ಚುನಾವಣಾ ನೀತಿ ಸಂಹಿತೆ: ಫ್ಲೆಕ್ಸ್‌,ಬ್ಯಾನರ್‌ ಉದ್ಯಮಕ್ಕೆ ಹೊಡೆತ


Team Udayavani, Apr 26, 2018, 6:20 AM IST

2504mle2.jpg

ಮಲ್ಪೆ: ಚುನಾವಣಾ ಆಯೋಗದ ನೀತಿ ಸಂಹಿತೆಯಿಂದಾಗಿ ಫ್ಲೆಕ್ಸ್‌ ಬ್ಯಾನರ್‌ ಉದ್ಯಮವನ್ನೇ ನಂಬಿ ಕೊಂಡು ಜೀವನ ಸಾಗಿಸುವ ಕುಟುಂಬ ಗಳು ಇದೀಗ ಸಂಕಷ್ಟಕ್ಕೆ ಒಳಗಾಗಿದೆ. ಚುನಾವಣೆ ಘೋಷಣೆಯಾದಂದಿನಿಂದ ಬ್ಯಾನರ್‌, ಮುದ್ರಣ ಉದ್ಯಮಕ್ಕೆ ಭಾರಿ ಹೊಡೆತ ಉಂಟಾಗಿದ್ದು ಸಂಬಂಧಪಟ್ಟ ಎಲ್ಲ ವಾಹಿವಾಟುಗಳು ಹಿನ್ನಡೆ ಕಂಡಿದೆ.

ಚುನಾವಣೆ ಘೋಷಣೆಯಾದ ಅನಂತರ ರಾಜಕೀಯೇತರ ಸಭೆ ಸಮಾರಂಭ, ದೇವಸ್ಥಾನ, ಭಜನಾ ಮಂದಿರಗಳ ಕಾರ್ಯಕ್ರಮ, ಇನ್ನಿತರ ಕಾರ್ಯಕ್ರಮಗಳು ಇದ್ದರೂ ಬ್ಯಾನರ್‌ ಅಳವಡಿಸುವುದಕ್ಕೂ ಕಟ್ಟು ನಿಟ್ಟಿನ ಕಾನೂನು ಕ್ರಮಗಳು ಇರುವುದರಿಂದಾಗಿ ರಾಜಕೀಯೇತರ ಕಾರ್ಯಕ್ರಮಗಳ ಬ್ಯಾನರ್‌ಗಳನ್ನು ಮುದ್ರಿಸುವಲ್ಲಿ ಬಹುತೇಕ ಸಂಘಟಕರು ಹಿಂದೇಟು ಹಾಕುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಎಲ್ಲದಕ್ಕೂ ಬ್ಯಾನರ್‌ ಅವಶ್ಯಕ ಎನ್ನುವಂತಾಗಿದೆ. ಸಭೆ ಸಮಾರಂಭ, ಜಾತ್ರೆ, ಉತ್ಸವ, ಸರಕಾರಿ ನಾಮ ಫಲಕಗಳು ಮಾತ್ರವಲ್ಲದ ಹುಟ್ಟುಹಬ್ಬ ಮತ್ತು ಸಾವಿಗೂ ಫ್ಲೆಕ್ಸ್‌ ಬ್ಯಾನರ್‌ಗಳನ್ನು ಹಾಕಲಾಗುತ್ತದೆ. ಹಾಗಾಗಿ ಪ್ಲೆಕ್ಸ್‌, ಬ್ಯಾನರ್‌ ಪ್ರಚಾರದ ಪ್ರಮುಖ ಅಂಗವಾಗಿದೆ. ಹೆಚ್ಚಾಗಿ ಎಪ್ರಿಲ್‌ ಮತ್ತು ಮೇ ತಿಂಗಳಲ್ಲಿ ದೇವಸ್ಥಾನ, ದೈವಸ್ಥಾನಗಳ, ಭಜನಾ ಮಂದಿರಗಳ ಉತ್ಸವಾದಿಗಳು ನಡೆ ಯುತ್ತಿರುವುದರಿಂದ ಈ ಅವಧಿಯಲ್ಲಿ ಬಿಡುವಿಲ್ಲದ ಕೆಲಸವಿರುತ್ತದೆ. ಈ ವೇಳೆಯಲ್ಲಿಯೇ ಚುನಾವಣೆ ನೀತಿ ಸಂಹಿತೆ ಹೇರಿದ್ದರಿಂದ ಬ್ಯಾನರ್‌ ವ್ಯವ ಹಾರವೇ ಸ್ಥಗಿತವಾಗಿದೆ.

ಒಂದಡೆ ಸರಕಾರದ ಇಲಾಖೆಗಳು ಬಡವರಿಗೆ ಮುದ್ರಣಯಂತ್ರ ಖರೀದಿ ಸಲು ಸಾಲಸೌಲಭ್ಯದ ವ್ಯವಸ್ಥೆಯನ್ನು ನೀಡುತ್ತದೆ. ಇನ್ನೊಂದಡೆ ಚುನಾವಣಾ ಆಯೋಗ ನಿಯಮವನ್ನು ಬಿಗಿಗೊಳಿಸಿ ಮುದ್ರಣ ಉದ್ಯಮದ ಕತ್ತು ಹಿಸುಕುತ್ತಿವೆ. ಹೀಗೆ ಆದರೆ ನಿರ್ವಹಣೆ, ಪಡಕೊಂಡ ಸಾಲವನ್ನು ಮರುಪಾವತಿಸುವುದಾದರೂ ಹೇಗೆ ಎನ್ನುತ್ತಾರೆ ಗಿರಿ ಕ್ರಿಯೇಶನಿನ ಮಾಲಕ ಗಿರೀಶ್‌ ಮೈಂದನ್‌.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.