ವಿದ್ಯುತ್ ತಂತಿ ಸ್ಪರ್ಶ: ಪ್ರಗತಿಪರ ಕೃಷಿಕ ಸಾವು
Team Udayavani, Jan 26, 2020, 8:26 PM IST
ಕಾರ್ಕಳ: ಮಿಯ್ಯಾರು ಗ್ರಾಮದ ಪ್ರಗತಿಪರ ಕೃಷಿಕ, ದೇಹದಾಡ್ಯ ಪಟು ಲಕ್ಷ್ಮಣ ರಾವ್ (52) ತನ್ನ ಮನೆ ಸಮೀಪ ಕೃಷಿ ಕಾರ್ಯದಲ್ಲಿ ತೊಡಗಿಕೊಂಡಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಮೃಟಪಟ್ಟ ಘಟನೆ ಜ. 27 ರ ಮಧ್ಯಾಹ್ನ ನಡೆದಿದೆ.
ಎಲ್ಐಸಿ ಏಟೆಂಟರಾಗಿದ್ದ ಲಕ್ಷ್ಮಣ ರಾವ್ ಶ್ರೀ ಮನ್ನಾರ್ ದೇವಸ್ಥಾನದ ಮೊಕ್ತೇಸರರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ