150 ಮಂದಿ ಆಬಾಲ ವೃದ್ಧರಿಂದ ತೀರ್ಥಯಾತ್ರೆ


Team Udayavani, Feb 25, 2017, 2:35 PM IST

teerta-yatre.jpg

ಮಲ್ಪೆ: ಉದ್ಯಾವರ ಕನಕೋಡ-ಪಡುಕರೆಯ ಶ್ರೀ ಪಂಡರಿನಾಥ ಭಜನಾ ಮಂದಿರ, ಮಾತೃಮಂಡಳಿಗಳ ಆಡಳಿತ 
ಮಂಡಳಿ ಸದಸ್ಯರು, ಭಕ್ತಾದಿಗಳು ಜತೆಯಾಗಿ ಸತತ 3ನೇ ವರ್ಷದಲ್ಲಿ ಸುಮಾರು 150 ಜನ ಮದುರೈ, ಕನ್ಯಾಕುಮಾರಿ, ರಾಮೇಶ್ವರ ತೀರ್ಥ ಕ್ಷೇತ್ರಗಳ ದರುಶನ ನಡೆಸಿದರು.

ಅಧ್ಯಕ್ಷ ಜನಾರ್ದನ ಕುಂದರ್‌ ಅವರ ನೇತೃತ್ವದಲ್ಲಿ ಫೆ.14 ರಂದು ಉದ್ಯಾವರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಿಂದ ಹೊರಟ ಈ ತೀರ್ಥ ಕ್ಷೇತ್ರ ಯಾತ್ರೆಯು ಫೆ.21 ರಂದು ಶೀÅ ಕ್ಷೇತ್ರಕ್ಕೆ ಹಿಂತಿರುಗುವ ಮೂಲಕ ಪುಣ್ಯಕ್ಷೇತ್ರ ದರುಶನದ ತೀರ್ಥ ಯಾತ್ರೆಯು ಯಶಸ್ವಿಯಾಗಿ ಸಮಾಪನಗೊಂಡಿತು.

ಧಾರ್ಮಿಕ ಕ್ಷೇತ್ರಗಳ ಸಂದರ್ಶನದಿಂದ ಧಾರ್ಮಿಕ ಪ್ರಜ್ಞೆ ಜಾಗೃತಗೊಳ್ಳಲಿದೆ ಎಂಬ ಮಹದಾಸೆಯಿಂದ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಹಿಂದು ಬಾಂಧವರು ಒಟ್ಟಾಗಿ ತೀರ್ಥಕ್ಷೇತ್ರಗಳ ದರುಶನ ಭಾಗ್ಯ ಪಡೆಯುವುದು ಬಹಳ ಅಪರೂಪವಾಗಿದೆ. ಹಾಗಾಗಿ ಉದ್ಯಾವರ ಕನಕೋಡ-ಪಡುಕರೆಯ ಶೀÅ ಪಂಡರೀನಾಥ ಭಜನ ಮಂದಿರದ ಯೋಜಿತ ಈ ಕಾರ್ಯಕ್ರಮ ಮಾದರಿಯಾಗಿದೆ.

ರೈಲು ಹಾಗೂ ಬಸ್ಸುಗಳನ್ನು ಬಳಸಿಕೊಂಡು ಕೇರಳದ ಪಾಲಕ್ಕಾಡಿನಿಂದ ಪಳನಿಗೆ ತಲುಪಿ ದಂಡದಾಯುಧ ಪಾಣಿ, ಸುಬ್ರಹ್ಮಣ್ಯ ದೇವರ ದರ್ಶನ, ತಿರುಚಿಯಲ್ಲಿನ ಶ್ರೀರಂಗಮ್‌ ದೇವಸ್ಥಾನ, ತಂಜಾವೂರಿನ ಬೃಹದೀಶ್ವರ ದೇವಸ್ಥಾನ, ರಾಮೇಶ್ವರ, ಧನುಷ್‌ ಕೋಡಿ, ವಿಭೀಷಣ ದೇವಸ್ಥಾನ, ಮದುರೈ ಮೀನಾಕ್ಷಿ ಸುಂದರೇಶ್ವರ ದೇವರ ದರ್ಶನ, ಕನ್ಯಾಕುಮಾರಿ ವಿವೇಕಾನಂದ ರಾಕ್‌ ಮೇಮೋರಿಯಲ್‌ ದೇವಸ್ಥಾನ, ಗಾಂಧಿ ಮಂಟಪ, ತ್ರಿವೇಣಿ ಸಂಗಮ, ರುಚೀಂದ್ರಮ್‌ ದೇವಸ್ಥಾನ, ತಿರುವನಂತಪುರಂನ ಶೀÅ ಅನಂತಪದ್ಮನಾಭ ದೇವರ ದರ್ಶನ, ಅಮೃತಪುರಿ ಕಾಲ್ನಡಿಗೆ ಪಯಣದಲ್ಲಿ ಸಾಗಿ ಪೂರ್ಣ ನದಿಯಲ್ಲಿ ತೀರ್ಥಸ್ನಾನ, ಆದಿಗುರು ಶ್ರೀ ಶಂಕರಾಚಾರ್ಯರ ಜನ್ಮಸ್ಥಾನ, ಶ್ರೀ ಕೃಷ್ಣ ದೇವಸ್ಥಾನ ದರುಶನ, ಗುರುವಾಯೂರಿನ ಶೀÅ ದೇವರ ದರುಶನ ಸಹಿತ 7 ದಿನಗಳಲ್ಲಿ ಪುಣ್ಯಕ್ಷೇತ್ರಗಳ ಸಂದರ್ಶನಗಳನ್ನು ಪೂರೈಸಿರುತ್ತಾರೆ.

ಕಾಪು ಕೈಪುಂಜಾಲಿನಿಂದ ಹಿಡಿದು  ಮಲ್ಪೆ, ಕೊಡವೂರು ವರೆಗಿನ ಜನರಿರುವ ಈ ತಂಡದಲ್ಲಿ ವಯೋವೃದ್ಧರೂ, ಮಹಿಳೆಯರೂ, ಮಕ್ಕಳೂ  ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.