟೇಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ವರ್ಷಪೂರ್ತಿ ಕಾರ್ಯಕ್ರಮ
ಜಿ-20 ಶೃಂಗಸಭೆಯ ಭಾಗವಾಗಿ ವಿವಿಧ ಆಯಾಮ ರೂಪಿಸಲಾಗಿದೆ. ಅದರಲ್ಲಿ ಡಬ್ಲ್ಯೂ-20 (ಮಹಿಳಾ-20)ಒಂದಾಗಿದೆ. ಮಹಿಳಾ ಉದ್ಯಮಶೀಲತೆ, ಗ್ರಾಮೀಣ ನಾಯಕತ್ವ, ಲಿಂಗ ಸಮಾನತೆ, ಶಿಕ್ಷಣ- ಕೌಶಲತೆ ಹಾಗೂ ಶುದ್ಧ ಪರಿಸರ ಹೀಗೆ ಐದು ಪ್ರಮುಖ ವಿಷಯದ ಆಧಾರದಲ್ಲಿ ವರ್ಷಪೂರ್ತಿ ಕಾರ್ಯಕ್ರಮ ಮತ್ತು ನಿರ್ಣಯ ತೆಗೆದುಕೊಳ್ಳಲಾಗುವುದು ಎಂದರು.

ಮಾಹೆಯೊಂದಿಗೆ “ಜ್ಞಾನದ ಬಲವರ್ಧನೆ’ಯ ವಿಷಯವಾಗಿ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದರ ಭಾಗವಾಗಿ ಮಾಹೆ ವಿ.ವಿ.ಯ ಬೆಂಗಳೂರು ಕ್ಯಾಂಪಸ್‌ನಲ್ಲಿ ದೇಶದ ವಿ.ವಿ.ಗಳ ಮಹಿಳಾ ಕುಲಪತಿಗಳ ಸಮ್ಮೇಳನವನ್ನು ಜೂನ್‌ ನಲ್ಲಿ ನಡೆಸಲು ಯೋಚಿಸುತ್ತಿದ್ದೇವೆ. ಹಲವು ಕಾರ್ಯಕ್ರಮಗಳನ್ನು ಮಾಹೆ ವಿವಿಯ ಸಹಯೋಗದಲ್ಲಿ ನಡೆಸಲಿದ್ದೇವೆ ಎಂದರು.

ಟಾಪ್ ನ್ಯೂಸ್

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ

c-t-ravi

ಚಿಕ್ಕಮಗಳೂರಿನಲ್ಲಿ ಹಿಂದುತ್ವ ಹಾಗೂ ಅಭಿವೃದ್ದಿಯೇ ಗೆಲ್ಲುವುದು: ಸಿ.ಟಿ.ರವಿ

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಗೋರ್ಟಾ (ಬಿ) ಗ್ರಾಮದಲ್ಲಿ ಪಟೇಲ್ ಪ್ರತಿಮೆ ಮತ್ತು 103 ಅಡಿ ಧ್ವಜ ಸ್ತಂಭ ಲೋಕಾರ್ಪಣೆ

ಗೋರ್ಟಾ (ಬಿ) ಗ್ರಾಮದಲ್ಲಿ ಪಟೇಲ್ ಪ್ರತಿಮೆ ಮತ್ತು 103 ಅಡಿ ಧ್ವಜ ಸ್ತಂಭ ಲೋಕಾರ್ಪಣೆ

d-k-shi

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ ಮರುಸ್ಥಾಪನೆ : ಡಿಕೆಶಿ

goa marriage

ಗೋವಾ ಸಮುದ್ರ ತೀರದಲ್ಲಿ ಮದುವೆಯಾಗುವ ಕನಸು ಕಾಣುತ್ತಿದ್ದವರಿಗೆ ಇನ್ನು ಹೆಚ್ಚು ಖರ್ಚು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆರಾಧನೆ, ಇತಿಹಾಸ, ಶ್ರದ್ಧೆಯಿಂದ ಕ್ಷೇತ್ರಕ್ಕೆ ಮನ್ನಣೆ: ಕೈವಲ್ಯ ಶ್ರೀ

ಆರಾಧನೆ, ಇತಿಹಾಸ, ಶ್ರದ್ಧೆಯಿಂದ ಕ್ಷೇತ್ರಕ್ಕೆ ಮನ್ನಣೆ: ಕೈವಲ್ಯ ಶ್ರೀ

ಬಿ.ಎಂ. ರೋಹಿಣಿ ಅವರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ

ಬಿ.ಎಂ. ರೋಹಿಣಿ ಅವರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ

ರಾಹುಲ್‌ ಅನರ್ಹತೆ: ಉಡುಪಿ ಕಾಂಗ್ರೆಸ್‌ ಪ್ರತಿಭಟನೆ

ರಾಹುಲ್‌ ಅನರ್ಹತೆ: ಉಡುಪಿ ಕಾಂಗ್ರೆಸ್‌ ಪ್ರತಿಭಟನೆ

arrest

ರೈಲ್ವೇ ಸಿಬಂದಿಗೆ ನಿಂದನೆ, ಜೀವಬೆದರಿಕೆ: ಆರೋಪಿ ವಶಕ್ಕೆ

ಶಿರ್ವ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಸಿದು ಪರಾರಿಯಾದ ಕಳ್ಳರು

ಶಿರ್ವ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಸಿದು ಪರಾರಿ

MUST WATCH

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

ಹೊಸ ಸೇರ್ಪಡೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಸಂಪಾಜೆ; ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಸಂಪಾಜೆ; ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ

Komal film undenama movie trailer

ಟೀಸರ್‌ ನಲ್ಲಿ ‘ಉಂಡೆನಾಮ’; ಕೋಮಲ್‌ ಕಮಾಲ್‌ ಗ್ಯಾರಂಟಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.