ಮೀನುಗಾರರ ಸಮಸ್ಯೆಗೆ ಪರಿಹಾರ: ಬಿಎಸ್ವೈ
Team Udayavani, Jan 27, 2017, 8:36 AM IST
ಮಲ್ಪೆ: ಮುಂದಿನ ದಿನಗಳಲ್ಲೂ ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಕೇಂದ್ರ ಸರಕಾರದ ಮೇಲೆ ಹೆಚ್ಚಿನ ಒತ್ತಡ ತಂದು ಮೀನುಗಾರಿಕೆಯ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುವೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಅವರು ಮಂಗಳವಾರ ಉಡುಪಿ ಮತ್ತು ದ.ಕ., ಮೀನು ಮಾರಾಟ ಫೆಡರೇಶನಿನ ನೂತನ ಬ್ಯಾಂಕಿಂಗ್ ವಿಭಾಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಫೆಡರೇಶನ್ ವತಿಯಿಂದ ಸಮ್ಮಾನವನ್ನು ಸ್ವೀಕರಿಸಿ ಮಾತನಾಡಿದರು.
ಮೀನು ಮಾರಾಟ ಫೆಡರೇಶನಿನ ಅಧ್ಯಕ್ಷ ಯಶ್ಪಾಲ್ ಎ. ಸುವರ್ಣ ಅವರು ಯಡಿಯೂರಪ್ಪ ಅವರನ್ನು ಅಭಿನಂದಿಸಿದರು. ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕರಾದ ಕೆ. ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಬಿಜೆಪಿ ಮುಖಂಡರಾದ ಸೋಮಶೇಖರ್ ಭಟ್, ದಿನಕರ ಬಾಬು, ಮಟ್ಟಾರು ರತ್ನಾಕರ ಹೆಗ್ಡೆ, ಮೀನುಗಾರ ಸಂಘದ ಅಧ್ಯಕ್ಷ ಹಿರಿಯಣ್ಣ ಟಿ. ಕಿದಿಯೂರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ