ಬಾರಕೂರು; ಶ್ರೀ ಏಕನಾಥೇಶ್ವರೀ ದೇವಿ ಬಿಂಬದ ಮೆರವಣಿಗೆ
Team Udayavani, Feb 16, 2018, 4:53 PM IST
ಬ್ರಹ್ಮಾವರ: ಬಾರಕೂರು ಶ್ರೀ ಏಕನಾಥೇಶ್ವರೀ ದೇವಸ್ಥಾನದಲ್ಲಿ ಫೆ.19ರಿಂದ 22ರವರೆಗೆ ಜರಗಲಿರುವ ಶ್ರೀ ಏಕನಾಥೇಶ್ವರೀ ದೇವಿಯ ಪ್ರತಿಷ್ಠಾಪನೆ ಮತ್ತು ಬ್ರಹ್ಮಕುಂಭಾಭಿಷೇಕ ಪ್ರಯುಕ್ತ ಶುಕ್ರವಾರ ಸಂಜೆ ಕಾರ್ಕಳದಲ್ಲಿ ಕೆತ್ತನೆಗೊಂಡ ಶ್ರೀದೇವಿ ಬಿಂಬವನ್ನು ಉಡುಪಿ ದೇವಾಡಿಗ ಸೇವಾ ಸಂಘದಿಂದ ಬ್ರಹ್ಮಾವರದವರೆಗೆ ಮೆರವಣಿಗೆ ಮೂಲಕ ದೇವಸ್ಥಾನದ ವಠಾರದವರೆಗೆ ಕಾಲ್ನಡಿಗೆಯಲ್ಲಿ ತರಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ