ಫೋಟೋಗ್ರಫಿ ಅಕಾಡೆಮಿಗೆ ಪ್ರಯತ್ನ: ಸುನಿಲ್‌ ಕುಮಾರ್‌

ಸೌತ್‌ ಕೆನರಾ ಫೋಟೋಗ್ರಾಫ‌ರ್ ಅಸೋಸಿಯೇಶನ್‌: ರಜತ ಸಂಭ್ರಮ

Team Udayavani, Jan 22, 2020, 11:11 PM IST

2001KKRAM3A

ಕಾರ್ಕಳ: ಛಾಯಾಚಿತ್ರಗ್ರಾಹಕರಲ್ಲಿರುವ ಅಪೂರ್ವ, ವಿಶೇಷ ಚಿತ್ರಗಳನ್ನು ದಾಖಲೀಕರಿಸುವ ನಿಟ್ಟಿನಲ್ಲಿ ಹಾಗೂ ಛಾಯಾಚಿತ್ರಗ್ರಾಹಕರ ಅಗತ್ಯ ಬೇಡಿಕೆ ಈಡೇರಿಕೆಗಾಗಿ ಫೋಟೋಗ್ರಫಿ ಅಕಾಡೆಮಿ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ವಿಧಾನಸಭೆ ಮುಖ್ಯ ಸಚೇತಕ ಶಾಸಕ ವಿ. ಸುನಿಲ್‌ ಕುಮಾರ್‌ ಭರವಸೆಯಿತ್ತರು.

ಕಾರ್ಕಳದಲ್ಲಿ ಸೌತ್‌ ಕೆನರಾ ಫೋಟೋಗ್ರಾಫ‌ರ್ ಅಸೋಸಿಯೇಶನ್‌ನ ರಜತ ಸಂಭ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಒಂದು ಕಡೆ ತಂತ್ರಜ್ಞಾನದ ಅಭಿವೃದ್ಧಿಯಿಂದ ಛಾಯಾಗ್ರಾಹಕನಿಗೆ ಅನುಕೂಲವಾಗುತ್ತಿದ್ದರೂ ಮತ್ತೂಂದು ಕಡೆಯಿಂದ ಆತನ ವೃತ್ತಿ ಬದುಕಿಗೆ ಅದುವೇ ಮುಳುವಾಗುತ್ತಿರುವುದು ಅಷ್ಟೇ ಸತ್ಯ. ಇಂತಹ ಸಂದರ್ಭದಲ್ಲಿ ಛಾಯಾಚಿತ್ರಗ್ರಾಹಕರು ತಮ್ಮದೇ ಛಾಪು ಹೊಂದಿರುವುದು ಸಂತಸದ ವಿಚಾರವೆಂದು ಶಾಸಕ ಸುನಿಲ್‌ ಕುಮಾರ್‌ ಅಭಿಪ್ರಾಯಪಟ್ಟರು.

ಎಸ್‌ಕೆಪಿಎ ಜಿಲ್ಲಾಧ್ಯಕ್ಷ ಶ್ರೀಧರ್‌ ಶೆಟ್ಟಿಗಾರ್‌ ಮಾತನಾಡಿ, ಛಾಯಾಚಿತ್ರಗ್ರಾಹಕ ಪ್ರತೀ ಕ್ಷಣಕ್ಕೂ ಮಾನ್ಯತೆ ನೀಡಬೇಕಾಗುವುದು ಅತಿ ಅಗತ್ಯ. ಅದ್ಭುತ ಚಿತ್ರ ಸೆರೆಹಿಡಿಯುವ ಅವಕಾಶ ಯಾವಾಗ ದೊರೆಯುವುದೋ ಎಂದು ತಿಳಿಯದು. ಹಾಗಾಗಿ ಪ್ರತಿ ಕ್ಷಣದಲ್ಲೂ ಕೂಡ ಛಾಯಾಗ್ರಾಹಕ ಎಚ್ಚರಿಕೆಯಿಂದ ಇರಬೇಕಾಗಿದೆ ಎಂದರು.

ರಜತ ಸಂಭ್ರಮದ ಹಿನ್ನೆಲೆಯಲ್ಲಿ ಎಸ್‌ಕೆಪಿಎ ಲಾಂಛನ ಬಿಡುಗಡೆಗೊಳಿಸಲಾಯಿತು.

ಎಸ್‌ಕೆಪಿಎ ಕಾರ್ಕಳ ವಲಯದ ಅಧ್ಯಕ್ಷ ಭಾಸ್ಕರ್‌ ಕುಲಾಲ್‌ ಅಧ್ಯಕ್ಷತೆ ವಹಿಸಿದ್ದರು. ನಿಕಾನ್‌ ಇಂಡಿಯಾದ ಸಹಾಯಕ ಪ್ರಬಂಧಕ ವಿ. ಸೂರಜ್‌ ಪ್ರಭು, ಉದ್ಯಮಿ ಸುಧಾಕರ್‌ ಶೆಣೈ ಮಂಗಳೂರು, ಸ್ಥಾಪಕಾಧ್ಯಕ್ಷ ಮೋಹನ್‌ದಾಸ್‌ ಪೈ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಪ್ರಸಾದ್‌ ಕುಮಾರ್‌ ಐಸಿರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರವಿ ಮಾನಸ ಪ್ರಾರ್ಥಿಸಿ, ಗೌರವಾಧ್ಯಕ್ಷ ಪದ್ಮಪ್ರಸಾದ್‌ ಜೈನ್‌ ಸ್ವಾಗತಿಸಿದರು. ರೊನಾಲ್ಡ್‌ ಕ್ಯಾಸ್ತಲಿನೋ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಸೀತಾರಾಮ ವಂದಿಸಿದರು.

ನಿವೇಶನ
ಫೋಟೋಗ್ರಾಫ‌ರ್ ಅಸೋಸಿಯೇಶನ್‌ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ನಿವೇಶನ ಒದಗಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತೇನೆ. ಸರಕಾರಿ ನಿವೇಶನವಿದ್ದಲ್ಲಿ ತನ್ನ ಗಮನಕ್ಕೆ ತರುವಂತೆ ಸಭೆಯಲ್ಲಿ ತಿಳಿಸಿದರು.

ಟಾಪ್ ನ್ಯೂಸ್

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.