4 ಬಾರಿ ಚಿನ್ನ ಗೆದ್ದ ವೀರನಿಗೆ ಅಂತಾರಾಷ್ಟ್ರೀಯ ಟೂರ್ನಿಗೆ ತೆರಳಲು ಆರ್ಥಿಕ ಸಂಕಷ್ಟ


Team Udayavani, Jul 15, 2019, 5:46 AM IST

chinna-gedda

ಕುಂದಾಪುರ: ನಾಲ್ಕು ಬಾರಿ ಅಂತಾರಾಷ್ಟಿÅàಯ ಪವರ್‌ ಲಿಫ್ಟಿಂಗ್‌ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ದೇಶದ ಕೀರ್ತಿ ಪತಾಕೆ ಹಾರಿಸಿದ ರಾಜ್ಯ ಸರಕಾರದಿಂದ ನೆರವು ದೊರೆಯದ ಕಾರಣ ಮುಂಬರುವ ಕಾಮನ್‌ವೆಲ್ತ್‌ ಪವರ್‌ ಲಿಫ್ಟಿಂಗ್‌ ಚಾಂಪಿಯನ್‌ಶಿಪ್‌ಗೆ ತೆರಳಲು ಆರ್ಥಿಕ ಸಂಕಷ್ಟ ಎದುರಾಗಿದೆ.

ಕುಂದಾಪುರ ತಾಲೂಕಿನ ದೇವಲ್ಕುಂದ ಗ್ರಾಮದ ಬಾಳಿಕೆರೆಯ ಭಾಸ್ಕರ ಗಾಣಿಗ ಹಾಗೂ ಪದ್ಮಾವತಿ ದಂಪತಿಯ ಪುತ್ರ ರಾದ ವಿಶ್ವನಾಥ ಗಾಣಿಗ ಅವರು ಮುಂಬರುವ ಸೆ. 15 ರಿಂದ 21 ರವರೆಗೆ ಕೆನಡಾದಲ್ಲಿ ನಡೆಯಲಿರುವ ಕಾಮನ್‌ವೆಲ್ತ್‌ ಪವರ್‌ ಲಿಫ್ಟಿಂಗ್‌ ಚಾಂಪಿಯನ್‌ಶಿಪ್‌
ನಲ್ಲಿ ದೇಶವನ್ನು ಪ್ರತಿನಿಧಿಸಲಿದ್ದಾರೆ.

ಹಣಕಾಸಿನ ತೊಂದರೆ
ಅಂತರಾಷ್ಟಿÅàಯ ಟೂರ್ನಿಗೆ ತೆರಳಲು ಸಾಕಷ್ಟು ಸಿದ್ಧತೆ ಮಾಡ
ಬೇಕಾಗಿದ್ದು, ಕೆನಡಾಕ್ಕೆ ತೆರಳಲು ಪವರ್‌ ಲಿಫ್ಟಿಂಗ್‌ ಫೆಡರೇಶನ್‌ಗೆ
ಪ್ರಯಾಣ, ವಸತಿಗಾಗಿ 2.4 ಲಕ್ಷ ರೂ. ಪಾವತಿಸಬೇಕಾಗಿದ್ದು, ಇನ್ನು ಇದಷ್ಟೇ ಅಲ್ಲದೆ ಪ್ರಯಾಣ, ವಸತಿ, ಆಹಾರ, ತರಬೇತಿಗೆ ಸೇರಿ ಸುಮಾರು 3 ಲಕ್ಷ ರೂ. ಗೂ ಹೆಚ್ಚು ಹಣ ಬೇಕಾಗಿದೆ. ಆದರೆ ರಾಜ್ಯ ಸರಕಾರದಿಂದ ಇವರಿಗೆ ಯಾವುದೇ ನೆರವು ಸಿಗುವ ಹಾಗೇ ಕಾಣುತ್ತಿಲ್ಲ.

ಹಿಂದಿನ ಸಾಲವೇ ತೀರಿಸಿಲ್ಲ
2017ರಲ್ಲಿ ಕಾಮನ್‌ವೆಲ್ತ್‌ ಗೇಮ್ಸ್‌ ಹಾಗೂ ಏಶ್ಯನ್‌ ಗೇಮ್ಸ್‌ ತರಬೇತಿಗಾಗಿ ಖಾಸಗಿ ಬ್ಯಾಂಕ್‌ವೊಂದರಿಂದ ಸುಮಾರು 3 ಲಕ್ಷ ರೂ. ಸಾಲ ಮಾಡಿದ್ದು, ಸರಕಾರ ದಿಂದ ಯಾವುದೇ ನಗದು ಪುರಸ್ಕಾರ ಸಿಗದ ಕಾರಣ ಅದನ್ನು ಕೂಡ ಇನ್ನೂ ತೀರಿಸಲಾಗ ಲಿಲ್ಲ ಎನ್ನುವುದು ವಿಶ್ವನಾಥ್‌ ಅವರ ಅಳಲು.

ಘೋಷಣೆ ಮಾಡಿದ ಹಣವೂ ಸಿಕ್ಕಿಲ್ಲ
ವಿಶ್ವನಾಥ ಗಾಣಿಗ ಅವರು 2017 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ 1 ಚಿನ್ನ ಹಾಗೂ 1 ಬೆಳ್ಳಿ ಪದಕ ಗೆದ್ದಿದ್ದರು. ಏಶ್ಯನ್‌ ಗೇಮ್ಸ್‌ನಲ್ಲಿ 1 ಚಿನ್ನದ ಪದಕ ಗೆದ್ದಿದ್ದರು. ರಾಜ್ಯ ಸರಕಾರವು ಅಂತರಾಷ್ಟಿÅàಯ ಟೂರ್ನಿಯಲ್ಲಿ ಚಿನ್ನ ಗೆದ್ದವರಿಗೆ 25 ಲಕ್ಷ ರೂ. ಹಾಗೂ ಬೆಳ್ಳಿ ಗೆದ್ದ ಕ್ರೀಡಾಪಟುವಿಗೆ 15 ಲಕ್ಷ ರೂ. ನಗದು ಪುರಸ್ಕಾರ ನೀಡುವುದಾಗಿ ಈ ಹಿಂದೆ ಘೋಷಿಸಿತ್ತು. ಆದರೆ ಇವರಿಗೆ ಸುಮಾರು 65 ರಿಂದ 70 ಲಕ್ಷ ರೂ. ವರೆಗೆ ರಾಜ್ಯ ಸರಕಾರದಿಂದ ನಗದು ಪುರಸ್ಕಾರ ಸಿಗಬೇಕಾಗಿದ್ದು, ಈವರೆಗೆ ಬಿಡಿಗಾಸು ಸಿಕ್ಕಿಲ್ಲ.

4 ಚಿನ್ನದ ಪದಕ
ಸದ್ಯ ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಸಿಸ್ಟಮ್‌ ಎಂಜಿನಿಯರ್‌ ಆಗಿ ಕೆಲಸ ಮಾಡಿಕೊಂಡಿರುವ ವಿಶ್ವನಾಥ್‌ ಅವರು ಈವರೆಗೆ 4 ಅಂತಾರಾಷ್ಟ್ರೀಯ ಚಾಂಪಿಯನ್‌ ಶಿಪ್‌ಗ್ಳಲ್ಲಿ ಚಿನ್ನದ ಪದಕ ಪಡೆದಿದ್ದು, 18 ರಾಷ್ಟಿÅàಯ ಚಿನ್ನದ ಪದಕ ವಿಜೇತರಾಗಿದ್ದಾರೆ. 3 ವೈಯಕ್ತಿಕ ರಾಷ್ಟಿÅàಯ ದಾಖಲೆಯೂ ಇವರ ಹೆಸರಲ್ಲಿದೆ.

3 ವರ್ಷವಾದರೂ ನಗದು ಪುರಸ್ಕಾರ ಸಿಕ್ಕಿಲ್ಲ
ರಾಜ್ಯದಿಂದ ಕ್ರೀಡಾಪಟುಗಳಿಗೆ ಯಾವುದೇ ಮನ್ನಣೆ ದೊರೆತಿಲ್ಲ. ಸರಕಾರವೇ ಹಣಕಾಸಿನ ನೆರವು ನೀಡಿದರೆ ಪ್ರಯೋಜನವಾದೀತು. ಗೆದ್ದ ಅನಂತರವಾದರೂ ನಗದು ಪುರಸ್ಕಾರ ಕೊಡುತ್ತಾರೆ ಎಂದು ಸಾಲ ಮಾಡಿದರೆ, ಗೆದ್ದು 3 ವರ್ಷವಾದರೂ ಧನ ಸಹಾಯ ಮಾತ್ರ ಸಿಕ್ಕಿಲ್ಲ.
-ವಿಶ್ವನಾಥ ಭಾಸ್ಕರ ಗಾಣಿಗ, ದೇವಲ್ಕುಂದ, ರಾಷ್ಟ್ರೀಯ ಪವರ್‌ ಲಿಫ್ಟರ್‌

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.