ಎಣ್ಣೆಹೊಳೆ: ರಸ್ತೆ ವಿಸ್ತರಣೆ ಕಾಮಗಾರಿ ಆರಂಭ
Team Udayavani, Feb 20, 2019, 1:00 AM IST
ಅಜೆಕಾರು: ಹಿರ್ಗಾನ ಗ್ರಾ.ಪಂ. ಹಾಗೂ ಮರ್ಣೆ ಗ್ರಾ.ಪಂ.ವ್ಯಾಪ್ತಿಯ ತೀವ್ರ ಅಪಾಯಕಾರಿ ರಸ್ತೆ ತಿರುವನ್ನು ಸರಿಗೊಳಿಸಿ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿ ಪ್ರಾರಂಭಗೊಂಡಿದೆ.
ಹಲವಾರು ವರ್ಷಗಳಿಂದ ನಿರಂತರವಾಗಿ ಅಪಘಾತ ನಡೆಯುತ್ತಿದ್ದ ಎಣ್ಣೆಹೊಳೆ ನೆಲ್ಲಿಕಟ್ಟೆ ತಿರುವು ಹಾಗೂ ಎಣ್ಣೆಹೊಳೆ ಪಡ್ಡೆಲ್ಮಾರ್ ತಿರುವುಗಳಲ್ಲಿ ರಸ್ತೆ ಯನ್ನು ಅಗಲೀಕರಣಗೊಳಿಸಿ ಅಭಿವೃದ್ಧಿª ಗೊಳಿಸಲಾಗುತ್ತಿದೆ. ಎರಡೂ ಅಪಾಯಕಾರಿ ತಿರುವುಗಳನ್ನು ಅಭಿವೃದ್ಧಿಪಡಿಸಿ ನಿರಂತರ ನಡೆಯುವ ಅಪಘಾತ ತಡೆಯುವಂತೆ ಶಾಸಕ ಸುನಿಲ್ ಕುಮಾರ್ರವರಿಗೆ ಸ್ಥಳೀಯ ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರು ಮನವಿ ಮಾಡಿದ್ದರು.
ಮನವಿಗೆ ಸ್ಪಂದಿಸಿದ ಶಾಸಕರು ಎರಡೂ ತಿರುವುಗಳಿಗೆ ತಲಾ 1.75 ಕೋಟಿ ರೂ. ಅನುದಾನ ಒದಗಿಸಿದ್ದು ಇದೀಗ ತಿರುವನ್ನು ಸರಿಗೊಳಿಸಿ ರಸ್ತೆ ಅಭಿವದ್ಧಿಯ ಕಾಮಗಾರಿ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ
Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್ಪಾರ್ಕ್ ಸುರಕ್ಷಿತ
Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ
Udupi; ಬ್ಯಾಂಕ್ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ
Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್ ಆಗುವ ಭೀತಿ
MUST WATCH
ಹೊಸ ಸೇರ್ಪಡೆ
The Safest Online Gaming Sites: Shielding Your Gaming Experience
ವಿಕ್ರಮ್ ಪುತ್ರನ ಜೊತೆ ಮಾರಿ ಸೆಲ್ವರಾಜ್ ಸಿನಿಮಾ: ʼಬೈಸನ್ʼ ಫಸ್ಟ್ ಲುಕ್ ಔಟ್
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO
Casino Financial Institution Repayment Methods: A Comprehensive Guide