ಪರಿಸರ ಸಮತೋಲನಕ್ಕೆ ಎಲ್ಲ ಜೀವಿಗಳೂ ಅಗತ್ಯ
Team Udayavani, Mar 15, 2018, 8:00 AM IST
ಉಡುಪಿ: ಪ್ರಕೃತಿಯಲ್ಲಿ ಜೀವಿಗಳ ನಡುವೆ ಸಂಬಂಧವಿದೆ. ಹಾಗಾಗಿ ಪ್ರಕೃತಿಯಲ್ಲಿ ಸಮತೋಲನ ಇರಬೇಕಾದರೆ ಎಲ್ಲ ಜೀವಿಗಳು ಕೂಡ ಅವಶ್ಯ ಎಂದು ಉಡುಪಿ ವಲಯ ಅರಣ್ಯಾಧಿಕಾರಿ ಕ್ಲಿಫರ್ಡ್ ಲೋಬೋ ಹೇಳಿದರು.
ಮಣಿಪಾಲದ ಸಾಲುಮರದ ತಿಮ್ಮಕ ವೃಕ್ಷ ಉದ್ಯಾನವನದಲ್ಲಿ ಮಣಿಪಾಲ ಪ.ಪೂ. ಕಾಲೇಜಿನ ವತಿಯಿಂದ ಜರಗಿದ ವಿಜ್ಞಾನ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಕೃತಿಯಲ್ಲಿ ಯಾವುದೂ ಕೆಟ್ಟದು ಅಥವಾ ಅನುಪಯುಕ್ತವಾದುದು ಎಂಬುದಿಲ್ಲ. ನಮಗೆ ಉಪಯೋಗದ ದೃಷ್ಟಿಯಲ್ಲಿ ಮಾತ್ರ ನಾವು ಒಳ್ಳೆಯದು ಅಥವಾ ಕೆಟ್ಟದು ಹೇಳಬಹುದು ಎಂದು ಅವರು ಹೇಳಿದರು.
6ರಿಂದ 9ನೇ ತರಗತಿಗಳ 206 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಗಿಡ ನೆಡುವ ಮೂಲಕ ಕ್ಲಿಫರ್ಡ್ ಲೋಬೋ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಪ್ರೌಢಶಾಲಾ ವಿಭಾಗದ ಶಿಕ್ಷಕ ಶಿವರಾಮ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು. ಶಾರದಾ ಸ್ವಾಗತಿಸಿದರು. ವಿಜ್ಞಾನ ಶಿಕ್ಷಕ ನಾಗೇಂದ್ರ ಪೈ ಅವರು ರಾಷ್ಟ್ರೀಯ ವಿಜ್ಞಾನ ದಿನ ಹಾಗೂ ಸಿ.ವಿ.ರಾಮನ್ ಅವರ ಕುರಿತು ಮಾತನಾಡಿದರು. ಶಿಕ್ಷಕಿ ತುಳಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ