ಇ ತ್ಯಾಜ್ಯ ನಿರ್ವಹಣೆ: ನಗರಸಭೆ-ಲಯನ್ಸ್‌ ಒಡಂಬಡಿಕೆ

ರಾಸಾಯನಿಕ ವಸ್ತುಗಳು ಪರಿಸರಕ್ಕೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತದೆ.

Team Udayavani, Jan 14, 2023, 12:43 PM IST

ಇ ತ್ಯಾಜ್ಯ ನಿರ್ವಹಣೆ: ನಗರಸಭೆ-ಲಯನ್ಸ್‌ ಒಡಂಬಡಿಕೆ

ಉಡುಪಿ: ಉಡುಪಿ ನಗರಸಭೆಯಿಂದ ಇ-ವೇಸ್ಟ್‌ (ಎಲೆಕ್ಟ್ರಾನಿಕ್‌ ತ್ಯಾಜ್ಯ) ಸಂಗ್ರಹಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಲಯನ್ಸ್‌ ಇಂಟರ್‌ನ್ಯಾಷನಲ್‌ ಮಣಿಪಾಲ್‌ ಲಯನ್ಸ್‌ ಚಾರಿಟೆಬಲ್‌ ಫೌಂಡೇಶನ್‌ನವರು 4 ಆರ್‌ ರಿಸೈಕ್ಲಿಂಗ್‌ ಇ ವೇಸ್ಟ್‌ನೊಂದಿಗೆ ಪರಸ್ಪರ ಒಡಂಬಡಿಕೆ ಮಾಡಿಕೊಂಡು ನಗರಸಭೆಗೆ ಸಹಕರಿಸಲಿದ್ದಾರೆ.

ಈಗಾಗಲೇ ತ್ಯಾಜ್ಯಗಳಲ್ಲದೆ ನಗರಸಭೆ ವತಿಯಿಂದ ಪ್ರತಿ ತಿಂಗಳ 2ನೇ ಶನಿವಾರ ಗ್ಲಾಸ್‌ ಹಾಗೂ ಇ ವೇಸ್ಟ್‌ (ಎಲೆಕ್ಟ್ರಾನಿಕ್‌ ತ್ಯಾಜ್ಯ) ಸಂಗ್ರಹಣೆ ಮಾಡಲಾಗುತ್ತಿದೆ.

ಇ ತ್ಯಾಜ್ಯದ ಪ್ರಮಾಣ ಅಂದಾಜು ಪ್ರತಿ ತಿಂಗಳು
15.5ರಿಂದ 18.5 ಟನ್‌ಗಳಷ್ಟು ಸಂಗ್ರಹವಾಗುತ್ತಿದೆ. ಇಲ್ಲಿ ಗ್ಲಾಸ್‌ ವೇಸ್ಟ್‌ ವಿಲೇವಾರಿ ಮಾಡುತ್ತಿದ್ದು, ಇ ತ್ಯಾಜ್ಯ ವಿಲೇವಾರಿಯಾಗದೆ ಸಂಗ್ರಹವಾಗುತ್ತಿದೆ. ಇ ತ್ಯಾಜ್ಯ ಸಂಗ್ರಹಕ್ಕೆ ಆದ್ಯತೆ ನೀಡುತ್ತಿದ್ದೇವೆ ಎಂದು ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇ ತ್ಯಾಜ್ಯಗಳು ಯಾವುವು?
ಇ ತ್ಯಾಜ್ಯಗಳಾದ ಎಲ್‌ಸಿಡಿ/ಎಲ್‌ಇಡಿ ಟಿವಿ, ಎಲ್ಲ ರೀತಿಯ ಹೋಂ ಅಪ್ಲಯನ್ಸಸ್‌, ಮಿಕ್ಸಿ ಗ್ರೈಂಡರ್‌, ರೆಫ್ರಿಜರೇಟರ್‌, ವಾಷಿಂಗ್‌ ಮೆಷಿನ್‌, ಮೈಕ್ರೋಓವನ್‌, ಐರನ್‌ ಬಾಕ್ಸ್‌, ಸ್ಪೀಕರ್, ಏರ್‌ಕಂಡಿಷನರ್‌, ಕೇಬಲ್‌ ವೈರ್‌, ಸ್ಮಾರ್ಟ್‌ ಫೋನ್‌, ಕಂಪ್ಯೂಟರ್‌, ಟಿವಿ ರಿಮೋಟ್‌, ಲ್ಯಾಂಪ್ಸ್‌, ಟ್ಯೂಬ್‌ಲೈಟ್ಸ್‌, ಸಿಎಫ್ಎಲ್‌, ಎಲ್ಲ ರೀತಿಯ ಬಲ್ಬ್, ರೈಸೆಲ್‌ ಬ್ಯಾಟರಿಸ್‌, ಟೋನರ್‌ ಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುವುದು.

ಇವುಗಳನ್ನು ಹೀಗೆ ಪ್ರತ್ಯೇಕವಾಗಿ ವಿಲೇವಾರಿ ಮಾಡದಿದ್ದರೆ ಇ ತ್ಯಾಜ್ಯದಲ್ಲಿರುವ ಸೀಸ, ಪಾದರಸ, ಆರ್ಸೆನಿಕ್‌, ಕ್ಯಾಡ್ಮಿಯಂತಹ ರಾಸಾಯನಿಕ ವಸ್ತುಗಳು ಪರಿಸರಕ್ಕೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತದೆ. ಎಲ್ಲೆಂದರಲ್ಲಿ ಬಿಸಾಡುವುದರಿಂದ ಅಂತರ್ಜಲ ಕಲುಷಿತಗೊಂಡು ಜಲಮಾಲಿನ್ಯ ಉಂಟಾಗುತ್ತದೆ.

ಇ ತ್ಯಾಜ್ಯವನ್ನು ಸುಡುವುದರಿಂದ ವಾಯುಮಾಲಿನ್ಯ ಉಂಟಾಗಿ ಮನುಷ್ಯರ ಹಾಗೂ ಇತರ ಜೀವಸಂಕುಲದ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಿ ಕ್ಯಾನ್ಸರ್‌ ಹಾಗೂ ಇತರ ಮಾರಣಾಂತಿಕ ರೋಗಗಳು ಬರಲು ಕಾರಣವಾಗುತ್ತದೆ. ಆದ್ದರಿಂದ ಇನ್ನು ಮುಂದೆ ತ್ಯಾಜ್ಯಗ ಳನ್ನು ಕೊಡುವವರು ಇಂತಹ ತ್ಯಾಜ್ಯಗಳನ್ನು ಪ್ರತ್ಯೇಕ ತೆಗೆದಿರಿಸಿ ತ್ಯಾಜ್ಯ ಸಂಗ್ರಾಹಕರಿಗೆ ನೀಡಬೇಕು.

ಪ್ರತಿದಿನ ಸಂಗ್ರಹವಾಗುವ 2.5 ಟನ್‌ನಷ್ಟು ಕೋಳಿ ತ್ಯಾಜ್ಯವನ್ನು ಶಿಹಾರ್‌ ಎಂಟರ್‌ಪ್ರೈಸಸ್‌ ಅವರ ರೆಂಡರಿಂಗ್‌ ಯುನಿಟ್‌ಗೆ ನೀಡಿ ಸಂಸ್ಕರಣೆ ಮಾಡಲಾಗುತ್ತಿದೆ. ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುಕೊಳ, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶಾ ಕೊಡವೂರು, ಲಯನ್ಸ್‌ ಜಿಲ್ಲೆ 317 ಸಿ ಗವರ್ನರ್‌ ಡಾ| ಎಂ.ಕೆ.ಭಟ್‌, ಪ್ರಾಜೆಕ್ಟ್ ಕೋ-ಆರ್ಡಿನೇಟರ್‌ ಗಣೇಶ್‌ ಪೈ ಪತ್ರಿಕಾಗೋಷ್ಠಿಯಲ್ಲಿದ್ದರು.

ಎಲ್ಲೆಲ್ಲಿ ಇ ತ್ಯಾಜ್ಯ ಸಂಗ್ರಹ?
ಇ ತ್ಯಾಜ್ಯವನ್ನು ಬನ್ನಂಜೆ, ಬೀಡಿನಗುಡ್ಡೆ, ಮಲ್ಪೆ ಬೀಚ್‌ನ ಒಣ, ಎಲೆಕ್ಟ್ರಾನಿಕ್‌ ತ್ಯಾಜ್ಯ ಸಂಗ್ರಹಣ ಘಟಕ, ಅಲೆವೂರು ಘನತ್ಯಾಜ್ಯ ಸಂಸ್ಕರಣ ಘಟಕ, ಮಣಿಪಾಲ ಸಬ್‌ ಫೀಸ್‌ನಲ್ಲಿ ನಿತ್ಯ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ತಂದು ಕೊಡಬಹುದು ಹಾಗೂ ಪ್ರತಿ ತಿಂಗಳ 2ನೇ ಶನಿವಾರ ಮನೆ ಮನೆ ಕಸ ಸಂಗ್ರಹ ವಾಹನಗಳಿಗೂ ಕೊಡಬಹುದು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.