Manipal ಡಾ| ಟಿಎಂಎ ಪೈ 125ನೇ ಜನ್ಮ ವಾರ್ಷಿಕೋತ್ಸವ: ಎಂಐಸಿಯಲ್ಲಿ ಸಮ್ಮೇಳನ ಸಮಾರೋಪ


Team Udayavani, Dec 12, 2023, 11:43 PM IST

Manipal ಡಾ| ಟಿಎಂಎ ಪೈ 125ನೇ ಜನ್ಮ ವಾರ್ಷಿಕೋತ್ಸವ: ಎಂಐಸಿಯಲ್ಲಿ ಸಮ್ಮೇಳನ ಸಮಾರೋಪ

ಮಣಿಪಾಲ: ಭವಿಷ್ಯದಲ್ಲಿ ಅಥವಾ ಮುಂದಿನ ಒಂದೆರಡು ದಶಕಗಳಲ್ಲಿ ದೇಶವೊಂದು ಜಾಗತಿಕ ಶಕ್ತಿ ಯಾಗಿ ಹೊರಹೊಮ್ಮಬೇಕಾದರೆ ತಂತ್ರಜ್ಞಾನದ ಜತೆಗೆ ನೆರೆಯ ರಾಷ್ಟ್ರಗಳೊಂದಿಗೆ ಜಾಣ್ಮೆಯ ನಡೆ ಅತಿ ಮುಖ್ಯವಾಗುತ್ತದೆ ಎಂದು ರಾಷ್ಟ್ರೀಯ ಭದ್ರತೆಯ ನಿವೃತ್ತ ಉಪ ಸಲಹೆಗಾರ ಹಾಗೂ ರಷ್ಯಾ, ಬಾಂಗ್ಲಾದೇಶದ ಮಾಜಿ ರಾಯಭಾರಿ ಪಂಕಜ್‌ ಸರನ್‌ ಹೇಳಿದರು.

ಮಾಹೆ ವಿ.ವಿ.ಯ ಗಾಂಧಿಯನ್‌ ಸೆಂಟರ್‌ ಫಾರ್‌ ಫಿಲಾಸಫಿಕಲ್‌ ಆರ್ಟ್ಸ್ ಆ್ಯಂಡ್‌ ಸೈನ್ಸಸ್‌ನ ಜಿಯೋಪೊಲಿಟಿಕ್ಸ್‌ ಆ್ಯಂಡ್‌ ಇಂಟರ್‌ನ್ಯಾಶನಲ್‌ ರಿಲೇಶನ್‌, ಮಣಿಪಾಲ ಇನ್‌ಸ್ಟಿಟ್ಯೂಟ್‌ ಆಫ್ ಕಮ್ಯೂನಿಕೇಶನ್‌ (ಎಂಐಸಿ) ಹಾಗೂ ಇಂಡಿಯನ್‌ ಕೌನ್ಸಿಲ್‌ ಆಫ್‌ ವರ್ಲ್ಡ್ ಅಫೇರ್ನ ಸಹಯೋಗದಲ್ಲಿ ಡಾ| ಟಿಎಂಎ ಪೈ ಅವರ 125ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಎಂಐಸಿ ಸಭಾಂಗಣದಲ್ಲಿ ಹಮ್ಮಿಕೊಂಡಿರುವ 2 ದಿನಗಳ “ಇಂಡಿಯಾ ಆ್ಯಂಡ್‌ ಇಂಟರ್‌ನ್ಯಾಶನಲ್‌ ಸೆಕ್ಯೂರಿಟಿ, ಪೀಸ್‌ ಆ್ಯಂಡ್‌ ಮೀಡಿಯಾ ಸಮ್ಮೇಳನದ ಸಮಾರೋಪದಲ್ಲಿ ಮಂಗಳವಾರ ಅವರು ಮಾತನಾಡಿದರು.

ಪ್ರಸ್ತುತ ಭಾರತ, ಅಮೆರಿಕ, ರಷ್ಯಾ, ಚೀನ ಸಹಿತ ಎಲ್ಲ ದೇಶಗಳಿಗೂ ನೆರೆಯ ರಾಷ್ಟ್ರಗಳೊಂದಿಗೆ ಸಂಬಂಧ ವೃದ್ಧಿ ಹಾಗೂ ನಿರ್ವಹಣೆ ಅತಿ ಮುಖ್ಯವಾಗಿದೆ. ನೆರೆಯ ದೇಶಗಳ ವಿವಿಧ ಅಧ್ಯಯನ, ಜ್ಞಾನ ಮಾಹಿತಿ ಪಡೆಯಬೇಕಾಗುತ್ತದೆ ಎಂದರು.

ರಷ್ಯ-ಯುಕ್ರೇನ್‌ ಯುದ್ಧಕ್ಕೆ ಸಂಬಂಧಿಸಿದಂತೆ ಭಾರತವು ತತ್‌ಕ್ಷಣವೇ ರಷ್ಯದಿಂದ ದೂರವಾಗಲು ಸಾಧ್ಯವಿಲ್ಲ. ಇಂತಹ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ನಿರ್ವಹಣೆ ಮಾಡಬೇಕಾ ಗುತ್ತದೆ ಎಂದು ವಿಶ್ಲೇಷಿಸಿದರು.
ಕುಲಸಚಿವ ಡಾ| ಗಿರಿಧರ ಕಿಣಿ ಸಮ್ಮೇಳನದ ಮಹತ್ವ ತಿಳಿಸಿದರು.

ಎಂಐಸಿ ನಿರ್ದೇಶಕಿ ಡಾ| ಪದ್ಮಾರಾಣಿ, ನಿವೃತ್ತ ಐಎಎಸ್‌ ಅಧಿಕಾರಿ ಪ್ರಭಾ ರಾವ್‌, ಮಾಹೆ ಡಿಜಿಐಆರ್‌ ಚೀನಾ ಸ್ಟಡೀ ಸೆಂಟರ್‌ನ ಮುಖ್ಯಸ್ಥ ಡಾ| ಶೇಷಾದ್ರಿ ಚಾರಿ, ಜಿಸಿಪಿಎಎಸ್‌ ಮುಖ್ಯಸ್ಥ ಪ್ರೊ| ವರದೇಶ ಹಿರೇಗಂಗೆ ಉಪಸ್ಥಿತರಿದ್ದರು. ಡಿಜಿಐಆರ್‌ ಮುಖ್ಯಸ್ಥೆ ಪ್ರೊ| ಕೆ.ಪಿ. ವಿಜಯಲಕ್ಷ್ಮೀ ವಂದಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.