“ಜೀವನದಲ್ಲಿ ಆರ್ಥಿಕತೆಯೊಂದಿಗೆ  ಆರೋಗ್ಯವೂ ಮುಖ್ಯ’


Team Udayavani, Mar 14, 2017, 12:56 PM IST

mukya.jpg

ಶಿರ್ವ: ಮಾನವನಿಗೆ ಜೀವನದಲ್ಲಿ ಆರ್ಥಿಕತೆ ಎಷ್ಟು ಪ್ರಾಮುಖ್ಯವೋ ಅಷೇr ಆರೋಗ್ಯವೂ ಅತೀ ಮುಖ್ಯವಾಗಿದೆ. ಕೇವಲ ಕೈಗೆ ಮತ್ತು ತಲೆಗೆ ಕೆಲಸ ಕೊಡುವ ಬ್ಯಾಂಕಿನ ಸಿಬಂದಿಗಳಿಗೆ ದೈಹಿಕ ಕ್ಷಮತೆಗೆ ಕ್ರೀಡಾಕೂಟ ಆಯೋಜಿಸುವುದು ಶ್ಲಾಘನೀಯ. ಕ್ರೀಡೆಯ ಮೂಲಕ ಎಲ್ಲರಿಗೂ ಆರೋಗ್ಯ ಮತ್ತು ಆಯುಷ್ಯ ವೃದ್ಧಿಯಾಗಲಿ ಎಂದು ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನ ಆಗಮ ಪಂಡಿತ ವೇ|ಮೂ| ಕುತ್ಯಾರು ಕೇಂಜ ಶ್ರೀಧರ ತಂತ್ರಿ ಹೇಳಿದರು.
ಅವರು ಶನಿವಾರ ಶಿರ್ವದ ಮೂಲ್ಕಿ ಸುಂದರ್‌ ರಾಮ್‌ ಶೆಟ್ಟಿ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ   ಅಖೀಲ ಭಾರತ ವಿಜಯಾ ಬ್ಯಾಂಕ್‌ ಅಧಿಕಾರಿಗಳ ಸಂಘದ ವಾರ್ಷಿಕ ಕ್ರೀಡಾಕೂಟ-2017ರ‌ಲ್ಲಿ ಬಹುಮಾನ ವಿತರಿಸಿ ಮಾತನಾಡುತ್ತಿದ್ದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಉದ್ಯಮಿ ಗ್ರೆಗೊರಿ ಮೆನೇಜಸ್‌ ಮಾತನಾಡಿದರು.ವಿಜಯಾ ಬ್ಯಾಂಕ್‌ನ ಉಡುಪಿ ಮುಖ್ಯ ಶಾಖೆಯ ಸಹಾಯಕ ಮಹಾ ಪ್ರಬಂಧಕರಾದ ವಿಜಯಾ ಪಿ. ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ವಿಜಯಾ ಬ್ಯಾಂಕ್‌ ಅಧಿಕಾರಿ ಸದಾನಂದ ಶೆಟ್ಟಿ, ವಿಜಯಾ ಬ್ಯಾಂಕಿನ ಚೀಫ್‌ ಮೆನೇಜರ್‌ಗಳಾದ ಜಿಲಾನಿ ಬಾಷಾ, ರಂಜನ್‌ ಶೆಟ್ಟಿ,ಮತ್ತು ಅಶೋಕ್‌ ರಾಥೋಡ್‌ ಉಪಸ್ಥಿತರಿದ್ದರು.

ಪೂರ್ವಾಹ್ನ ಕ್ರೀಡಾಕೂಟದ ಉದ್ಘಾಟನೆಯನ್ನು ವಿಜಯಾ ಬ್ಯಾಂಕಿನ ರೀಜನಲ್‌ ಮೇನೇಜರ್‌ ಎಮ್‌.ಜೆ ನಾಗರಾಜ್‌ ನೆರವೇರಿಸಿದ್ದರು. ರೋಬರ್ಟ್‌ಮಚಾದೊ ಮತ್ತು ನೊರ್ಬರ್ಟ್‌ ಮಚಾದೊ ಮುಖ್ಯ ಅತಿಥಿಗಳಾಗಿದ್ದರು.

ಪುರುಷರು ಹಾಗೂ ಮಹಿಳೆ ಯರಿಗಾಗಿ ನಡೆದ ಕ್ರಿಕೆಟ್‌ ಮತ್ತು ತೋÅಬಾಲ್‌ ಪಂದ್ಯಾಟದಲ್ಲಿ ಅನು ಕ್ರಮವಾಗಿ ಪುರುಷರ ಕ್ರಿಕೆಟ್‌ನಲ್ಲಿ ಉಡುಪಿ ಸಿಟಿ ತಂಡ ಪ್ರಥಮ ಮತ್ತು ಕುಂದಾಪುರ ತಂಡ ದ್ವಿತೀಯ ಸ್ಥಾನದೊಂದಿಗೆ ಪರ್ಯಾಯ ಫಲಕವನ್ನು ಗಳಿಸಿಕೊಂಡವು. ಮಹಿಳೆ ಯರ ತೋÅಬಾಲ್‌ನಲ್ಲಿ ವಿಜಯಾ ಪಿ. ಶೆಟ್ಟಿ ತಂಡ ಪ್ರಥಮ ಮತ್ತು ಅನಿಲ ಪಿ.ಶೆಟ್ಟಿ ತಂಡ ದ್ವಿತೀಯ ಸ್ಥಾನ ಹಾಗೂ ಪರ್ಯಾಯ ಫಲಕವನ್ನು ಗಳಿಸಿಕೊಂಡರು.ಸರಣಿ ಶ್ರೇಷ್ಠ
ಪ್ರಶಸ್ತಿಯನ್ನು ಸುಧೀಂದ್ರ ಪೈ ಮತ್ತು ಪಂದ್ಯಶ್ರೇಷ್ಟ ಪ್ರಶಸ್ತಿಯನ್ನು ಮಧುಸೂದನ ರೈ, ನಾಗೇಶ್‌, ಸುಧೀಂದ್ರ ಪೈ ಮತ್ತು ಗೋಪಾಲ್‌ ರಾಜು ಪಡೆದುಕೊಂಡರು.

ವಿಜಯಾ ಬ್ಯಾಂಕ್‌ ಅಧಿಕಾರಿಗಳ ಸಂಘದ ರೀಜನಲ್‌ ಸೆಕ್ರೆಟರಿ ಸುಕೇಶ್‌ ಕುಮಾರ್‌ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿದರು. ದಿಲ್‌ಶಾ ವಂದಿಸಿದರು.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.