Udupi ಊಟದ ವಿಚಾರಕ್ಕೆ ಜಗಳ; ಪ್ರಕರಣ ದಾಖಲು
Team Udayavani, Sep 20, 2023, 11:24 PM IST
ಉಡುಪಿ: ಊಟದ ವಿಚಾರಕ್ಕೆ ಜಗಳ ಮಾಡಿ ಜೀವಬೆದರಿಕೆ ಹಾಕಿದ ಘಟನೆ ನಡೆದಿದೆ.
ಉಡುಪಿಯ ಶ್ರೀಕೃಷ್ಣಾಪುರ ಮಠದಲ್ಲಿ ಸೆ. 18ರಂದು ಊಟದ ಸಾಲಿನಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ಆರೋಪಿ ಚಂದ್ರಕಾಂತ್ ಜೋಶಿ ಎಂಬಾತ ಧ್ರುವ ಅವರಿಗೆ ಅನಾವಶ್ಯಕವಾಗಿ ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಹಾಗೂ ಮರದ ಕೋಲಿನಿಂದ ಹೊಡೆದಿದ್ದಾನೆ.
ಈ ಜಗಳ ಮುಂದುವರಿದು ಸೆ. 19ರಂದು ಮಧ್ಯಾಹ್ನ ಶ್ರೀಕೃಷ್ಣ ಮಠದ ಆವರಣದಲ್ಲಿರುವ ಶ್ರೀರಾಘವೇಂದ್ರ ಮಠದ ಎದುರಿನಲ್ಲಿ ಹೋಗುತ್ತಿದ್ದ ಧ್ರುವ ಅವರನ್ನು ಆರೋಪಿ ಅಡ್ಡಗಟ್ಟಿ ಮರದ ರೀಪಿನಿಂದ ಎಡ ಕೈತೋಳಿಗೆ ಹೊಡೆದು ರಕ್ತಗಾಯ ಉಂಟುಮಾಡಿ ಜೀವಬೆದರಿಕೆ ಹಾಕಿದ್ದಾನೆ ಎಂದು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ