ಉಡುಪಿ: 200ಕ್ಕೂ ಅಧಿಕ ವಿದ್ಯುತ್‌ ಕಂಬ ಧರಾಶಾಯಿ


Team Udayavani, Jun 14, 2019, 10:01 AM IST

RAin-kamba

ಉಡುಪಿ: ಎರಡು ದಿನಗಳಲ್ಲಿ ಗಾಳಿ – ಮಳೆಗೆ ಉಡುಪಿ ಜಿಲ್ಲೆಯಲ್ಲಿ 200ಕ್ಕೂ ಅಧಿಕ ವಿದ್ಯುತ್‌ ಕಂಬಗಳು, 10ಕ್ಕೂ ಅಧಿಕ ಟ್ರಾನ್ಸ್‌ಫಾರ್ಮರ್‌ಗಳು ಹಾನಿಗೊಳಗಾಗಿವೆ.

ಉಡುಪಿ-ಕಾರ್ಕಳ ತಾಲೂಕುಗಳನ್ನೊಳಗೊಂಡ ಉಡುಪಿ ಉಪ ವಿಭಾಗ ವ್ಯಾಪ್ತಿಯೊಂದರಲ್ಲೇ 150ಕ್ಕೂ ಅಧಿಕ ಕಂಬಗಳು ನೆಲಕ್ಕುರುಳಿವೆ. ಕುಂದಾಪುರ ಉವಿಭಾಗದಲ್ಲಿ 35 ಕಂಬಗಳು ಹಾನಿಗೀಡಾಗಿವೆ.

ಮಣಿಪಾಲ, ಪೆರ್ಡೂರಿನಲ್ಲಿ ವ್ಯಾಪಕ ಹಾನಿ
ಮಣಿಪಾಲ, ಪರ್ಕಳ, ಪೆರ್ಡೂರು ಮತ್ತು ಅಂಬಲಪಾಡಿ ಪ್ರದೇಶದಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ. ಬುಧವಾರ ರಾತ್ರಿ ಮಣಿಪಾಲ ಎಂಐಟಿ ಸಮೀಪ ಸಾಲು ಸಾಲಾಗಿ 7 ಕಂಬಗಳು ನೆಲಕ್ಕುರುಳಿವೆ. ಮಣಿಪಾಲ ಹೆದ್ದಾರಿ ಬದಿ 3 ಕಂಬಗಳು; ಪೆರ್ಡೂರು, ಹಿರಿಯಡಕ, ಕುದಿ ಪ್ರದೇಶದಲ್ಲಿ ಕಂಬಗಳು ನೆಲಕ್ಕುರುಳಿ ವಿದ್ಯುತ್‌ ವ್ಯತ್ಯಯ ಉಂಟಾಯಿತು.

ಅಲೆವೂರು, ಮಾರ್ಪಳ್ಳಿ, ಮಣಿಪುರ, ಅರ್ಬಿ, ಸರಳೇಬೆಟ್ಟು, ಪರ್ಕಳದಲ್ಲಿಯೂ ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದೆ. ಉಡುಪಿ ನಗರ ವ್ಯಾಪ್ತಿಯಲ್ಲಿ 2 ಕಂಬಗಳು ಹಾನಿಗೊಂಡಿವೆ. ಕುಂದಾಪುರ ಭಾಗದಲ್ಲಿ 1 ವಿದ್ಯುತ್‌ ಪರಿವರ್ತಕ ಧರಾಶಾಯಿಯಾಗಿದ್ದು, 6 ಪರಿವರ್ತಕಗಳಿಗೆ ಹಾನಿಯಾಗಿದೆ. ಪರ್ಕಳದಲ್ಲಿ ವಿದ್ಯುತ್‌ ಪರಿವರ್ತಕಕ್ಕೆ ಹಾನಿಯಾಗಿದ್ದು, ಮನೆಗಳ ವಿದ್ಯುತ್‌ ಉಪಕರಣಗಳು, ವಯರಿಂಗ್‌ ಸುಟ್ಟು ಹೋಗಿವೆ. ಪೆರ್ಡೂರು ಪೇಟೆಯಲ್ಲಿ ಗುರುವಾರ ಅಪರಾಹ್ನ ಮರ ಬಿದ್ದು 3 ಮನೆಗಳಿಗೆ ಹಾನಿಯಾಗಿದೆ. ಮಣಿಪಾಲ ಕೈಗಾರಿಕಾ ವಲಯದಲ್ಲಿ ಸಿಡಿಲಿನಿಂದ ವಿದ್ಯುತ್‌ ಪರಿವರ್ತಕ ಸ್ಫೋಟಗೊಂಡಿದೆ.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.