ಶಿರೂರು ಆಳ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ
Team Udayavani, May 23, 2022, 9:23 AM IST
ಬೈಂದೂರು: ಆಳ ಸಮುದ್ರ ಮೀನಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗೆ ಸಿಲುಕಿ ಮುಳುಗಡೆಯಾದ ಘಟನೆ ನಡೆದಿದೆ. ದೋಣಿಯಲ್ಲಿದ್ದ ಎಲ್ಲಾ ಐದು ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.
ಶಿರೂರು ನಾಖುದಾ ಮೊಹಲ್ಲದಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ ಬೀಬಿ ಆಮೀನಾ (???-??-03-??-3937) ಎಂಬ ದೋಣಿಯು ಸಮುದ್ರದ ಅಲೆಗೆ ಸಿಲುಕಿ ಮುಳುಗಿದೆ.
ಇದನ್ನೂ ಓದಿ:ಇಂದು ವಿಶ್ವ ಆಮೆ ದಿನ: ಚಂಬಲ್ ನದಿ ಸೇರಿದ 300 ಆಮೆ ಮರಿಗಳು
ಮೀನುಗಾರರಾದ ಸದ್ಕೆ ಮುಷ್ತಾಕ್, ರೋಗೆ ಅಬೂಬಕ್ಕರ್, ಭೋಂಬಾ ಮೀರಾ, ದಾಂಡಯ್ಯ ಅಶ್ರಫ್, ಬೋಡರ್ನಿ ಶಬ್ಬೀರ್ ಎಂಬವರನ್ನು ರಕ್ಷಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ