ಖ್ಯಾತ ಜ್ಯೋತಿಷ್ಯ ತಜ್ಞ, ಉದಯವಾಣಿ ಅಂಕಣಕಾರ ಎನ್.ಎಸ್ ಭಟ್ ಇನ್ನಿಲ್ಲ
Team Udayavani, Jun 13, 2021, 12:59 PM IST
ಮಣಿಪಾಲ: ಜ್ಯೋತಿಷ್ಯ ಶಾಸ್ತ್ರ ತಜ್ಞ, ಉದಯವಾಣಿ-ತರಂಗ ಪತ್ರಿಕೆಗಳ ದಿನಭವಿಷ್ಯ- ವಾರಭವಿಷ್ಯ ಅಂಕಣಕಾರ ಎನ್.ಎಸ್.ಭಟ್ ಅವರು ಶನಿವಾರ ರಾತ್ರಿ ನಿಧನ ಹೊಂದಿದರು.
77 ವರ್ಷ ಪ್ರಾಯದ ಎನ್.ಎಸ್.ಭಟ್ ಅವರು ವಯೋಸಹಜ ಅನಾರೋಗ್ಯದ ಕಾರಣದಿಂದ ಶನಿವಾರ ರಾತ್ರಿ ಅಸುನೀಗಿದರು.
ಇದನ್ನೂ ಓದಿ:ದೇಶದಲ್ಲಿ 80,834 ಹೊಸ ಕೋವಿಡ್ ಪ್ರಕರಣಗಳು ಪತ್ತೆ: ಇಳಿಕೆಯಾಗುತ್ತಿದೆ ಸಕ್ರಿಯ ಪ್ರಕರಣಗಳು
ಎನ್.ಎಸ್.ಭಟ್ ಅವರು ಅಂಕಣಕಾರರಾಗಿ, ರೇಖಾಚಿತ್ರ/ವರ್ಣಚಿತ್ರ ಕಲಾವಿದರಾಗಿ ಪ್ರಸಿದ್ದರಾದವರು. ಕುಂದಾಪುರ ಮೂಲದ ಅರ್ಚಕ ಕುಟುಂಬದ ಸದಸ್ಯರಾದ ಎನ್.ಎಸ್.ಭಟ್ ಅವರು, ಮುಂಬೈನ ಜೆ.ಜೆ.ಸ್ಕೂಲ್ ಆಫ್ ಆರ್ಟ್ಸ್ ಸಂಸ್ಥೆಯಲ್ಲಿ ಪದವಿ ಪಡೆದಿದ್ದರು. ಮುಂಬೈನಲ್ಲಿ ಹಲವು ವರ್ಷಗಳ ಕಾಲ ಚಿತ್ರ ಕಲಾವಿದರಾಗಿ ದುಡಿದಿದ್ದರು.
ಜ್ಯೋತಿಷ್ಯ ಶಾಸ್ತ್ರದಲ್ಲಿ ಪ್ರಾವಿಣ್ಯತೆ ಪಡೆದಿದ್ದ ಅವರು ಕಳೆದ ಹಲವು ದಶಕಗಳಿಂದ ಉದಯವಾಣಿ ದಿನಪತ್ರಿಕೆ, ತರಂಗ ವಾರಪತ್ರಿಕೆ, ಯುಗಾದಿ- ದೀಪಾವಳಿ ವಿಶೇಷಾಂಕಗಳಿಗೆ ದಿನ ಭವಿಷ್ಯ, ವಾರಭವಿಷ್ಯ, ವರ್ಷ ಭವಿಷ್ಯ ಅಂಕಣಕಾರರಾಗಿ ಜನಪ್ರೀಯತೆ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ