ಪಡುಬಿದ್ರಿ : ಕೆಲಸ ಮಾಡುವ ವೇಳೆ ವಿದ್ಯುತ್ ಶಾಕ್ ; ಓರ್ವ ಕಾರ್ಮಿಕ ಸಾವು, ಇನ್ನೋರ್ವನಿಗೆ ಗಾಯ
Team Udayavani, Mar 23, 2022, 4:35 PM IST
ಪಡುಬಿದ್ರಿ : ಅಂಗಡಿಯಲ್ಲಿ ಕೆಲಸಮಾಡುತ್ತಿದ್ದ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ನಡೆದ ದುರಂತದಲ್ಲಿ ಓರ್ವ ಸವನ್ನಪ್ಪಿ ಇನ್ನೋರ್ವ ಗಾಯಗೊಂಡ ಘಟನೆ ಬುಧವಾರ ಪಡುಬಿದ್ರಿಯಲ್ಲಿ ನಡೆದಿದೆ.
ಕಂಚಿನಡ್ಕ ನಿವಾಸಿ ಬಶೀರ್ (45) ಸಾವನ್ನಪ್ಪಿದ ದುರ್ದೈವಿ,
ಪಡುಬಿದ್ರಿಯಲ್ಲಿರುವ ಗಿರಿ ಚಿಕನ್ ಸ್ಟಾಲ್ ನಲ್ಲಿ ಘಟನೆ ನಡೆದಿದ್ದು, ಮಧ್ಯಾಹ್ನ 2;30ರ ವೇಳೆಗೆ ಬಶೀರ್ ಅಂಗಡಿಯಲ್ಲಿ ಕೋಳಿ ಸ್ವಚ್ಛಗೊಳಿಸಲು ಕೋಳಿಯನ್ನು ಮೆಷಿನ್ ಒಳಗೆ ಹಾಕುವ ಸಂದರ್ಭ ವಿದ್ಯುತ್ ಆಘಾತಗೊಂಡಿದೆ, ಈ ವೇಳೆ ಕಾರ್ಮಿಕ ಬಶೀರ್ ಸಾವನ್ನಪ್ಪಿದ್ದಾನೆ. ಈ ವೇಳೆ ಗಾಯಗೊಂಡ ಇನ್ನೋರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಶೀರ್ ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಘಟನೆ ಕುರಿತು ಪಡುಬದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸ್ಥಳಕ್ಕೆ ಭೇಟಿಯಿತ್ತಿದ್ದಾರೆ.
ಇದನ್ನೂ ಓದಿ : ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಬಾಲಕನನ್ನು ಬೆತ್ತಲು ಮಾಡಿ ಥಳಿತ: ವಿಡಿಯೋ ವೈರಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ