ಫೆ.10: ಹಿಂದೂ ರಾಷ್ಟ್ರ ಜಾಗೃತಿ ಸಭೆ
Team Udayavani, Jan 17, 2019, 12:50 AM IST
ಉಡುಪಿ: ಹಿಂದೂ ಜನಜಾಗೃತಿ ಸಮಿತಿಯಿಂದ ಉಡುಪಿ ಜಿÇÉೆಯಾದ್ಯಂತ ಈಗಾಗಲೇ ಪುತ್ತೂರು ಅಂಬಾಗಿಲು, ನೇರಳಕಟ್ಟೆ, ಕೆರಾಡಿ, ಪರ್ಕಳದಲ್ಲಿ ಧರ್ಮ ಜಾಗೃತಿ ಸಭೆಗಳು ನಡೆದಿದ್ದು, ಉಡುಪಿಯಲ್ಲಿ ಫೆ.10ರಂದು ಹಿಂದೂ ರಾಷ್ಟ್ರ ಜಾಗೃತಿ ಸಭೆಯನ್ನು ನಡೆಸುವ ಕುರಿತು ಜ. 15 ರಂದು ಉಡುಪಿ ರಥಬೀದಿಯ ಪುತ್ತಿಗೆ ಮಠದಲ್ಲಿ ಪೂರ್ವಭಾವಿ ಸಭೆ ಜರಗಿತು.
ಸಭೆಯಲ್ಲಿ ಭಾಗವಹಿಸಿದ ಸಮಿತಿಯ ವಿಜಯ ಕುಮಾರ ಅವರು ಮಾತನಾಡಿ, ಹಿಂದೂ ಧರ್ಮದ ಮೇಲಾಗುವ ಆಘಾತಗಳನ್ನು ತಡೆಯುವುದು ಪ್ರಸ್ತುತ ಕಾಲದ ಮಹತ್ವದ ಧರ್ಮ ಕಾರ್ಯವಾಗಿದೆ. ಅದಕ್ಕಾಗಿ ಎಲ್ಲರೂ ಸಂಘಟಿತರಾಗಬೇಕಾಗಿದೆ. ಹಿಂದೂ ಸಮಾಜ, ದೇಶದ ಮೇಲೆ ಎರಗಿ ಬಂದ ಎಲ್ಲ ಸಮಸ್ಯೆಗಳಿಗೆ ಹಿಂದೂ ರಾಷ್ಟ್ರದ ಸ್ಥಾಪನೆಯಿಂದ ಶಾಶ್ವತವಾಗಿ ಪರಿಹಾರ ಸಿಗಲಿದೆ. ಅದಕ್ಕಾಗಿ ಎಲ್ಲರೂ ಹಿಂದೂ ರಾಷ್ಟ್ರ ಜಾಗೃತಿ ಸಭೆಯಲ್ಲಿ ಭಾಗವಹಿಸಬೇಕು ಎಂದರು.
ಸನಾತನ ಸಂಸ್ಥೆಯ ಶೋಭಾ, ಶ್ರೀರಾಮಸೇನೆಯ ಜಿÇÉಾಧ್ಯಕ್ಷ ಜಯರಾಮ ಅಂಬೆಕಲ್ಲು ಮತ್ತು ಇತರ ಸಂಘಟನೆಗಳ ಹಲವರು ಭಾಗವಹಿಸಿದ್ದರು. ಪೂರ್ವಭಾವಿ ಸಭೆಯಲ್ಲಿ ಫೆ.10ರಂದು ಉಡುಪಿಯ ಬೋರ್ಡ… ಹೈಸ್ಕೂಲಿನ ವಠಾರದಲ್ಲಿ ದೊಡ್ಡ ಮಟ್ಟದ ಹಿಂದೂ ರಾಷ್ಟ್ರ ಜಾಗೃತಿ ಸಭೆಯನ್ನು ನಡೆಸಲು ನಿರ್ಧರಿಸಲಾಯಿತು. ಇದಕ್ಕಾಗಿ ಜಿÇÉೆಯಾದ್ಯಂತ ದೇವಸ್ಥಾನಗಳು, ಭಜನಾ ಮಂದಿರ, ಧಾರ್ಮಿಕ ಸಂಘಟನೆಗಳು, ಯುವಕ ಮಂಡಲಗಳು, ಜಾತಿ ಸಂಘಟನೆಗಳನ್ನು ಭೇಟಿ ಮಾಡಲು ನಿರ್ಧರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ