ಶಿರ್ವದ ಬಾಲಪ್ರತಿಭೆಗೆ ದಿಲ್ಲಿಯಲ್ಲಿ ಸಮ್ಮಾನ
Team Udayavani, Jan 27, 2023, 6:45 AM IST
ಶಿರ್ವ: ಇಲ್ಲಿನ ಡಾನ್ ಬೊಸ್ಕೊ ಆಂಗ್ಲಮಾಧ್ಯಮ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಏಡನ್ ಕ್ರಿಸ್ ದಾಂತಿ ಗಣರಾಜ್ಯದಿನದ ಪರೇಡ್ ನಲ್ಲಿ ದೇಶದ ರಕ್ಷಣ ಸಚಿವ ರಾಜ್ನಾಥ ಸಿಂಗ್ ಅವರ ವಿಶೇಷ ಅತಿಥಿಯಾಗಿ ಭಾಗವಹಿಸಿ ದಿಲ್ಲಿಯ ರಕ್ಷಾ ಸಂಪದ ಭವನದಲ್ಲಿ ಸಮ್ಮಾನಗೊಂಡು ಪ್ರಶಸ್ತಿ ಪುರಸ್ಕಾರ ಪಡೆದರು.
ದೇಶದ ರಕ್ಷಣ ಸಚಿವಲಯವು ನ. 22ರಂದು ವೀರ್ಗಾಥಾ -2.0 ಎಂಬ ಪ್ರಾಜೆಕ್ಟನ್ನು ದೇಶಾದ್ಯಂತ ಹಮ್ಮಿಕೊಂಡಿತ್ತು. ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ದೇಶದ ರಕ್ಷಣೆ ಮಾಡುವ ವೀರ ಯೋಧರ ಜೀವನದ ಬಗ್ಗೆ ಅವರಿಂದ ವಿದ್ಯಾರ್ಥಿಗಳಿಗೆ ಸಿಗುವ ಸ್ಫೂರ್ತಿಯ ಬಗ್ಗೆ ಕಥೆ, ಕವನ, ಪ್ರಬಂಧ, ಚಿತ್ರಕಲೆ ಇತ್ಯಾದಿಗಳನ್ನು ಆಯೋಜಿಸಲಾಗಿತ್ತು.
ಏಡನ್ 3ರಿಂದ 5ನೇ ತರಗತಿ ವರೆಗಿನ ಮಕ್ಕಳ ವಿಭಾಗದಲ್ಲಿ ವೀರ ಯೋಧ ಪರಮ್ ವೀರಚಕ್ರ ಪ್ರಶಸ್ತಿ ಪುರಸ್ಕೃತ ವಿಕ್ರಮ್ ಭಾತ್ರಾ ಅವರ ಜೀವನದ ಬಗ್ಗೆ ಹಿಂದಿ ಕವನ ರಚಿಸಿದ್ದರು. ಜ. 3ರಂದು ಫಲಿತಾಂಶ ಪ್ರಕಟಗೊಂಡಿದ್ದು, ದೇಶದ ಸರ್ವಶ್ರೇಷ್ಠ 25 ವಿದ್ಯಾರ್ಥಿಗಳಲ್ಲಿ ಒಬ್ಬರಾಗಿ ಆಯ್ಕೆಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ