ಕಟ್ಟಡದಿಂದ ಬಿದ್ದು ಎಲೆಕ್ಟ್ರೀಶಿಯನ್ ಸಾವು
Team Udayavani, Feb 22, 2018, 9:15 AM IST
ಉಡುಪಿ: ಉಡುಪಿಯ ನಿರ್ಮಾಣ ಹಂತದ ಕಟ್ಟಡವೊಂದರಿಂದ ಕೆಳಕ್ಕೆ ಬಿದ್ದು, ಅಲ್ಲಿ ಎಲೆಕ್ಟ್ರೀಶಿಯನ್ ವೃತ್ತಿ ಮಾಡಿಕೊಂಡಿದ್ದ ಬೈಂದೂರು ಶಿರೂರು ಕರಾವಳಿ ಪುಟ್ಟುಹಿತ್ಲು ನಿವಾಸಿ ಕೃಷ್ಣ ಮೊಗವೀರ ಅವರ ಪುತ್ರ ದೀಪಕ್ (18) ಮೃತಪಟ್ಟಿದ್ದಾರೆ.
ಉಡುಪಿಯ ಎಲೆಕ್ಟ್ರಿಕಲ್ ಕಂಟ್ರಾಕ್ಟರ್ ಶ್ರೀಪತಿ ಭಟ್ ಅವರ ಜತೆಗೆ ದೀಪಕ್ ಎಲೆಕ್ಟ್ರೀಶಿಯನ್ ಕೆಲಸ ಮಾಡು ತ್ತಿದ್ದರು. ಫೆ. 20ರ ಮಧ್ಯಾಹ್ನ 12.45ಕ್ಕೆ ಉಡುಪಿಯ ಸಗ್ರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದರ 9ನೇ ಮಹಡಿಯಲ್ಲಿ ಕೆಲಸದಲ್ಲಿದ್ದಾಗ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!