ಉಪ್ಪುಂದ: ಅಗ್ನಿ ಆಕಸ್ಮಿಕ; ಸುಟ್ಟು ಹೋದ ಹಟ್ಟಿ , ಗುಜಿರಿ ಅಂಗಡಿ
Team Udayavani, Nov 1, 2018, 12:33 PM IST
ಉಪ್ಪುಂದ: ಸ್ನಾನಕ್ಕೆಂದು ನೀರು ಕಾಯಿಸುವ ಸಂದರ್ಭ ಬೆಂಕಿಯ ಕಿಡಿ ತಗುಲಿ ದನದ ಹಟ್ಟಿ ಮತ್ತು ಪಕ್ಕದ ಗುಜಿರಿ ಅಂಗಡಿ ಹೊತ್ತಿ ಉರಿದ ಘಟನೆ ರಾಷ್ಟೀಯ ಹೆದ್ದಾರಿ 66 ರ ಉಪ್ಪುಂದದಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.
ಉಪ್ಪುಂದದ ಅರುಣ್ ಭಟ್ ಎಂಬವರಿಗೆ ಸೇರಿದ ಹಟ್ಟಿ ಇದಾಗಿದ್ದು, ಹಟ್ಟಿಯ ಮಾಡು ಮತ್ತು ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಹೋಗಿವೆ. ಸುಮಾರು ಒಂದು ಲಕ್ಷ ರೂಪಾಯಿ ಮೌಲ್ಯದ ನಷ್ಟ ಉಂಟಾಗಿದೆ
ಎಂದು ಅಂದಾಜಿಸಲಾಗಿದೆ. ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್