ಶಿರ್ವ: ಸಂಜೀವಿನಿ ಸೇವಾ ಕೇಂದ್ರಕ್ಕೆ ಚಾಲನೆ


Team Udayavani, Mar 8, 2022, 4:41 PM IST

ಶಿರ್ವ: ಸಂಜೀವಿನಿ ಸೇವಾ ಕೇಂದ್ರಕ್ಕೆ ಚಾಲನೆ

ಶಿರ್ವ: ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಸ್ವಸಹಾಯ ಸಂಘಗಳು, ಸ್ತ್ರೀಶಕ್ತಿ ಗುಂಪುಗಳು ಹಾಗೂ18 ರಿಂದ 59 ವರ್ಷದವರೆಗಿನ ನಾಗರಿಕರಿಗೆ ಸಹಾಯವಾಗವ ನಿಟ್ಟಿನಲ್ಲಿ ತ್ವರಿತ ಸೇವೆ ನೀಡುವ ಸಲುವಾಗಿ ಶಿರ್ವ ಗ್ರಾ.ಪಂ.ನಲ್ಲಿ ಪ್ರಾಂಭಗೊಂಡ ಸಂಜೀವಿನಿ ಸೇವಾ ಕೇಂದ್ರದ ಚಟುವಟಿಕೆಗಳಿಗೆ ಮಾ.8 ರಂದು ಚಾಲನೆ ನೀಡಲಾಯಿತು.

ಜಿ.ಪಂ. ಮುಖ್ಯಕಾರ್ಯ ನಿರ್ವಹಣಾಧಿಕಾರಿ ಡಾ| ನವೀನ್‌ ಭಟ್‌ ನೂತನ ಕೊಠಡಿ ಮತ್ತು ಸೇವಾ ಕೇಂದ್ರವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ನಡೆದ ಸರಳ ಸಮಾರಂಭದಲ್ಲಿ ಮಾತನಾಡಿ ಶಿರ್ವದಲ್ಲಿ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದ್ದು ,ಮಹಿಳೆಯರ ಸಂಜೀವಿನಿ ಸಂತೆ ಮತ್ತು ಸಂಜೀವಿನಿ ಸೇವಾ ಕೇಂದ್ರಕ್ಕೆ ಚಾಲನೆ ನೀಡಲಾಗಿದೆ. ಸಾರ್ವಜನಿಕರಿಗೆ ಸಹಾಯವಾಗುವ ನಿಟ್ಟಿನಲ್ಲಿ ಕಾಪು ತಾಲೂಕಿನಲ್ಲಿ ಪ್ರಥಮ ಬಾರಿಗೆ ಚಾಲನೆ ನೀಡಿದ ಕೇಂದ್ರದಲ್ಲಿ ಒಕ್ಕೂಟದ ಸದಸ್ಯರು ತಂಡವಾಗಿ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ. ಹೆಚ್ಚು ಸದಸ್ಯರನ್ನು ನೋಂದಾಯಿಸಿ ಚಟುವಟಿಕೆಗಳನ್ನು ಹೆಚ್ಚಿಸಿದಾಗ ರಾಜ್ಯದಿಂದ ಬರುವ ಅನುದಾನ ಕೂಡಾ ಹೆಚ್ಚಾಗಿ ಪ್ರತೀತಿಂಗಳು ಸಂಜೀವಿನಿ ಸಂತೆ ನಡೆಸಬಹುದಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದಶಿರ್ವ ಗ್ರಾ.ಪಂ. ಅಧ್ಯಕ್ಷ ಕೆ.ಆರ್‌.ಪಾಟ್ಕರ್‌ ಮಾತನಾಡಿದರು. ಪ್ರಥಮ ಬಾರಿಗೆ ಶಿರ್ವ ಗ್ರಾ.ಪಂ. ಗೆ ಬೇಟಿ ನೀಡಿದ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರನ್ನು ಶಿರ್ವ ಗ್ರಾ.ಪಂ. ವತಿಯಿಂದ ಗೌರವಿಸಲಾಯಿತು.

ಜಿ.ಪಂ. ಮುಖ್ಯ ಯೋಜನಾಧಿಕಾರಿ ಬಾಬು,ಶಿರ್ವ ಗ್ರಾ.ಪಂ. ಉಪಾಧ್ಯಕ್ಷೆ ಗ್ರೇಸಿ ಕಾರ್ಡೋಜಾ, ಸಂಜೀವಿನಿ ಒಕ್ಕೂಟಗಳ ಸ್ವಸಹಾಯ ಸಂಘಗಳ ಶಿರ್ವ ಒಕ್ಕೂಟದ ಅಧ್ಯಕ್ಷೆ ಗೀತಾ ವಾಗ್ಲೆ, ಗ್ರಾ.ಪಂ. ಸದಸ್ಯ ಪ್ರವೀಣ್‌ ಪೂಜಾರಿ ವೆದಿಕೆಯಲ್ಲಿದ್ದರು.

ಕಾರ್ಯಕ್ರಮದಲ್ಲಿ ಎನ್‌ಆರ್‌ಎಲ್‌ಎಂನ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ಯ,ಜಿ.ಪಂ.  ಅಧಿಕಾರಿ ಪಾಂಡುರಂಗ, ಗ್ರಾ.ಪಂ. ಸದಸ್ಯರು,ಕಾರ್ಯದರ್ಶಿ ಮಂಗಳಾ ಜೆ.ವಿ.,ಲೆಕ್ಕಾಧಿಕಾರಿ ಚಂದ್ರಮಣಿ, ಪಂ. ಸಿಬಂದಿ, ಸಂಜೀವಿನಿ ಒಕ್ಕೂಟಗಳ ಸ್ವಸಹಾಯ ಸಂಘಗಳ ಸದಸ್ಯರು, ಉಪಸ್ಥಿತರಿದ್ದರು.

ಶಿರ್ವ ಪಂ. ಅಭಿವೃದ್ಧಿ ಅಧಿಕಾರಿ ಅನಂತ ಪದ್ಮನಾಭ ನಾಯಕ್‌ ಸ್ವಾಗತಿಸಿ,ವಂದಿಸಿದರು.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.