ಮಣಿಪಾಲ ಆಸ್ಪತ್ರೆಯಲ್ಲಿ ಕಾರ್ಡಿಯಾಕ್‌ ಎಲೆಕ್ಟ್ರೊ ಫಿಸಿಯಾಲಜಿ ಸೌಲಭ್ಯ


Team Udayavani, Jun 29, 2017, 3:15 AM IST

Manipal-Hospital-28-6.jpg

ಉಡುಪಿ: ಮಣಿಪಾಲ ಆಸ್ಪತ್ರೆಯಲ್ಲಿ ಕಾರ್ಡಿಯಾಕ್‌ ಎಲೆಕ್ಟ್ರೊಫಿಸಿಯಾಲಜಿ ಸೌಲಭ್ಯ, ಪೇಸ್‌ ಮೇಕರ್‌ ಮತ್ತು ಆರಿತ್ಮಿಯಾ ಚಿಕಿತ್ಸಾಲಯ ಆರಂಭಗೊಂಡಿದೆ. ಸಿನ್ಕೊಪ್‌ ಮತ್ತು ತಲೆಸಿಡಿತದಿಂದ ಬಳಲುತ್ತಿರುವ ರೋಗಿಗಳು ಈ ಚಿಕಿತ್ಸಾಲಯದ ಸೌಲಭ್ಯವನ್ನು ಪಡೆಯಬಹುದಾಗಿದೆ. ಇದಕ್ಕಾಗಿ ಪೂರ್ಣಾವಧಿ ಕಾರ್ಡಿಯಾಕ್‌ ಎಲೆಕ್ಟ್ರೊಫಿಸಿಯಾಲಜಿ ಸಲಹೆಗಾರ ಡಾ| ಮುಕುಂದ ಪ್ರಭು ನೇಮಕಗೊಂಡಿದ್ದಾರೆ. ಕಾರ್ಡಿಯಾಕ್‌ ಎಲೆಕ್ಟ್ರೊ ಫಿಸಿಯಾಲಜಿ ಪ್ರೋಗ್ರಾಂ ಒಂದು ಸಮಗ್ರ ಘಟಕವಾಗಿದ್ದು, ಯಾವುದೇ ಸಂಕೀರ್ಣ ಸಮಸ್ಯೆಯನ್ನು ಪರಿಹರಿಸಲು ಸಮಗ್ರ ತಂತ್ರಜ್ಞಾನವನ್ನು ಹೊಂದಿದೆ. ರೋಗಿಗಳಿಗೆ ಚಿಕಿತ್ಸೆ ನೀಡುವ ಕರ್ನಾಟಕದ ಅಗ್ರ ಐದು ಕೇಂದ್ರಗಳಲ್ಲಿ ಒಂದಾದ ಕಸ್ತೂರ್ಬಾ ಆಸ್ಪತ್ರೆಯ ಹೃದ್ರೋಗ ವಿಭಾಗವು ಈಗ ಈ ಸೌಲಭ್ಯವನ್ನು ಹೊಂದಿದೆ ಎಂದು ವೈದ್ಯಕೀಯ ಅಧೀಕ್ಷಕ ಡಾ| ಕ| ಎಂ. ದಯಾನಂದ ತಿಳಿಸಿದ್ದಾರೆ.

ಡಾ| ಪ್ರಭು ಅವರು ತಿರುವನಂತಪುರದ ಶ್ರೀಚಿತ್ರ ತಿರುನಾಳ್‌ ಸಂಸ್ಥೆಯಲ್ಲಿ ಉನ್ನತ ಅಧ್ಯಯನ ಮಾಡಿ ಬೆಂಗಳೂರಿನ ಜಯದೇವ ಆಸ್ಪತ್ರೆ, ಕೊಚ್ಚಿಯ ಅಮೃತಾ ಸಂಸ್ಥೆಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಕಾರ್ಡಿಯಾಕ್‌ ಎಲೆಕ್ಟ್ರೊಫಿಸಿಯಾಲಜಿ (ಇಪಿ) ಹೃದಯದ ಲಯದಲ್ಲಿ ತೊಂದರೆಗಳು, ಸಿಂಕೊಪ್‌, ಬಡಿತಗಳು, ಹೃದಯಾಘಾತ ಮತ್ತು ಹಠಾತ್‌ ಹೃದಯದ ಸ್ತಂಭನವಾಗಿ ಮರಣದ ಅಪಾಯದ ಬಗ್ಗೆ ವ್ಯವಹರಿಸುವ ಹೃದಯ ವಿಜ್ಞಾನದ ವಿಶೇಷ ವಿಭಾಗವಾಗಿದೆ. ಹೃದಯಕ್ಕೆ ಸಂಬಂಧಿಸಿದ ತೊಂದರೆಗಳನ್ನು ಅತ್ಯಾಧುನಿಕ ಚಿಕಿತ್ಸೆಯಿಂದ ಪರಿಹರಿಸುವ ತಂತ್ರಜ್ಞಾನ ಇದಾಗಿದೆ.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.