ಮೀನುಗಾರರ ಸಮಸ್ಯೆ ದೊಡ್ಡದೇನಲ್ಲ: ಕುಮಾರಸ್ವಾಮಿ


Team Udayavani, Apr 4, 2019, 9:19 AM IST

meenu

ಕುಂದಾಪುರ: ಮೀನುಗಾರರ ಹಿತ ಕಾಯುವ ಅನೇಕ ಕಾರ್ಯಕ್ರಮಗಳನ್ನು ರಾಜ್ಯ ಸಮ್ಮಿಶ್ರ ಸರಕಾರ ಈಗಾಗಲೇ ಅನುಷ್ಠಾನಕ್ಕೆ ತಂದಿದ್ದು ಇನ್ನಷ್ಟು ಬೇಡಿಕೆಗಳನ್ನು ಇಡಲಾಗಿದೆ. ಇದನ್ನು ಪರಿಹರಿಸುವುದು ದೊಡ್ಡ ವಿಚಾರವೇನಲ್ಲ. ಚುನಾವಣೆ ಬಳಿಕ ಖುದ್ದು ಬಂದು ಸಮಸ್ಯೆ ಆಲಿಸಿ ಪರಿಹರಿಸುತ್ತೇನೆ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಅವರು ಬುಧವಾರ ರಾತ್ರಿ ಇಲ್ಲಿನ ಗಾಂಧಿ ಮೈದಾನದಲ್ಲಿ ಜೆಡಿಎಸ್‌ ಚಿಹ್ನೆಯಿಂದ ಸ್ಪರ್ಧಿಸು ತ್ತಿರುವ ಪ್ರಮೋದ್‌ ಮಧ್ವರಾಜ್‌ ಅವರ ಪರವಾಗಿ ಮತಯಾಚಿಸಿ, ಮೀನುಗಾರ ಮಹಿಳೆಯರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಮೀನುಗಾರ ಸಮಾಜದ ಬದುಕು ಸಂಪೂರ್ಣ ಬದಲಿಸುವೆ. ಒಂದು ಅವಕಾಶ ಕೊಟ್ಟುನೋಡಿ. ಜಿ. ಶಂಕರ್‌ ಅವರು ಅನೇಕ ಬಾರಿ ಮೀನುಗಾರರ ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದಾರೆ. ರೈತರ ಸಾಲ ಮನ್ನಾ ಮಾಡಿದವರಿಗೆ ಮೀನುಗಾರರ ಸಾಲಮನ್ನಾ ದೊಡ್ಡ ಮೊತ್ತವೇನಲ್ಲ. ಮೀನುಗಾರ ಕುಟುಂಬಗಳ ಶಾಶ್ವತ ಅಭಿವೃದ್ಧಿಗೆ ಈಗಾಗಲೇ ಸರಕಾರ ನಿರ್ಧರಿಸಿದೆ. ನಾಪತ್ತೆಯಾದ ಮೀನುಗಾರರ ಪತ್ತೆಗೆ ನಿರಂತರ ಪ್ರಯತ್ನ ಮಾಡಲಾಗಿದೆ. 9 ತಿಂಗಳಲ್ಲಿ ಮುಖ್ಯ ಮಂತ್ರಿ ಪರಿಹಾರ ನಿಧಿಯಿಂದ 82 ಕೋ.ರೂ. ವಿತರಿಸಲಾಗಿದೆ. ನಮ್ಮ ಅವಧಿಯಲ್ಲಿ ಕರಾವಳಿಯಲ್ಲಿ ಧಾರ್ಮಿಕ ಸಂಘರ್ಷಕ್ಕೆ ಅವಕಾಶ ನೀಡಲಿಲ್ಲ. ನಾವೂ ಹಿಂದೂಗಳೇ. ವ್ಯಾಮೋಹಕ್ಕೆ ಒಳಗಾಗಿ ಮತ ಚಲಾಯಿಸದೇ ನಮ್ಮ ಅಭ್ಯರ್ಥಿ ಗೆಲ್ಲಿಸಿ ಎಂದರು.

ಸಚಿವೆ ಡಾ| ಜಯಮಾಲಾ, ವ್ಯಕ್ತಿ ಬದಲಾಗಿಲ್ಲ. ಚಿಹ್ನೆ ಮಾತ್ರ ಬದಲು. ವರ್ಷಕ್ಕೆ 2,500 ಮೀನುಗಾರರ ಮನೆ ರಚನೆಗೆ ಅನುದಾನ ನೀಡಲಾಗಿದೆ ಎಂದರು.

ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಮೀನುಗಾರರ 129 ಕೋ.ರೂ. ಸಾಲಮನ್ನಾ ಕಡತ ಸಿಎಂ ಟೇಬಲ್‌ನಲ್ಲಿದೆ. ಮೀನುಗಾರರಿಗೆ ಕಾಂಗ್ರೆಸ್‌, ಜೆಡಿಎಸ್‌ ಅನೇಕ ಯೋಜನೆಗಳನ್ನು ನೀಡಿದ್ದು ಯಶ್‌ಪಾಲ್‌ ಸುವರ್ಣ, ಸತ್ಯಜಿತ್‌ ಅವರಿಗೆ ಬಿಜೆಪಿ ಟಿಕೆಟ್‌ ಯಾಕೆ ನೀಡಲಿಲ್ಲ ಎಂದರು. ಮಾಜಿ ಶಾಸಕ ಯು.ಆರ್‌. ಸಭಾಪತಿ ಮೀನುಗಾರರ ಬೇಡಿಕೆ ಪಟ್ಟಿ ವಾಚಿಸಿದರು. ರಾಜ್ಯಸಭಾ ಸದಸ್ಯ ಆಸ್ಕರ್‌ ಫೆರ್ನಾಂಡಿಸ್‌, ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌, ವಿ.ಪ. ಸದಸ್ಯ ಎಸ್‌.ಎಲ್‌. ಭೋಜೇಗೌಡ, ಜೆಡಿಎಸ್‌, ಕಾಂಗ್ರೆಸ್‌ ಮುಖಂಡರು ಉಪಸ್ಥಿತರಿದ್ದರು.

ಬೇಡಿಗೆ ಸಿಎಂಗೆ ಸಲ್ಲಿಕೆ
ಮೀನುಗಾರರ ವಿವಿಧ ಬೇಡಿಕೆಗಳನ್ನು ಜಯ ಸಿ. ಕೋಟ್ಯಾನ್‌, ಕೆ.ಕೆ. ಕಾಂಚನ್‌ ಮುಖ್ಯ ಮಂತ್ರಿಗಳಿಗೆ ನೀಡಿದರು. ನಾಪತ್ತೆಯಾದ ಮೀನುಗಾರರ ಪತ್ತೆ, ಅವರ ಕುಟುಂಬಕ್ಕೆ ಪರಿ ಹಾರ, ಕುಟುಂಬದ ಒಬ್ಬರಿಗೆ ಉದ್ಯೋಗ, ಸಾಲಮನ್ನಾ, ಕರರಹಿತ ಡೀಸೆಲ್‌ ಮಿತಿ ಏರಿಕೆ, ಮೀನುಗಾರರ ಆಕಸ್ಮಿಕ ಸಾವಿನ ಪರಿಹಾರ ಮೊತ್ತ 10 ಲಕ್ಷಕ್ಕೇರಿಕೆ, ಹೆಜಮಾಡಿ ಬಂದರು ಅಭಿವೃದ್ಧಿಗೆ ಅನು ಮೋದನೆ, ಕೋಡಿ, ಗಂಗೊಳ್ಳಿ ಬಂದರು ಹೂಳೆತ್ತು ವುದು ಸಹಿತ ವಿವಿಧ ಬೇಡಿಕೆ ಇಡಲಾಯಿತು.

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.