ಬೈಂದೂರು, ಶಿರೂರು: ಪ್ರವಾಹ ಇಳಿಮುಖ, ಸಿಎಂಗಾಗಿ ಕಾದ ಮೀನುಗಾರರು
Team Udayavani, Aug 4, 2022, 9:11 AM IST
ಬೈಂದೂರು : ಬೈಂದೂರು ಹಾಗೂ ಶಿರೂರು ಭಾಗದಲ್ಲಿ ಬುಧವಾರ ಪ್ರವಾಹ ಇಳಿದಿದೆ. ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳು ನಷ್ಟದ ವರದಿ ಸಿದ್ಧಪಡಿಸುತ್ತಿವೆ.
ಸಿಎಂಗಾಗಿ ಕಾದ ಮೀನುಗಾರರು : ಸಿಎಂ ಬೊಮ್ಮಾಯಿ ಭಟ್ಕಳದ ಮಳೆ ಹಾನಿ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿದ್ದು, ಸಮೀಪದ ಶಿರೂರಿಗೂ ಭೇಟಿ ನೀಡಬಹುದು ಎಂಬ ನಿರೀಕ್ಷೆಯಲ್ಲಿ ಮೀನುಗಾರರಿದ್ದರು. ಶಿರೂರಿನಲ್ಲಿ ಸಿಎಂ ಭೇಟಿ ನೀಡಬಹುದಾದ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಆದರೆ ಸಿಎಂ ಭೇಟಿ ನೀಡದೆ ಇದ್ದುದು ಹಾನಿ ಅನುಭವಿಸಿರುವ ಮೀನುಗಾರರು ಮತ್ತು ಸ್ಥಳೀಯರಲ್ಲಿ ನಿರಾಶೆ ಮೂಡಿಸಿದೆ.
ಮೀನುಗಾರಿಕಾ ಇಲಾಖೆಯ ವರದಿ ಪ್ರಕಾರ ಇಲ್ಲಿ 54 ದೋಣಿಗಳಿಗೆ ಹಾನಿಯಾಗಿದ್ದು, 66 ದೋಣಿಗಳ ಬಲೆ, ಮೀನುಗಾರಿಕೆ ಪರಿಕರ ನಾಶ ಸೇರಿ ಅಂದಾಜು 3 ಕೋ.ರೂ. ನಷ್ಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್