ಉಡುಪಿ ಇಂದ್ರಾಳಿ ರೈಲ್ವೇ ಗೋಡೌನ್ ಬಳಿ ಬೆಂಕಿ ಅವಘಡ


Team Udayavani, Jan 5, 2023, 4:46 PM IST

ಉಡುಪಿ ಇಂದ್ರಾಳಿ ರೈಲ್ವೇ ಗೋಡೌನ್ ಬಳಿ ಬೆಂಕಿ ಅವಘಡ

ಉಡುಪಿ: ಇಲ್ಲಿನ ಇಂದ್ರಾಳಿ ರೈಲ್ವೇ ಗೋಡೌನ್ ನ ಹಿಂಬದಿಯಲ್ಲಿ ದಾಸ್ತಾನು ಇರಿಸಲಾಗಿದ್ದ ರೈಲ್ವೇ ಹಳಿಗೆ ಬಳಸಾಗುವ ರಬ್ಬರ್ ಗೆ ಬೆಂಕಿ ಹತ್ತಿಕೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಪರಿಣಾಮ ಇಂದ್ರಾಳಿ ಪರಿಸರದಲ್ಲಿ ದಟ್ಟ ಹೊಗೆ ಎದಿದ್ದು ಆತಂಕ ಮೂಡಿಸಿದೆ. ಗೋಡೌನ್ ನ ಹಿಂಬದಿಯಲ್ಲಿ ದಾಸ್ತಾನು ಇರಿಸಲಾಗಿದ್ದ ಲಕ್ಷಾಂತರ ರೂ ಮೌಲ್ಯದ ರಬ್ಬರ್ ಬೆಂಕಿಗಾಹುತಿಯಾಗಿದೆ.

ಇದನ್ನೂ ಓದಿ:ರಾಜಕೀಯ ಹಿತಾಸಕ್ತಿಗಾಗಿ ರಾಷ್ಟ್ರೀಯ ಪಕ್ಷಗಳು ಗೋವಾದ ಜನತೆಗೆ ಪದೇ ಪದೇ ದ್ರೋಹ ಬಗೆಯುತ್ತಿವೆ

ಎರಡು ಅಗ್ನಿಶಾಮಕ ದಳದ ವಾಹನಗಳು, ಹತ್ತಕ್ಕೂ ಹೆಚ್ಚು ಮಂದಿ ಬೆಂಕಿ ನಂದಿಸಲು ಶ್ರಮಿಸಿದ್ದಾರೆ.

ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತ್ ಕುಮಾರ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

2-

ಕಡಬ: ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಆಘಾತ; ಮೃತ್ಯು

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

ಚಾಮರಾಜನಗರ ತಾಲೂಕಿನಲ್ಲಿ ಸಣ್ಣ ವಿಮಾನ ಪತನ; ತಪ್ಪಿದ ಅನಾಹುತ; ಪೈಲಟ್ ಗಳು ಪಾರು

ಚಾಮರಾಜನಗರ ತಾಲೂಕಿನಲ್ಲಿ ಸಣ್ಣ ವಿಮಾನ ಪತನ; ತಪ್ಪಿದ ಅನಾಹುತ; ಪೈಲಟ್ ಗಳು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ: 76,349 ರೈತರ ಇ-ಕೆವೈಸಿ ನೋಂದಣಿ ಬಾಕಿ

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ: 76,349 ರೈತರ ಇ-ಕೆವೈಸಿ ನೋಂದಣಿ ಬಾಕಿ

ಪುಟಾಣಿಗಳ ಕಲರವ: ಬೇಸಗೆ ರಜೆ ಮುಗಿಸಿ ಪುಟಾಣಿಗಳು ಶಾಲೆಗಳತ್ತ

ಪುಟಾಣಿಗಳ ಕಲರವ: ಬೇಸಗೆ ರಜೆ ಮುಗಿಸಿ ಪುಟಾಣಿಗಳು ಶಾಲೆಗಳತ್ತ

ಮಣಿಪಾಲದ ಅಪಾರ್ಟ್‌ಮೆಂಟಿನಲ್ಲಿ ವೇಶ್ಯಾವಾಟಿಕೆ: ಇಬ್ಬರು ಪರಾರಿ

ಮಣಿಪಾಲದ ಅಪಾರ್ಟ್‌ಮೆಂಟಿನಲ್ಲಿ ವೇಶ್ಯಾವಾಟಿಕೆ: ಇಬ್ಬರು ಪರಾರಿ

ಉಡುಪಿ: 3 ವರ್ಷಗಳ ಬಳಿಕ ಕುಟುಂಬ ಸೇರಿದ ರಾಜಸ್ಥಾನದ ರವಿ ಸಿಂಗ್‌

ಉಡುಪಿ: 3 ವರ್ಷಗಳ ಬಳಿಕ ಕುಟುಂಬ ಸೇರಿದ ರಾಜಸ್ಥಾನದ ರವಿ ಸಿಂಗ್‌

ಉಡುಪಿ: ಅಧಿಕಾರಿಗಳ ಮನೆಯಲ್ಲಿ ಲೋಕಾಯುಕ್ತ ಶೋಧ

ಉಡುಪಿ: ಅಧಿಕಾರಿಗಳ ಮನೆಯಲ್ಲಿ ಲೋಕಾಯುಕ್ತ ಶೋಧ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಮಕ್ಕಳಿದ್ದರೂ ಶಿಕ್ಷಕರಿಲ್ಲ, ಮುಚ್ಚುವ ಸ್ಥಿತಿಯಲ್ಲಿ 15 ಶಾಲೆಗಳು

ಮಕ್ಕಳಿದ್ದರೂ ಶಿಕ್ಷಕರಿಲ್ಲ, ಮುಚ್ಚುವ ಸ್ಥಿತಿಯಲ್ಲಿ 15 ಶಾಲೆಗಳು

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

ಕಿಕ್ಕೇರಿಯಲ್ಲಿ ನಾಯಿಗಳ ಉಪಟಳಕ್ಕೆ ಜನರು ಕಂಗಾಲು

ಕಿಕ್ಕೇರಿಯಲ್ಲಿ ನಾಯಿಗಳ ಉಪಟಳಕ್ಕೆ ಜನರು ಕಂಗಾಲು

ರಾತ್ರೋರಾತ್ರಿ ಜಮೀನಾದ ರಾಜವಂಶಸ್ಥರ ಕಾಲದ ಕೆರೆ

ರಾತ್ರೋರಾತ್ರಿ ಜಮೀನಾದ ರಾಜವಂಶಸ್ಥರ ಕಾಲದ ಕೆರೆ