ಉಭಯ ಸಾಧಕರ ಆರಾಧನಾ ಮಹೋತ್ಸವ
Team Udayavani, Feb 3, 2019, 12:30 AM IST
ಉಡುಪಿ: ತಿರುಮಲ-ತಿರುಪತಿ ದೇವಸ್ಥಾನಗಳ ದಾಸಸಾಹಿತ್ಯ ಪ್ರಾಜೆಕ್ಟ್, ಶ್ರೀಮದುತ್ತ¤ರಾದಿ ಮಠದ ಆಶ್ರಯದಲ್ಲಿ ಮಠದ ಪರಂಪರೆಯಲ್ಲಿ ಬೆಳಗಿದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಹಾಗೂ ದಾಸಶ್ರೇಷ್ಠ ಪುರಂದರದಾಸರ ಆರಾಧನಾ ಮಹೋತ್ಸವವನ್ನು ಶನಿವಾರ ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರ ಅಧ್ಯಕ್ಷತೆಯಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಉಡುಪಿ ಉತ್ತರಾದಿ ಮಠದಲ್ಲಿ ಉದ್ಘಾಟಿಸಿದರು.
ಶ್ರೀ ವಿದ್ಯಾಧೀಶತೀರ್ಥರ ಸುಧಾ ಗ್ರಂಥದ ವ್ಯಾಖ್ಯಾನ ಅದ್ಭುತವಾದುದು. ಶಾಸ್ತ್ರಗಳ ಸಾರವನ್ನು ಪುರಂದರದಾಸರೇ ಮೊದಲಾದವರು ಜನಸಾಮಾನ್ಯರಿಗೆ ತಿಳಿಯುವಂತೆ ರಚಿಸಿ ಮಹದುಪಕಾರ ಮಾಡಿದರು ಎಂದು ಶ್ರೀ ಪಲಿಮಾರು ಮಠಾಧೀಶರು ತಿಳಿಸಿದರು.
ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥರು, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಆಶೀರ್ವಚನ ನೀಡಿದರು. ಟಿಟಿಡಿ ಪ್ರಾಜೆಕ್ಟ್ ಅಧಿಕಾರಿ ಗೋಪಾಲಾ ಚಾರ್ಯ ಸ್ವಾಗತಿಸಿದರು. ಉತ್ತರಾದಿ ಮಠದ ಅಧಿಕಾರಿ ಪ್ರಕಾಶಾಚಾರ್ಯ, ವಿದ್ವಾಂಸರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್