ತೂಫಾನ್‌ ನಿರೀಕ್ಷೆಯಲ್ಲಿ ನಾಡದೋಣಿ ಮೀನುಗಾರರು


Team Udayavani, Jun 17, 2019, 10:51 AM IST

nadadoni

ಕುಂದಾಪುರ/ಮಲ್ಪೆ : ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಇನ್ನೂ ಆರಂಭಗೊಳ್ಳದ ಕಾರಣ ಮತ್ತು ಸಮುದ್ರದಲ್ಲಿ ದೊಡ್ಡ ಮಟ್ಟದ ತೂಫಾನ್‌ ಉಂಟಾಗದ ಪರಿಣಾಮ ಕರಾವಳಿಯೆಲ್ಲೆಡೆ ನಾಡ ದೋಣಿ ಮೀನುಗಾರರು ಇನ್ನೂ ಕಡಲಿಗಿಳಿದಿಲ್ಲ.

ಪ್ರತಿ ವರ್ಷದಂತೆ ಯಾಂತ್ರೀಕೃತ ಮೀನು ಗಾರಿಕೆ ಮೇ 31ಕ್ಕೆ ಕೊನೆಗೊಂಡಿದ್ದು, ಮಳೆಗಾಲದಲ್ಲಿ ನಾಡದೋಣಿ ಮೀನುಗಾರಿಕೆ ಮಾತ್ರ ನಡೆಯುತ್ತದೆ. ಆದರೆ ಅವು ಸಮುದ್ರಕ್ಕೆ ಇಳಿಯಬೇಕಾದರೆ ಮಳೆ ಉತ್ತಮವಾಗಿ ಬಂದು, ದೊಡ್ಡ  ಮಟ್ಟದ ತೂಫಾನ್‌ ಉಂಟಾಗಿ, ಆ ಬಳಿಕ ಕಡಲು ಶಾಂತವಾಗಬೇಕು. ಆದರೆ ಈ ಬಾರಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ತುಸು ವಿಳಂಬವಾಗಿಯೇ ಮುಂಗಾರು ಆರಂಭ ವಾಗಿದೆ. ಇದರ ಪ್ರತಿಕೂಲ ಪರಿಣಾಮ ನಾಡದೋಣಿ ಮೀನುಗಾರಿಕೆಗೂ ತಟ್ಟಿದೆ.

ಮಂಗಳೂರು, ಮಲ್ಪೆ, ಗಂಗೊಳ್ಳಿ, ಹೆಜಮಾಡಿ, ಕೋಡಿ, ಮರವಂತೆ, ಕೊಡೇರಿ, ಶಿರೂರು ಸಹಿತ ಎಲ್ಲ ಕಡೆಗಳ ನಾಡದೋಣಿ ಮೀನುಗಾರರು ತೂಫಾನ್‌ ನಿರೀಕ್ಷೆಯಲ್ಲಿ ದ್ದಾರೆ. ಕುಂದಾಪುರ ತಾಲೂಕಿನಲ್ಲಿಯೇ ಸುಮಾರು 15ರಿಂದ 20 ಸಾವಿರ ನಾಡ ದೋಣಿ ಮೀನುಗಾರರಿದ್ದಾರೆ.

ಕೋಟ್ಯಂತರ ರೂ. ವಹಿವಾಟು
ಮುಂಗಾರಿನಲ್ಲಿ ನಡೆಯುವ ನಾಡ ದೋಣಿ ಮೀನುಗಾರಿಕೆಯಲ್ಲಿ ಸಿಗಡಿ ಸಹಿತ ಇನ್ನಿತರ ಮೀನುಗಳು ಸಿಕ್ಕಿದಲ್ಲಿ ದಿನವೊಂದರ ವಹಿವಾಟು ಕೋ.ರೂ. ಸ್ತರಕ್ಕೇರುತ್ತದೆ. ಈ ಸೀಸನ್‌ನಲ್ಲಿ ನಾಡದೋಣಿಗಳಿಗೆ ಕೋಟ್ಯಂತರ ರೂ. ವಹಿವಾಟು ನಡೆಯುತ್ತದೆ. ವಿಳಂಬವಾದಷ್ಟು ಮೀನುಗಾರರಿಗೆ ನಷ್ಟವೇ ಹೆಚ್ಚು.

ಜು.10ರ ಬಳಿಕ…
ಇನ್ನೂ ಮಳೆ ಬಂದಿಲ್ಲ. ತೂಫಾನ್‌ ಕೂಡ ಕಾಣಿಸಿಲ್ಲ. ಹಾಗಾಗಿ ನಾಡ ದೋಣಿ ಮೀನುಗಾರಿಕೆಯು ಜು.10ರ ಬಳಿಕವಷ್ಟೇ ಆರಂಭವಾಗಬಹುದು. ಕಳೆದ ಬಾರಿಯೂ ಜು. 20ರ ಅನಂತರವಷ್ಟೇ ಆರಂಭ ವಾಗಿತ್ತು ಎಂದು ಗಂಗೊಳ್ಳಿ ನಾಡ ದೋಣಿ ಮೀನುಗಾರರ ಸಂಘದ ಅಧ್ಯಕ್ಷ ಮಂಜು ಬಿಲ್ಲವ “ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.