‘ರೈತರು ಸವಲತ್ತುಗಳನ್ನು ಸದುಪಯೋಗಿಸಿ’


Team Udayavani, Jul 28, 2019, 5:50 AM IST

savalattu

ಉಡುಪಿ: ರೈತರು ತೋಟಗಾರಿಕೆ ಇಲಾಖೆಯಲ್ಲಿ ಸಿಗುವ ಸವಲತ್ತುಗಳನ್ನು ಉಪ ಯೋಗಿಸಿಕೊಳ್ಳಬೇಕು. ಸಹಕಾರ ಸಂಘಗಳಲ್ಲಿ ಸಿಗುವ ಬಡ್ಡಿರಹಿತ ಸಾಲಗಳ ಪ್ರಯೋಜನವನ್ನು ಪಡೆಯುವಂತೆ ಪ್ರಗತಿಪರ ಕೃಷಿಕ ಕುದಿ ಶ್ರೀನಿವಾಸ ಭಟ್ ಹೇಳಿದರು.

ಜಿಲ್ಲಾ ಕೃಷಿಕ ಸಂಘದ ಆಶ್ರಯದಲ್ಲಿ ಉಡುಪಿ ರೆಸಿಡೆನ್ಸಿ ಸಭಾಂಗಣದಲ್ಲಿ ಶನಿವಾರ ನಡೆದ ‘ಕೃಷಿ ಮಾಹಿತಿ ಶಿಬಿರ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಿಸಾನ್‌ ಸಮ್ಮಾನ್‌ ಯೋಜನೆಯನ್ನು ಎಲ್ಲ ರೈತರು ನೋಂದಾಯಿಸಿಕೊಳ್ಳುವಂತೆ ಕರೆ ನೀಡಿದ ಅವರು, ಮುಂದಿನ ದಿನಗಳಲ್ಲಿ ಇದರಿಂದ ಬಹಳಷ್ಟು ಅನುಕೂಲ ಆಗಲಿದೆ ಎಂದರು.

ಸವಲತ್ತುಗಳನ್ನು ಉಪಯೋಗಿಸಿ

ಈ ಬಾರಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ರೈತರು ಸುಲಭ ಸಹಜ ಕೃಷಿಗಳಾದ ಮಾವು, ತೆಂಗು, ಅಡಿಕೆ ಬೆಳೆಗಳತ್ತ ಮನಸ್ಸು ಮಾಡಬೇಕು. ಕೃಷಿ ಇಲಾಖೆಯಲ್ಲಿ ಲಭ್ಯವಿರುವ ಸವಲತ್ತುಗಳನ್ನು ಉಪಯೋಗಿಸಿಕೊಳ್ಳಬೇಕು ಎಂದರು.

ಜಲಜಾಗೃತಿ ಅಗತ್ಯ

ಪ್ರತೀ ಮನೆಯಲ್ಲೂ ಕೊಳವೆಬಾವಿಗೆ ನೀರಿಂಗಿ ಸುವ ಕೆಲಸ ಆಗಬೇಕು. ಈ ರೀತಿಯ ಸರಳ ವಿಧಾನಗಳನ್ನು ಅನುಸರಿಸುವುದರಿಂದ ನೀರಿನ ಬವಣೆ ನಿವಾರಣೆಯಾಗಲಿದೆ. ಜಲಜಾಗೃತಿ ಮಾಡುವುದ ರಿಂದ ಕೃಷಿ ಕ್ಷೇತ್ರವೂ ಅಭಿವೃದ್ಧಿಯಾಗಲಿದೆ. ಸರಕಾರಿ ಯೋಜನೆಗಳನ್ನು ಬಳಸುವಲ್ಲಿ ಹಿಂದೇಟು ಹಾಕುತ್ತಿರು ವುದು ಕೂಡ ನಾವು ಕೃಷಿ ಚಟುವಟಿಕೆಯಲ್ಲಿ ಹಿಂದುಳಿಯಲು ಕಾರಣ ಎಂದರು.

ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿ

ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ಮಾತನಾಡಿ, ಕೃಷಿಕ ಸಂಘದ ಮೂಲಕ ಜಿಲ್ಲೆಯ ರೈತರಿಗೆ ಮಾಹಿತಿ ನೀಡುವ ಕೆಲಸ ಆಗುತ್ತಿದೆ. ರೈತರು ಶೇ.100ರಷ್ಟು ವೈಜ್ಞಾನಿಕ ಕೃಷಿ ಪದ್ದತಿಯನ್ನು ಅಳವಡಿಸಿಕೊಳ್ಳಬೇಕು. ಹೊಸ ಕೃಷಿ ಪದ್ಧತಿಗಳತ್ತ ಮನಸ್ಸು ಮಾಡಬೇಕು. ಕೃಷಿಯ ಬಗ್ಗೆ ಪ್ರತೀ ಗ್ರಾಮ ಮಟ್ಟದಲ್ಲಿ ಸಭೆಗಳನ್ನು ಆಯೋಜಿಸುವ ಮೂಲಕ ರೈತರಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟಕ್ಕೆ ಅತೀ ಹೆಚ್ಚು ಪ್ರಾಮುಖ್ಯತೆ ಇದ್ದು, ರೈತರಿಗೆ ಸಮಯಪ್ರಜ್ಞೆ ಅತೀ ಅಗತ್ಯ. ಒಗ್ಗಟ್ಟಿನಿಂದ ಹೋರಾಡುವ ಮೂಲಕ ರೈತರು ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯವಿದೆ ಎಂದರು.
ಬೆಳೆ ವಿಮೆ ಮಾಡಿಕೊಳ್ಳಿ

ತೋಟಗಾರಿಕೆ ಇಲಾಖೆಯ ಅಧಿಕಾರಿ ದೀಪಾ ಮಾತನಾಡಿ, ರೈತರು ಬೆಳೆದ ಬೆಳೆಗಳಿಗೆ ಕಡ್ಡಾಯವಾಗಿ ಬೆಳೆ ವಿಮೆ ಮಾಡಿಕೊಳ್ಳಬೇಕು. ಮಳೆಬರುವಂತಹ ಸಮಯದಲ್ಲಿ ನೀರಿಂಗಿಸುವ ಕೆಲಸ ಮಾಡಿದರೆ ಬೇಸಗೆಯಲ್ಲಿ ಉದ್ಭವಿಸುವ ನೀರಿನ ಸಮಸ್ಯೆಯನ್ನು ತಡೆಗಟ್ಟಬಹುದು. ರೈತರಿಗೆ ಕೃಷಿಗೆ ಸಂಬಂಧಿಸಿದ ಮಾಹಿತಿ ಬೇಕಿದ್ದಲ್ಲಿ ಯಾವತ್ತೂ ಕೂಡ ಇಲಾಖೆ ನೀಡಲು ಸಿದ್ಧವಿದೆ. ತರಬೇತಿಗಳನ್ನು ನೀಡುವ ಕೆಲಸವನ್ನೂ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.