ಮಂಚಿಯಲ್ಲಿ ಅಗ್ನಿ ಅವಘಡ: ಅಕೇಶಿಯಾ‌ ಮರ, ಕಟ್ಟಿಗೆ ರಾಶಿ ಬೆಂಕಿಗೆ ಆಹುತಿ


Team Udayavani, Jan 10, 2023, 4:13 PM IST

TDY-20

ಮಣಿಪಾಲ: 80 ಬಡಗಬೆಟ್ಟು ಗ್ರಾಮದ ಮಂಚಿ ರಾಜೀವನಗರದ ಮೀಸಲು ಅರಣ್ಯ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಕಾಡಿನಲ್ಲಿ ಹತ್ತಿಕೊಂಡ ಬೆಂಕಿಯ ಕೆನ್ನಾಲಿಗೆ ಇಡೀ ಸುತ್ತಮುತ್ತಲಿನ ಪರಿಸರಕ್ಕೆ ವ್ಯಾಪಕವಾಗಿ ಹರಡಿದೆ. ಇದರಿಂದ ಸುತ್ತಮುತ್ತ ಪರಿಸರದಲ್ಲಿ ಕೆಲಕಾಲ ದಟ್ಟ ಹೊಗೆ ಆವರಿಸಿಕೊಂಡಿತ್ತು. ರಾಜೀವನಗರದ ರತ್ನ‌ ಆಚಾರ್ಯ ಅವರ ಹಡಿಲು ಗದ್ದೆಯ ಹುಲ್ಲು ಗಾವಲು, ಮನೆಯೊಂದರ ಬಳಿ ರಾಶಿ ಹಾಕಿದ್ದ ಕಟ್ಟಿಗೆಯ ರಾಶಿ, ಕಾಡಿನ ಅಕೇಶಿಯ ಮರಗಳು ಬೆಂಕಿಗೆ ಆಹುತಿಯಾಗಿವೆ.

ಮೊದಲಿಗೆ ಕಾಡಿನಲ್ಲಿ‌ ಕಾಣಿಸಿಕೊಂಡ ಬೆಂಕಿಯ ಸಣ್ಣ ಕಿಡಿ, ನೋಡ ನೋಡುತ್ತಿದ್ದಂತೆ ವ್ಯಾಪಕವಾಗಿ ಹರಡಿದೆ. ರಾಜೀವನಗರದ 6ನೇ ಅಡ್ಡ ರಸ್ತೆಯ ಬಳಿಯ ಎರಡು ಎಕರೆಯಷ್ಟು ವ್ಯಾಪ್ತಿಯಲ್ಲಿ ಬೆಂಕಿ ಅಟ್ಟಹಾಸ ಮೆರೆದಿದೆ. ಕೂಡಲೇ ಎಚ್ಚೆತ್ತ ಸ್ಥಳೀಯರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ‌ ನಂದಿಸಿದರು. ಇದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಟಾಪ್ ನ್ಯೂಸ್

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.