ಬರಿದಾದ ಬಾವಿಗಳು, ನೀರಿಗಾಗಿ ಬವಣೆ
Team Udayavani, Apr 9, 2019, 6:30 AM IST
ಕೊಲ್ಲೂರು: ವಂಡ್ಸೆ ಗ್ರಾ.ಪಂ. ವ್ಯಾಪ್ತಿಯ ಬಹುತೇಕ ಕಡೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಬರಿದಾಗುತ್ತಿರುವ ಬಾವಿ ನೀರಿನಿಂದ ವಿಚಲಿತರಾದ ಇಲ್ಲಿನ ನಿವಾಸಿಗಳು ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗಿದೆ.
ಸಾಮಾನ್ಯವಾಗಿ ಎಪ್ರಿಲ್ ಕೊನೆಯ ವಾರ ಹಾಗೂ ಮೇ ತಿಂಗಳಿನಲ್ಲಿ ನೀರಿಗಾಗಿ ಪರಿತಪಿಸುವ ಪರಿಸ್ಥಿತಿ ಇರುತ್ತಿತ್ತು. ಆದರೆ ಈ ಬಾರಿ ಮಾರ್ಚ್ ತಿಂಗಳ ಕೊನೆಯ ವಾರದಿಂದಲೇ ನೀರಿನ ûಾಮ ಕಂಡು ಬಂದಿರುವುದು ಗ್ರಾ.ಪಂ.ಗೆ ನುಂಗಲಾರದ ತುತ್ತಾಗಿದೆ.
ಹೊಳೆ ನೀರು ನಿರುಪಯೋಗಿ
ಸನಿಹದಲ್ಲೇ ಹೊಳೆಯಿದ್ದರೂ ಉಪ್ಪು ನೀರಾಗಿರುವ ಕಾರಣ ಬಳಕೆಗೆ ನಿರುಪಯೋಗಿಯಾಗಿದೆ. ಆಸುಪಾಸಿನ ಆತ್ರಾಡಿ, ಅಡಿಕೆ ಕೊಡ್ಲು, ಕಲ್ಮಾಡಿ, ಬಳಗೇರಿ, ಹರವರಿ, ಅಬ್ಬಿ, ಮೂಕಾಂಬಿಕಾ ಜನತಾ ಕಾಲನಿ ಹಾಗೂ ವಂಡ್ಸೆ ಪೇಟೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ.
ನೀರು ಪೂರೈಕೆ
ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ವಂಡ್ಸೆ ಪರಿಸರದ ಜನತೆಗೆ ಎ. 2ನೇ ವಾರದಿಂದ ಮಾಡಲಾಗುವುದು.
-ರೂಪಾ ಗೋಪಿ, ಪಿಡಿಒ ವಂಡ್ಸೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!