ಅಲೆಗಳ ಅಬ್ಬರದಲ್ಲಿ ಏರಿಳಿತ, ಎಚ್ಚರಿಕೆ
Team Udayavani, May 4, 2019, 6:15 AM IST
ಕುಂದಾಪುರ: ಒಡಿಶಾ ರಾಜ್ಯದಲ್ಲಿರುವ ಫೋನಿ ಚಂಡಮಾರುತ ಪ್ರಭಾವ ದಕ್ಷಿಣ ಕರಾವಳಿ ಭಾಗದಲ್ಲಿ ಅಷ್ಟೇನೂ ಪರಿಣಾಮ ಬೀರದಿದ್ದರೂ, ಸಮುದ್ರದಲ್ಲಿ ಅಲೆಗಳ ಅಬ್ಬರ ಶುಕ್ರವಾರ ಎಂದಿಗಿಂತ ಸಲ್ಪ ಮಟ್ಟಿಗೆ ಹೆಚ್ಚಾಗಿಯೇ ಇತ್ತು.
ಮರವಂತೆ, ತ್ರಾಸಿ, ಬೈಂದೂರಿನ ಸೋಮೇಶ್ವರ ಕಡಲ ಆಳದಲ್ಲಿ ಅಲೆಗಳ ಅಬ್ಬರ ಜೋರಾಗಿಯೇ ಇದ್ದಾಗಿ ಕಂಡು ಬಂತು.
ಈಗಾಗಲೇ ಒಡಿಶಾದ ಪುರಿ ಸಹಿತ ಹಲವೆಡೆ ಚಂಡಮಾರುತದ ಪರಿಣಾಮ ಉಂಟಾಗಿದ್ದು, ಆದರೆ ಇದು ಈಶಾನ್ಯ ದಿಕ್ಕಿನತ್ತ ಸಾಗುತ್ತಿರುವುದರಿಂದ ದಕ್ಷಿಣ ಕರಾವಳಿ ಭಾಗಕ್ಕೆ ಯಾವುದೇ ಆತಂಕ ಇಲ್ಲ ಎನ್ನಲಾಗಿದ್ದರೂ, ಕರಾವಳಿಯ ಉಭಯ ಜಿಲ್ಲೆಗಳಲ್ಲಿನ ಮೀನುಗಾರರಿಗೆ ಎಚ್ಚರಿಕೆಯಿಂದಿರಲು ಇಲಾಖೆ ಮುನ್ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್