ಪಾಂಗಳ ವಿದ್ಯಾವರ್ಧಕ ಪ್ರೌಢ ಶಾಲೆಯಲ್ಲಿ ಅಗ್ನಿಶಾಮಕ ಪ್ರಾತ್ಯಕ್ಷತೆ
Team Udayavani, May 31, 2019, 10:06 AM IST
ಕಾಪು: ಪಾಂಗಳವಿದ್ಯಾವರ್ಧಕ ಪ್ರೌಢ ಶಾಲೆಯಲ್ಲಿ ಕಾಪು ಜೆಸಿ ಮತ್ತು ಉಡುಪಿ ಅಗ್ನಿ ಶಾಮಕ ದಳದ ಸಹಯೋಗದಲ್ಲಿ ತುರ್ತು ಅಗ್ನಿ ದುರಂತ ಸಮಯದಲ್ಲಿ ನಿರ್ವಹಿಸಬೇಕಾದ ಕ್ರಮಗಳ ಬಗ್ಗೆ ಪ್ರಾತ್ಯಕ್ಷತೆ ಕಾರ್ಯಾಗಾರ ಗುರುವಾರ ನಡೆಯಿತು.
ಅಗ್ನಿ ದುರಂತ ಸಮಯದಲ್ಲಿ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಉಡುಪಿ ಅಗ್ನಿ ಶಾಮಕದಳದ ನಿಜಗುಣ ಮತ್ತು ಸಿಬ್ಬಂದಿಗಳು ಮಾಹಿತಿ ನೀಡಿದರು. ನಂತರ ಪ್ರಾತ್ಯಕ್ಷಿತೆ ನಡೆಯಿತು.
ಶಾಲಾ ಮುಖ್ಯೋಪಾದ್ಯಯರು ಅರುಣ ಬಾಯಿ, ಉದ್ಯಮಿ ಗೋವಿಂದ ಶೆಟ್ಟಿ ಪಾಂಗಳ ಮತ್ತು ಸುಧೀರ್ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ