ಗ್ರಾಮಸ್ಥರಿಂದ ಚುನಾವಣ ಬಹಿಷ್ಕಾರ, ಪ್ರತಿಭಟನೆ


Team Udayavani, Apr 11, 2019, 6:30 AM IST

gramastarinda-chunanavan-bahishkara

ಹೆಬ್ರಿ: ನಾಡಾ³ಲು ಗ್ರಾಮದಲ್ಲಿ ಕಳೆದ 20 ವರ್ಷಗಳಿಂದ ನಡೆಯದ ರಸ್ತೆ ದುರಸ್ತಿ ಮತ್ತು ಇತರ ಮೂಲ ಸೌಕರ್ಯಗಳಿಲ್ಲದಿರುವ ಬಗ್ಗೆ ಗ್ರಾಮಸ್ಥರು ಆಕ್ರೋಶಗೊಂಡಿದ್ದು ಮೇಗದ್ದೆ, ಕೂಡ್ಲು, ಅಜೊjàಳ್ಳಿಯ ಸುಮಾರು 620ಕ್ಕೂ ಹೆಚ್ಚು ಮಂದಿ ಎ. 9ರಂದು ಪ್ರತಿಭಟನೆ ನಡೆಸುವ ಮೂಲಕ ಚುನಾವಣೆ ಬಹಿಷ್ಕಾರ ಮಾಡುವುದಾಗಿ ತಿಳಿಸಿದ್ದಾರೆ.

ನಮಗೆ ರಸ್ತೆ, ನೀರು, ತುರ್ತು ವೈದ್ಯಕೀಯ ಸೇವೆ, ದೂರವಾಣಿ ಸಂಪರ್ಕ, ಸರಕಾರಿ ಬಸ್‌ ಸೌಕರ್ಯಗಳು ಇಲ್ಲ. ಚುನಾವಣೆಗೂ ಮುನ್ನ ರಾಜಕಾರಣಿಗಳು ಭರವಸೆ ನೀಡಿ ಗೆದ್ದ ಬಳಿಕ ಇತ್ತ ಮುಖ ಮಾಡದೇ ಈ ಭಾಗವನ್ನು ಕಡೆಗಣಿಸಿದ್ದಾರೆ. ಸೀತಾನದಿ, ಕೂಡ್ಲು ಭಾಗದಲ್ಲಿ ಕಡಿಮೆ ಮತದಾರರು ಇರುವುದರಿಂದ ಈ ಭಾಗಕ್ಕೆ ಮಂಜೂರಾದ ಅನುದಾನವನ್ನು ಬೇರೆಡೆ ವರ್ಗಾಯಿಸಿ ಈ ಭಾಗದ ಜನತೆಗೆ ಅನ್ಯಾಯ ಎಸಗುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಡಿಸಿ ಕಚೇರಿ ಎದುರು ಪ್ರತಿಭಟನೆ ಎಚ್ಚರಿಕೆ
ಈ ಭಾಗದ ಮೂಲಸಮಸ್ಯೆಗಳ ಬಗ್ಗೆ ಹಲವು ಬಾರಿ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇದೇ ರೀತಿ ಮುಂದುವರಿದರೆ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್‌ ಪ್ರತಿಭಟನೆ ಮಾಡಲಾಗುವುದು ಎಂದು ನಾಗರಿಕ ಸೇವಾ ಸಮಿತಿಯ ಕಾರ್ಯದರ್ಶಿ ರಮೇಶ್‌ ಅವರು ಹೇಳಿದರು.

ಗ್ರಾಮಸ್ಥರಾದ ನಾರಾಯಣ ಭಟ್‌, ನವೀನ್‌ ಶೆಟ್ಟಿ, ಬಾಬು ಶೆಟ್ಟಿ, ಸುಜಾತಾ ಹೆಗ್ಡೆ, ಪ್ರಗತಿಪರ ನಾಗರಿಕ ಸೇವಾ ಸಮಿತಿಯ ಅಧ್ಯಕ್ಷ ಕೆರೆಬೆಟ್ಟು ಸಂಜೀವ ಶೆಟ್ಟಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜನಪ್ರತಿನಿಧಿಗಳ ಮೌನ
ಊರಿನ ಪ್ರಸಿದ್ಧ ಪ್ರವಾಸಿತಾಣವಾದ ಕೂಡ್ಲು ಜಲಪಾತದಲ್ಲಿ ವರ್ಷಕ್ಕೆ 10 ಲಕ್ಷ ರೂ. ಆದಾಯ ಬರುತ್ತದೆ. ಇದನ್ನು ನಮ್ಮೂರಿನ ಅಭಿವೃದ್ಧಿಗೆ ಬಳಸಿದರೆ ಸರಕಾರದ ಯಾವುದೇ ಅನುದಾನದ ಅಗತ್ಯವಿಲ್ಲ. ಈ ಬಗ್ಗೆ ಜನಪ್ರತಿನಿಧಿಗಳು ಕೂಡ ಮೌನವಾಗಿದ್ದಾರೆ ಎಂದು ಗುಲ್ಕಾಡು ಭಾಸ್ಕರ್‌ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.