ಉಡುಪಿ ಜಿಲ್ಲೆ : ವಿವಿಧೆಡೆ ವಿದ್ಯುತ್‌ ನಿಲುಗಡೆ


Team Udayavani, Nov 29, 2018, 1:55 AM IST

electricity-distribution-900.jpg

ಉಡುಪಿ: ನಿರ್ವಹಣೆ ಮತ್ತು ದುರಸ್ತಿ ಹಿನ್ನೆಲೆಯಲ್ಲಿ ನ.30ರಂದು ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್‌ ಸರಬರಾಜು ನಿಲುಗಡೆಯಾಗಲಿದೆ.

ನಿಟ್ಟೂರು: 110/33/11 ಕೆ.ವಿ. ನಿಟ್ಟೂರು ವಿದ್ಯುತ್‌ ಉಪಕೇಂದ್ರದಿಂದ ಹೊರಡುವ 11 ಕೆ.ವಿ.  ಮಲ್ಪೆ ಮತ್ತು ಪುತ್ತೂರು ಫೀಡರ್‌ಗಳಲ್ಲಿ ಐ.ಪಿ.ಡಿ.ಎಸ್‌. ಕಾಮಗಾರಿಯ 11 ಕೆ.ವಿ. ಮಾರ್ಗದ ಕೊಯೋಟೋ ವಾಹಕ ಬದಲಾವಣೆ ಮತ್ತು ಎಲ್‌.ಟಿ. ವಾಹಕ ಬದಲಾವಣೆ ಕಾಮಗಾರಿ ನಡೆಯಲಿರುವುದರಿಂದ ಮಲ್ಪೆ, ಕೊಳ, ತೊಟ್ಟಂ, ಬಡಾನಿಡಿಯೂರು, ಉದ್ದಿನಹಿತ್ಲು, ಬೈಲಕೆರೆ, ಮಲ್ಪೆ ಬೀಚ್‌, ವಡಭಾಂಡೇಶ್ವರ, ಪುತ್ತೂರು, ದೊಡ್ಡಣಗುಡ್ಡೆ, ಗುಂಡಿಬೈಲು, ಪೆರಂಪಳ್ಳಿ, ಅಂಬಾಗಿಲು, ನಯಂಪಳ್ಳಿ, ಕಕ್ಕುಂಜೆ, ಎಲ್‌.ಟಿ., ಮಣ್ಣೋಳಿಗುಜ್ಜೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30ರಿಂದ ಸಂಜೆ 5ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ.

ಕುಂಜಿಬೆಟ್ಟು: 33/11 ಕೆ.ವಿ. ಕುಂಜಿಬೆಟ್ಟು ವಿದ್ಯುತ್‌ ಉಪಕೇಂದ್ರದಿಂದ ಹೊರಡುವ 11 ಕೆ.ವಿ. ಉದ್ಯಾವರ-1 ಮತ್ತು ಚಿಟ್ಪಾಡಿ ಫೀಡರ್‌ನಲ್ಲಿ ಐ.ಪಿ.ಡಿ.ಎಸ್‌. ಯೋಜನೆಯ ಕಾಮಗಾರಿ, ಟ್ರೀ ಕಟ್ಟಿಂಗ್‌, ಜಿ.ಓ.ಎಸ್‌. ಕಾಮಗಾರಿ ಹಮ್ಮಿಕೊಂಡಿರುವುದರಿಂದ ಎಸ್‌.ಡಿ.ಎಂ., ಪಿತ್ರೋಡಿ, ಸಂಪಿಗೆ ನಗರ, ಡಯಾನ, ಇಂದಿರಾ ನಗರ, ಹನುಮಾನ್‌ ಗ್ಯಾರೇಜ್‌, ಕುಕ್ಕಿಕಟ್ಟೆ, ಚಿಟ್ಪಾಡಿ, ಭಾಗ್ಯಮಂದಿರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30ರಿಂದ ಸಂಜೆ 5ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ.

ಕೋಟ: 10/11 ಕೆ.ವಿ. ಮಧುವನ  ವಿದ್ಯುತ್‌ ಉಪಕೇಂದ್ರದಿಂದ ಹೊರಡುವ 11 ಕೆ .ವಿ. ಆನೆಗುಡ್ಡೆ, ಮಣೂರು, ಸಾಸ್ತಾನ ಫೀಡರ್‌ಗಳ ಕೋಟ ಶಾಖಾ ವ್ಯಾಪ್ತಿಯಲ್ಲಿ 11 ಕೆ.ವಿ. ಮಣೂರು ಮತ್ತು ಸಾಸ್ತಾನ ಫೀಡರ್‌ಗಳ ಕೋಟ ಶಾಖಾ ವ್ಯಾಪ್ತಿಯಲ್ಲಿ 11 ಕೆ.ವಿ. ಮಣೂರು ಫೀಡರಿನ ವಾಹಕ ಬದಲಾವಣೆ ಕಾಮಗಾರಿ ನಡೆಯಲಿದೆ. ಇದರಿಂದ ಉಳ್ತೂರು, ಕೆದೂರು, ಬೇಳೂರು, ಪಾರಂಪಳ್ಳಿ, ಕಾವಡಿ, ಕೋಟ, ವಡ್ಡರ್ಸೆ, ಗಿಳಿಯಾರು, ಬನ್ನಾಡಿ, ಮಣೂರು, ಕೋಟತಟ್ಟು, ಸಾಲಿಗ್ರಾಮ, ಟಿ.ಎಂ.ಸಿ. ಕಾರ್ಕಡ, ಚಿತ್ರಪಾಡಿ, ಪಾಂಡೇಶ್ವರ, ಐರೋಡಿ, ಕೋಡಿ, ಗುಂಡ್ಮಿ ಗ್ರಾಮಗಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30ರಿಂದ ಸಂಜೆ 5ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.