ಡಿ.26 : ಉಡುಪಿ ವಿವಿಧೆಡೆ ವಿದ್ಯುತ್‌ ನಿಲುಗಡೆ


Team Udayavani, Dec 24, 2018, 2:20 AM IST

electricity-distribution-900.jpg

ಉಡುಪಿ: 110/33/11 ಕೆ.ವಿ ನಿಟ್ಟೂರು ವಿದ್ಯುತ್‌ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಪುತ್ತೂರು, ಫೀಡರ್‌ನಲ್ಲಿ ಐ.ಪಿ.ಡಿ.ಎಸ್‌. ಯೋಜನೆಯಡಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಪುತ್ತೂರು, ದೊಡ್ಡಣಗುಡ್ಡೆ, ಗುಂಡಿಬೈಲು, ಪೆರಂಪಳ್ಳಿ, ಅಂಬಾಗಿಲು, ನಯಂಪಳ್ಳಿ, ಕಕ್ಕುಂಜೆ, ಎಲ್‌.ವಿ.ಟಿ., ಮಣ್ಣೋಳಿಗುಜ್ಜಿ  ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿ.26 ರಂದು ಬೆಳಗ್ಗೆ 9.30ರಿಂದ ಸಂಜೆ 5ರವರೆಗೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

ಮಣಿಪಾಲ ಉಪ ವಿದ್ಯುತ್‌ ಕೇಂದ್ರ
110/33/11 ಕೆ.ವಿ. ಮಣಿಪಾಲ ಉಪ ವಿದ್ಯುತ್‌ ಕೇಂದ್ರದಿಂದ ಹೊರಡುವ 11 ಕೆ.ವಿ. ಉದ್ಯಾವರ -2, ಇಂಡಸ್ಟ್ರಿಯಲ್‌ ಏರಿಯಾ ಮತ್ತು ಭಂಡಾರಿ ಪವರ್‌ ಲೈನ್‌ ಫೀಡರ್‌ನಲ್ಲಿ  ಐ.ಪಿ.ಡಿ.ಎಸ್‌.  ಯೋಜನೆಯ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಂಚಿ, ಕುಕ್ಕಿಕಟ್ಟೆ, ಮಾರ್ಪಳ್ಳಿ, ಕೊರಂಗ್ರಪಾಡಿ, ಬೈಲೂರು, ಬೊಳೆj, ಉದ್ಯಾವರ, ಕಡೆಕಾರ್‌, ಕುತ್ಪಾಡಿ, ಸಂಪಿಗೆನಗರ, ಕಟಪಾಡಿ, ಮಟದಂಗಡಿ, ಅಂಕುದ್ರು, ಶಿವಳ್ಳಿ  ಇಂಡಸ್ಟ್ರಿಯಲ್‌ ಏರಿಯಾ, ಭಂಡಾರಿ ಪವರ್‌ಲೈನ್‌ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿ.26ರಂದು ಬೆಳಗ್ಗೆ  9ರಿಂದ  ಸಂಜೆ 5ರವರೆಗೆ ವಿದ್ಯುತ್‌ ಸರಬರಾಜಿನಲ್ಲಿ  ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ  ಪ್ರಕಟನೆ ತಿಳಿಸಿದೆ.

ಬ್ರಹ್ಮಾವರ, ನಿಟ್ಟೂರು ವಿದ್ಯುತ್‌ ಉಪ ಕೇಂದ್ರ
110 ಕೆ.ವಿ.  ಬ್ರಹ್ಮಾವರ ಮತ್ತು ನಿಟ್ಟೂರು ವಿದ್ಯುತ್‌ ಉಪಕೇಂದ್ರಗಳನ್ನು  ಜೋಡಿಸುವ ಸಲುವಾಗಿ ಹಾಲಿ ಇರುವ ದ್ವಿ ಪ್ರಸರಣ ಗೋಪುರಗಳಲ್ಲಿ  ನಿರ್ಮಿಸಿರುವ 110 ಕೆ.ವಿ.  ಮಣಿಪಾಲ-ಬ್ರಹ್ಮಾವರ-ನಿಟ್ಟೂರು ಏಕ ವಿದ್ಯುತ್‌ ಪ್ರಸರಣ ಮಾರ್ಗದಲ್ಲಿ ಎರಡನೇ ವಿದ್ಯುತ್‌ ಪ್ರಸರಣ ಮಾರ್ಗ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ 110/11ಕೆ.ವಿ. ಬ್ರಹ್ಮಾವರ ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಎಲ್ಲಾ11 ಕೆ.ವಿ. ಫೀಡರ್‌ನಲ್ಲಿ  ಹೈರಾಬೆಟ್ಟು, ಜಾತಬೆಟ್ಟು, ಉಗ್ಗೇಲ್‌ಬೆಟ್ಟು, ಲಕ್ಷ್ಮೀನಗರ, ಅಮ್ಮುಂಜೆ, ಕೊಳಲಗಿರಿ, ತೆಂಕಬೆಟ್ಟು, ಸಾಲ್ಮರ, ಕೆ.ಜಿ.ರೋಡ್‌, ಭದ್ರಗಿರಿ, ಕಲ್ಯಾಣಪುರ, ಕೋಟೆ ರೋಡ್‌, ನೇಜಾರು, ಬಾಳುRದ್ರು, ಉಪ್ಪಿನಕೋಟೆ, ಸೂಲ್ಕುದ್ರು. ಬಿ.ಸಿ.ರೋಡ್‌, ಪಡುಬೈಕಾಡಿ, ಕೃಷ್ಣಮಿಲ್ಕ್, ಸುಪ್ರೀಂ ಫೀಡ್ಸ್‌, ದೇವಸ್ಥಾನಬೆಟ್ಟು, ಹಾರಾಡಿ, ಹೊನ್ನಾಳ, ಕುಕ್ಕುಡೆ, ಗಾಂಧಿನಗರ, ಸಾಲಿಕೇರಿ, ಬಿರ್ತಿ, ಮಟಪಾಡಿ, ಅಗ್ರಹಾರ, ಕೊಳಂಬೆ, ಹಂದಾಡಿ, ಬೇಳೂರುಜೆಡ್ಡು, ಬ್ರಹ್ಮಾವರ, ರಥಬೀದಿ, ಕುಮ್ರಗೋಡು, ಚಾಂತಾರು, ವಾರಂಬಳ್ಳಿ, ಲೂವಿಸ್‌ ನ್ಯಾಚುರಲ್‌ ಫ‌ುಡ್ಸ್‌, ಬಾಳಿಗ, ರುಡ್‌ಸೆಟ್‌, ಬೈಕಾಡಿ, ಹೇರೂರು, ಪರಾರಿ, ಕೀಳಂಜೆ, ಮುಗ್ಗೇರಿ, ಹಾವಂಜೆ, ಬಾಣÕಬೆಟ್ಟು, ಬೆಳಾ¾ರು, ಬ್ರಹ್ಮಾವರ  ಪಟ್ಟಣ, ಹೆಗ್ಗುಂಜೆ, ಪೇತ್ರಿ, ಕೊಕ್ಕರ್ಣೆ, ನೀಲಾವರ, ಹೇರೂರು, ನಂದಿಗುಡ್ಡೆ, ಕುಂಜಾಲು, ಆರೂರು, ಮುಂಡ್ಕಿನಜಡ್ಡು, ಚೇರ್ಕಾಡಿ, ಕನ್ನಾರು, ಮಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿ. 26 ರಂದು ಬೆಳಗ್ಗೆ 8.30ರಿಂದ ಸಂಜೆ 4ರ ವರೆಗೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.  

ಮಧುವನ ವಿದ್ಯುತ್‌ ಉಪ ಕೇಂದ್ರ
110/11 ಕೆ.ವಿ. ಮಧುವನ ವಿದ್ಯುತ್‌ ಉಪಕೇಂದ್ರದಿಂದ ಹೊರಡುವ 11ಕೆ.ವಿ ಆನೆಗುಡ್ಡೆ, ಮಣೂರು ಮತ್ತು ಸಾಸ್ತಾನ ಫೀಡರುಗಳ ಕೋಟ ಶಾಖಾ ವ್ಯಾಪ್ತಿಯಲ್ಲಿ 11 ಕೆ.ವಿ. ಮಣೂರು ಫೀಡರ್‌ನ ವಾಹಕ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಉಳೂ¤ರು, ಕೆದೂರು, ಬೇಳೂರು, ಪಾರಂಪಳ್ಳಿ, ಕಾವಡಿ, ಕೋಟ, ವಡ್ಡರ್ಸೆ, ಗಿಳಿಯಾರು, ಬನ್ನಾಡಿ, ಮಣೂರು, ಕೋಟತಟ್ಟು, ಸಾಲಿಗ್ರಾಮ ಟಿ.ಎಂ.ಸಿ., ಕಾರ್ಕಡ, ಚಿತ್ರಪಾಡಿ, ಪಾಂಡೇಶ್ವರ, ಐರೋಡಿ, ಕೋಡಿ ಮತ್ತು ಗುಂಡ್ಮಿ ಗ್ರಾಮಗಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿ.26ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ವಿದ್ಯುತ್‌ ಸರಬರಾಜಿನಲ್ಲಿ  ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.